ಪ್ರಪಂಚದಲ್ಲಿ ಗುರುವಿಗೆ ಪರ್ಯಾಯವಿಲ್ಲ – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು
ಬೆಂಗಳೂರು: ಪ್ರಪಂಚದಲ್ಲಿ ಗುರುವಿಗೆ ಪರ್ಯಾಯವಿಲ್ಲ. ಗುರುವಿಗೆ ಇನ್ನೊಂದು ಗುರು ಪರ್ಯಾಯವಾಗಲು ಸಾಧ್ಯವಿಲ್ಲ. ಹಾಗೆಯೇ ಜೀವನದಲ್ಲಿ ಇಬ್ಬರು ಗುರುವನ್ನು ಆಶ್ರಯಿಸಿದಾಗ ಶಿಷ್ಯನ ಅವನತಿ ಆಗುತ್ತದೆ ಎಂದು ಸನಾತನ ಪರಂಪರೆ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶಾಖಾ ಮಠದಲ್ಲಿ ಬ್ರಹೈಕ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ಆರಾಧನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಭಗವಂತನಿಗೆ ಗುರು ಪರ್ಯಾಯ. ಆದರೆ ಭಗವಂತ ಗುರುವಿಗೆ ಪರ್ಯಾಯವಲ್ಲ. ಜೀವನದ […]
Continue Reading