28.01.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಹೇಮಂತ ಋತು / ಪೌಷ ಮಾಸ /
ಕೃಷ್ಣ ಪಕ್ಷ /ಅಷ್ಟಮಿತಿಥಿ/

ಸೋಮವಾರ / ಸ್ವಾತಿ ನಕ್ಷತ್ರ /

ದಿನಾಂಕ:  28.01.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮವಾದ ಮನ್ನಾಡೆ ಕಂಡುಬಂದರೂ ಕೂಡ ಆರ್ಥಿಕವಾದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ನಿಮ್ಮ ನೂತನ ಕಾರ್ಯವೈಖರಿಯಿಂದ  ಮೆಚ್ಚುಗೆಯನ್ನು ಪಡೆಯುವಿರಿ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ. ಭೂಲಾಭ ವಾಹನ ಲಾಭ ಮುಂತಾದ ಸೌಲಭ್ಯವನ್ನು ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮವಾದ ಫಲ ಲಭ್ಯ



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ. ಆರ್ಥಿಕವಾದ ಏಳಿಗೆ ಕಂಡುಬರುತ್ತದೆ. ಸಹೋದರರಿಗೆ  ಧನಸಹಾಯ ಮಾಡಬೇಕಾಗುವ ಪರಿಸ್ಥಿತಿ ಒದಗಿ ಬರುತ್ತದೆ. ಆರೋಗ್ಯದಲ್ಲಿ ಶೀತ ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಲ್ಲಿ ಉತ್ತಮ ಫಲ ವಿದೆ




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಬಂದರೂ ಕೂಡ ಆರ್ಥಿಕವಾಗಿ ಮುನ್ನಡೆಯನ್ನು ಕಾಣುವಿರಿ. ನಿಮ್ಮ ಉದಾಸೀನತೆಯಿಂದ ಬಂದಂತಹ ಅವಕಾಶವನ್ನು ಕಳೆದುಕೊಳ್ಳಬೇಕಾದೀತು. ಆರೋಗ್ಯದಲ್ಲಿ ಹೊಟ್ಟೆ ಸಂಬಂಧಿ ತೊಂದರೆಗಳು ಮೂತ್ರ ಸಂಬಂಧಿ ತೊಂದರೆಗಳು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಕಲಹಗಳು ಏರ್ಪಡುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನತೆಯನ್ನು ಬಿಟ್ಟು ಮುಂದುವರೆದಲ್ಲಿ ಶುಭ



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಏಳಿಗೆ ಕಂಡು ಬರುತ್ತಿದ್ದು ಆರ್ಥಿಕವಾಗಿಯೂ ಕೂಡ ಉತ್ತಮವಾದ ಮುನ್ನಡೆಯನ್ನು ಕಾಣುವಿರಿ. ಆರೋಗ್ಯದಲ್ಲಿ ಮೈ ಕೈ ಗಂಟು ನೋವುಗಳು  ಮುಂತಾದತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಜೀವನದಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮಫಲ ಲಭ್ಯವಾಗಲಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ವ್ಯಾವಹಾರಿಕ ಕ್ಷೇತ್ರದಲ್ಲಿ ಹಾಗೂ ಆರ್ಥಿಕ ವ್ಯವಸ್ಥೆಯಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ಉದರ ಸಂಬಂಧಿ ತೊಂದರೆಗಳು ಅಲರ್ಜಿಗಳು  ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಕಾಣುವಿರಿ. ವಿದ್ಯಾರ್ಥಿಗಳು ಕಷ್ಟವನ್ನು ಎದುರಿಸಬೇಕಾಗುತ್ತದೆ ಉತ್ತಮ ಪರಿಶ್ರಮ ಇದ್ದಲ್ಲಿ ಮಾತ್ರ ಏಳಿಗೆ ಕಾಣುವಿರಿ


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತಿದ್ದು ಹಿರಿಯರಿಂದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕ ವ್ಯವಸ್ಥೆಯಲ್ಲಿ ನಿಧಾನಗತಿಯ ಮುನ್ನಡೆ. ಆರೋಗ್ಯದಲ್ಲಿ ಅಲರ್ಜಿಗಳು ಮೈ ಕೈ ಗಂಟು ನೋವುಗಳು  ಮಲಬದ್ಧತೆಯಲ್ಲಿ ತೊಂದರೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮವಾದ ಫಲ ಲಭ್ಯವಿದೆ



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುತ್ತಿದ್ದು  ಆರ್ಥಿಕವಾಗಿಯೂ ಕೂಡ ಏಳಿಗೆಯನ್ನು ಪಡೆಯುವಿರಿ. ನೂತನ ವಸ್ತು ಖರೀದಿ ಮಾಡಲು ಸದಾವಕಾಶ. ಕುಟುಂಬದಲ್ಲಿ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ರಕ್ತ ಸಂಬಂಧಿ ತೊಂದರೆಗಳು ನರಸಂಬಂಧಿ ತೊಂದರೆಗಳು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಮುನ್ನಡೆ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಮುನ್ನಡೆ ಕಂಡುಬಂದರೂ ಕೂಡ  ಆರ್ಥಿಕವಾದ ಹಿನ್ನಡೆಯನ್ನು ಪಡೆಯುವಿರಿ. ಮನಶಾಂತಿಯನ್ನು ಕಳೆದುಕೊಳ್ಳುವಿರಿ. ಆರೋಗ್ಯದಲ್ಲಿ ಉತ್ತಮವಾದ ಏಳಿಗೆಯನ್ನು ಪಡೆಯುವಿರಿ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉದಾಸೀನತೆಯನ್ನು ಬಿಟ್ಟು ಮುಂದುವರೆದಲ್ಲಿ ಮಾತ್ರ ಶುಭ ವಿದ್ಯಾರ್ಥಿಗಳು  ಟಿವಿ ಮೊಬೈಲ್ ಮುಂತಾದ ಉಪಕರಣಗಳಿಂದ ದೂರವಿದ್ದಷ್ಟು ಒಳ್ಳೆಯದು



ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಏಳಿಗೆ ಕಂಡು ಬರುತ್ತಿದ್ದು  ಆರ್ಥಿಕವಾದ ವಾದಂತಹ ಮುನ್ನಡೆ ಕಂಡುಬರುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಮುನ್ನಡೆ.  ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಏಳಿಗೆ ಕಂಡು ಬರುತ್ತದೆ. ಉತ್ತಮ ಸ್ಥಾನಮಾನಗಳ ದೊರೆಯಲಿದೆ. ಆರೋಗ್ಯದಲ್ಲಿ ಮುನ್ನಡೆಯನ್ನು ಕಾಣುವಿರಿ.  ದಾಂಪತ್ಯ ಜೀವನದಲ್ಲಿ ಸುಖ . ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ ಇದ್ದು ಆರ್ಥಿಕ ವಾದಂತಹ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ ಕಾಣುವಿರಿ. ಆರೋಗ್ಯದಲ್ಲಿ  ಶೀತ ಜ್ವರ ಮುಂದಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ ಏಕಾಗ್ರತೆಯಿಂದ ಮುಂದುವರೆದಲ್ಲಿ ಮಾತ್ರ ಶುಭ.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ನಿಮ್ಮ ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿಯ ಮುನ್ನಡೆ . ಆರ್ಥಿಕವಾಗಿ  ಮುನ್ನಡೆಯನ್ನು ಕಾಣುವಿರಿ. ಆರೋಗ್ಯದಲ್ಲಿ ಶೀತ ಜ್ವರ ಆದಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮವಾದ ಫಲ ಲಭ್ಯ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *