ಪ್ರಧಾನಮಠ ಪುನರ್ನಿರ್ಮಾಣ ಸಂಭ್ರಮದ ನಡುವೆ ನೆನಪಿನ ಅವಿಸ್ಮರಣೀಯ ಕ್ಷಣಗಳು

  ಅದು 1999ರ ಸಮಯ. ಅಪ್ಪನ ಜೊತೆ ರಾಮೋತ್ಸವಕ್ಕೆಂದು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಬಂದಿದ್ದ ನನಗೆ ವಿಸ್ಮಯವಾಗಿತ್ತು. ಅಂದು ಜಾತ್ರೆಯೇ ಎಂಬಂತೆ ನೆರೆದಿತ್ತು ಜನ ಸಾಗರ. ಮಠದ ತುಂಬೆಲ್ಲ ಶೃಂಗಾರ, ಮಂತ್ರಗಳ ಸುಸ್ವರ, ತೇರಿನ ಸಡಗರ, ಸುತ್ತಲೂ ಹಚ್ಚ ಹಸಿರಿನ ಚಿತ್ತಾರ, ಅಪರೂಪದ ದಂತ ಸಿಂಹಾಸನ. ಓ, ಸ್ವರ್ಗವೇ ಧರೆಗಿಳಿದಂತಿತ್ತು.   ಚಿಕ್ಕವಳಾಗಿದ್ದ ನನಗೆ ಇದನ್ನೆಲ್ಲಾ ನೋಡುವುದೇ ಒಂದು ವಿಸ್ಮಯ. ಜಗತ್ತಿನ ಏಕೈಕ ಅವಿಚ್ಛಿನ್ನ ಪರಂಪರೆ, ಅಗಸ್ತ್ಯ ಮುನಿಗಳು ಪೂಜಿಸುತ್ತಿದ್ದ ರಾಮಾದಿ ವಿಗ್ರಹಗಳು, ಚಂದ್ರಮೌಳೀಶ್ವರ ಲಿಂಗ, ರಾಜರಾಜೇಶ್ವರಿ, […]

ಆಲೆಮನೆಯ ಆನಂದದ ಅಲೆ

  ಕುಮಟ: ಹೊಸಾಡದ ಭಾರತೀಯ ಗೋ ಬ್ಯಾಂಕ್ ಗೋಶಾಲೆಯಲ್ಲಿ ಕಾಮಧೇನುವಿನ ಸನ್ನಿಧಿಯಲ್ಲಿ ಕಾಮಧೇನು ಹವನ ಮುಂತಾದ ಕಾರ್ಯಕ್ರಮಗಳೊಂದಿಗೆ ಆಲೆಮನೆ ಹಬ್ಬ ನಾಲ್ಕು ದಿವಸಗಳ ಕಾಲ ನಡೆಯಿತು. ಈ ಕಾರ್ಯಕ್ರಮವು 19-02-2026 ರಂದು ಆರಂಭವಾಯಿತು. ಇದರ ಅಂಗವಾಗಿ ಉಪಾಸನಾ ಕಾರ್ಯಕ್ರಮಗಳು ಆರಂಭವಾದುವು. ಅನೇಕರು ಕಾಮಧೇನುವಿನ ಸನ್ನಿಧಿಯಲ್ಲಿ ವಿವಿಧ ಪೂಜೆಗಳನ್ನು ಸಲ್ಲಿಸಿದರು. ಪ್ರಥಮ ದಿನದಂದು ವಿಶೇಷವಾಗಿ ವೈದಿಕ ಸಮಾವೇಶ ಕಾರ್ಯಕ್ರಮವು ಜರುಗಿತು. ವೈದಿಕರಿಂದ ದೀಪ ಬೆಳಗುವುದರೊಂದಿಗೆ ಆಲೆಮನೆ ಹಬ್ಬದ ಮೊದಲ ದಿನದ ಸಭಾ ಕಾರ್ಯಕ್ರಮ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮದ ಅನಂತರ […]