ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ವಿಶಿಷ್ಟ ಸಂವಾದ
ಬೆಂಗಳೂರು: ಭಾರತೀಯ ಪ್ರಾಚೀನ ಶಿಕ್ಷಣ, ಸಂಸ್ಕøತಿ ಮತ್ತು ಪರಂಪರೆಯ ಪುನರುತ್ಥಾನದ ಮಹದುದ್ದೇಶದಿಂದ ಸ್ಥಾಪನೆಯಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಸಂವಾದ ಕಾರ್ಯಕ್ರಮ ಈ ತಿಂಗಳ 22ರಂದು (ಭಾನುವಾರ) ಗಿರಿನಗರ ರಾಮಾಶ್ರಮ ಪುನರ್ವಸು ಸಭಾಭವನದಲ್ಲಿ ನಡೆಯಲಿದೆ. ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯುವ ಈ ವಿಶಿಷ್ಟ ಸಂವಾದದಲ್ಲಿ ಉದ್ಯಮ, ಶಿಕ್ಷಣ, ಸಮಾಜಸೇವೆ ಹೀಗೆ ಸಮಾಜದ ವಿವಿಧ ಸ್ತರಗಳ 200ಕ್ಕೂ ಹೆಚ್ಚು ಮಂದಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಪೀಠ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]
Continue Reading