
ವಿಷ ಮುಕ್ತ ಅಡುಗೆ ಮನೆ ~ ಮುಕ್ತ ಮಾತು
ಶ್ರೀ ರಾಮಚಂದ್ರಾಪುರ ಮಠದ ಅಂಗಸಂಸ್ಥೆ ಗ್ರಾಮರಾಜ್ಯ ಟ್ರಸ್ಟ್ ಇದಕ್ಕೆ ಸಮಾಜದ ಸ್ವಾಸ್ಥ್ಯ ಸಂಕಲ್ಪದ 15 ಸಾರ್ಥಕ ವರ್ಷಗಳ ಸಂಭ್ರಮ. ಈ ಹಿನ್ನಲೆಯಲ್ಲಿ ಸಮಾಜದ ಜತೆಗೆ ಬೆರೆಯುವ , ಸಮಾಜಕ್ಕೆ ಸ್ವಾಸ್ಥ್ಯ ಅರಿವು ಮೂಡಿಸುವ ಕಾರ್ಯಕ್ರಮವೇ ” ವಿಷ ಮುಕ್ತ ಅಡುಗೆ ಮನೆ ~ ಮುಕ್ತ ಮಾತು ” . ಸಮಾಜದ ಗಣ್ಯರು , ವಿಷಯ ತಜ್ಞರ ಸಂಧಿಸುವ ಅಪೂರ್ವ ಕಾರ್ಯಕ್ರಮ ಸರಣಿಗೆ ಇತ್ತೀಚೆಗೆ ರಿಪಬ್ಲಿಕ್ ಕನ್ನಡ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕಿ ಶೋಭಾ ಮಳವಳ್ಳಿ ಅವರು ಆಗಮಿಸಿದ್ದರು. […]
ಅಂಬಾಗಿರಿಯ ಶ್ರೀರಾಮಕೃಷ್ಣ ಕಾಳಿಕಾ ಭವಾನಿ ದೇವಿಯ ಪ್ರತಿಷ್ಠಾಪನಾ 35 ನೇ ವಾರ್ಷಿಕೋತ್ಸವ
ಅಂಬಾಗಿರಿ: ಶ್ರೀರಾಮಕೃಷ್ಣ ಕಾಳಿಕಾ ಭವಾನಿ ದೇವಿಯ ಪ್ರತಿಷ್ಠಾಪನಾ 35 ನೇ ವಾರ್ಷಿಕೋತ್ಸವ 2-11-2025, 3/12/2025 ರಂದು ಹಲವಾರು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. 2-11-2025ರಂದು ಮಂಗಳವಾರ ಬೆಳಿಗ್ಗೆ 11:00 ಘಂಟೆಗೆ ಮಾತೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಶ್ರೀ ಗುರುಪಾದುಕಾ ಸ್ತೋತ್ರ ಪಠಣ ಅಲ್ಲದೇ ಧ್ವಜಾರೋಹಣ ನಡೆಯಿತು. ಸಾಯಂಕಾಲ ಕರ್ಮಾಂಗ ಪ್ರಾರಂಭ, ಕಲಶ ಸ್ಥಾಪನೆ, ಬಲಿ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. 3/12/2025 ಬುಧವಾರ ಬೆಳಿಗ್ಗೆ 8ಘಂಟೆಯಿಂದ ಶತಚಂಡಿ ಹವನದ ನಿಮಿತ್ತ […]