ಮಾಲೂರು: ಚಿಕಾಗೋ ವಾಸಿ ಶ್ರೀಕಿರಣ್ ಕೆನ್ಮೆಡಿ ಇವರು ಇಂದು ಮಾಲೂರು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಆಗಮಿಸಿ ಗೋದಾನ ಸೇವೆ ಮಾಡಿದರು. ಒಂದು ಓಂಗೋಲ್ ತಳಿಯ ಗೋವನ್ನು ಖರೀದಿಸಿ, ಒಂದು ವರ್ಷ ನಿರ್ವಹಣೆಯ ಖರ್ಚನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಗೋಪೂಜೆಯನ್ನು ನಡೆಸಲಾಯಿತು.
Author Details
Srimukha