ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ಕಂಡು ಬರಲು ಏನು ಮಾಡಬೇಕು

ದಿನ ಭವಿಷ್ಯ

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /

ಶರದೃತು  / ಆಶ್ವಯುಜ ಮಾಸ/

ಕೃಷ್ಣಪಕ್ಷ/ಷಷ್ಠಿ ತಿಥಿ/

ಶನಿವಾರ/ಮೃಗಶಿರ ನಕ್ಷತ್ರ /

ದಿನಾಂಕ 19.10.2019

  °~•~°~•~°~•~°~•~°~•~°

ಮೇಷ

           ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರಲಿದೆ.

ಪರಿಹಾರ:

ದೇವಿಯ ಆರಾಧನೆಯಿಂದ ಶುಭ.

ಜಪಿಸಲು :

ಸರ್ವಮಂಗಲಮಾಂಗಲ್ಯೇ 

ಶಿವೇ ಸರ್ವಾರ್ಥಸಾಧಿಕೇ |

ಶರಣ್ಯೇ ತ್ರ್ಯಂಬಕೇ ಗೌರಿ

ನಾರಾಯಣಿ ನಮೋsಸ್ತು ತೇ || 

°~•~°~•~°~•~°~•~°~•~°

     

ವೃಷಭ

          ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು, ಜಾಗರೂಕತೆಯಿಂದ ಖರ್ಚು-ವೆಚ್ಚವನ್ನು ನಿಭಾಯಿಸಿ.

ಪರಿಹಾರ

ದೇವಿಯ ಆರಾಧನೆಯಿಂದ ಶುಭ.

ಜಪಿಸಲು :

ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ  / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ  / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°

ಮಿಥುನ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಪರಿಶ್ರಮದಿಂದ ಮುನ್ನಡೆದಲ್ಲಿ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು

ಪರಿಹಾರ  

ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು

ವಸುದೇವಸುತಂ ದೇವಮ್ 

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್ 

ಕೃಷ್ಣಂ ವನ್ದೇ ಜಗದ್ಗುರುಮ್ ||

   °~•~°~•~°~•~°~•~°~•~°

ಕರ್ಕಾಟಕ

     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾದ ವದರಿಂದ ಜಾಗರೂಕತೆಯಿಂದ ಇರಬೇಕು

 ಪರಿಹಾರ

ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು

ಸರ್ವಸ್ವರೂಪೇ ಸರ್ವೇಶಿ 

ಸರ್ವಶಕ್ತಿಸಮನ್ವಿತೇ |

ಭಯೇಭ್ಯಸ್ತ್ರಾಹಿ ನೋ ದೇವಿ  

ದುರ್ಗೇದೇವಿ ನಮೋsಸ್ತು ತೇ ||

  °~•~°~•~°~•~°~•~°~•~°

ಸಿಂಹ

       ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನಿನ ಗೊಳ್ಳಲಿದೆ.

ಪರಿಹಾರ

ಶಿವನ ಆರಾಧನೆ ಅಗತ್ಯ. 

ಜಪಿಸಲು :

ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

     °~•~°~•~°~•~°~•~°~•~°      

ಕನ್ಯಾ

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಗೌರವಗಳು ಲಭಿಸಲಿದೆ..

ಪರಿಹಾರ

ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :

ರಾಮಾಯ ರಾಮಭದ್ರಾಯ

ರಾಮಚಂದ್ರಾಯ ವೇಧಸೇ |   

ರಘುನಾಥಾಯ ನಾಥಾಯ

ಸೀತಾಯಾಃ ಪತಯೇ ನಮಃ ||

   °~•~°~•~°~•~°~•~°~•~°       

ತುಲಾ

         ಮಾನಸಿಕವಾಗಿ ಕುಂದದೆ ಧೈರ್ಯದಿಂದ ಮುನ್ನಡೆಯಬೇಕು. ಮಾಡುವಂತಹ ಕೆಲಸ ಕಾರ್ಯಗಳನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿ 

 ಪರಿಹಾರ

ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :

ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ  / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮಃ  / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~° 

ವೃಶ್ಚಿಕ

ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ

ಪರಿಹಾರ

ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.

 

ಜಪಿಸಲು :

ಷಡಾನನಂ ಕುಂಕುಮರಕ್ತವರ್ಣಮ್ 

 ಮಹಾಮತಿಂ ದಿವ್ಯಮಯೂರವಾಹಮ್ |

 ರುದ್ರಸ್ಯ ಸೂನುಂ ಸುರಸೈನ್ಯನಾಥಮ್ 

 ಗುಹಂ ಸದಾ ಶರಣಮಹಂ ಪ್ರಪದ್ಯೇ ||

 

°~•~°~•~°~•~°~•~°~•~°

ಧನು

    ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ 

ಪರಿಹಾರ

ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:

ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

      °~•~°~•~°~•~°~•~°~•~° 

 ಮಕರ

     ಹಣಕಾಸು ವಿಚಾರದಲ್ಲಿ ಉತ್ತಮ ಅಭಿವೃದ್ಧಿ  ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಸಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ  ದೊರೆಯಲಿದೆ

ಪರಿಹಾರ

ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:

ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°          

ಕುಂಭ  

 

       ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಜಾಗರೂಕತೆಯಿಂದ ಇರಬೇಕು.  ಮಾಡುವಂತಹ ಕೆಲಸ ಕಾರ್ಯವನ್ನು ಉತ್ತಮ ಶ್ರದ್ಧೆಯಿಂದ ಮುನ್ನಡೆಸಿ

ಪರಿಹಾರ  

ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:

ರುದ್ರಂ ಪಶುಪತಿಂ ಸ್ಥಾಣುಮ್ 

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್ 

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°

ಮೀನ   

    ದಾಂಪತ್ಯ ಜೀವನದಲ್ಲಿ  ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು.  ವಿದ್ಯಾರ್ಥಿಗಳಿಗೆ ನಿಧಾನ ಗತಿಯ ಅಭಿವೃದ್ಧಿ ಕಂಡುಬರಲಿದೆ

ಪರಿಹಾರ

ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 

ಜಪಿಸಲು :    

ಶಾಂತಾಕಾರಂ ಭುಜಗಶಯನಮ್ 

ಪದ್ಮನಾಭಂ ಸುರೇಶಮ್ 

ವಿಶ್ವಾಧಾರಂ ಗಗನಸದೃಶಮ್ 

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್ 

ಯೋಗಿಹೃದ್ಧ್ಯಾನಗಮ್ಯಮ್ 

 ವಂದೇ ವಿಷ್ಣುಂ ಭವಭಯಹರಮ್ 

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°

 

{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.

Author Details


Srimukha

Leave a Reply

Your email address will not be published. Required fields are marked *