‘ಗುರುಕೃಪೆ ಜೀವನಪಥದ ಅಮೃತವರ್ಷ ‘ – ಕುಸುಮಾ ಪೆರ್ಮುಖ
” ಗುರುಕೃಪೆಯೊಂದಿದ್ದರೆ ಜೀವನದಲ್ಲಿ ಎಲ್ಲವೂ ಸಾಧ್ಯ. ನೋವು, ಸಂಕಷ್ಟ ಎಲ್ಲವೂ ಗುರುಚರಣ ಸ್ಮರಣೆಯ ಮುಂದೆ ಮಂಜಿನಂತೆ ಕರಗಿ ಹೋಗುತ್ತವೆ. ಬದುಕಿನ ಪ್ರತಿಯೊಂದು ಹಂತದಲ್ಲೂ ಗುರುಗಳ ಅನುಗ್ರಹ ನಮ್ಮ ಮೇಲೆ ಇದೆ ಎಂಬ ಭರವಸೆಯೇ ನಮ್ಮ ಜೀವನದ ಬಹುದೊಡ್ಡ ಭಾಗ್ಯ ” ಎಂದು ಭಾವಪೂರ್ಣವಾಗಿ ನುಡಿಯುವವರು ಮುಳ್ಳೇರಿಯ ಮಂಡಲ ಪಳ್ಳತ್ತಡ್ಕ ವಲಯದ ಪೆರ್ಮುಖ ಈಶ್ವರ ಭಟ್ ಅವರ ಪತ್ನಿ ಕುಸುಮಾ ಪೆರ್ಮುಖ. ಬಾಯಾರು ಕೆರೆಮೂಲೆ ತಿರುಮಲೇಶ್ವರ ಭಟ್, ವಿಜಯಲಕ್ಷ್ಮಿ ದಂಪತಿಗಳ ಪುತ್ರಿಯಾದ ಕುಸುಮಾ ಅವರು ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ, […]
Continue Reading