22.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/
ಕೃಷ್ಣಪಕ್ಷ/ಪಂಚಮಿ ತಿಥಿ/
ಶನಿವಾರ/ಧನಿಷ್ಠಾ ನಕ್ಷತ್ರ /

ದಿನಾಂಕ 22.06.2019

 °~•~°~•~°~•~°~•~°~•~°

ಮೇಷ

         ಉತ್ತಮ ಶ್ರದ್ಧೆಯಿಂದ ಮುನ್ನಡೆದಲ್ಲಿ ಉತ್ತಮ ಅಭಿವೃದ್ಧಿ ದೊರೆಯುವುದು. ಜೀವನದಲ್ಲಿ ಸುಖ ಶಾಂತಿ  ನೆಲೆ ಗೊಳ್ಳಲಿದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.



ಪರಿಹಾರ :
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

          ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು  ಆಲಸ್ಯ ತನವನ್ನು ಬಿಟ್ಟು ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ ಶ್ರೀಶಾಂತ್ಯೈ ನಮ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°



ಮಿಥುನ


   ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ತೊಡಗಿಸಿಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸಲು ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ. ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಬರುತ್ತದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವಿವರ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡು ಬರುತ್ತದೆ. ಮತ್ತೆ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ದಾಂಪತ್ಯಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ಮಕ್ಕಳು ಓಡಾಡುವ ಸಂದರ್ಭಗಳಲ್ಲಿ ಜಾಗ್ರತೆಯಿಂದಿರಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ತೊಡಗಿಸಿಕೊಂಡೆ ಕೆಲಸಕಾರ್ಯಗಳಲ್ಲಿ ಕಷ್ಟನಷ್ಟಗಳು  ಅಡೆತಡೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಬೇಕು. ದಾಂಪತ್ಯ ಜೀವನದಲ್ಲಿ  ಕಲಹ, ಅನುಮಾನಗಳಿಗೆ ದಾರಿಮಾಡಿ ಕೊಡಬೇಡಿ.‌

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು :
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಯತ್ನದಿಂದ ಮುನ್ನಡೆದರೆ  ಉತ್ತಮ ಅಭಿವೃದ್ಧಿ ದೊರೆಯುವುದು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಮಾಡುವಂತಹ ಕೆಲಸಕಾರ್ಯಗಳನ್ನು ಜಾಗರೂಕತೆಯಿಂದ ನಿಭಾಯಿಸಿ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಅಭ್ಯಾಸದಲ್ಲಿ ಮಾತ್ರ ಗಮನವಿಟ್ಟು ಮುನ್ನಡೆಯಿರಿ. ಆರೋಗ್ಯ ಸಂಬಂಧವಾದ  ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


    ಹಣಕಾಸಿನ  ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುವುದು  ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಯತ್ನದಿಂದ ಉತ್ತಮ ಅಭಿವೃದ್ಧಿ ದೊರೆಯಲಿದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್

ಪದ್ಮನಾಭಂ ಸುರೇಶಮ್  

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *