ಡಿಸೆಂಬರ್ 1ರಂದು ಮಂಗಲಗೋಯಾತ್ರೆ ಸ್ಮರಣಸಂಚಿಕೆ ಲೋಕಾರ್ಪಣೆ

ಪ್ರಕಟಣೆ

ಬೆಂಗಳೂರು ಗಿರಿನಗರ ಶ್ರೀರಾಮಚಂದ್ರಾಪುರಮಠ ಶ್ರೀರಾಮಾಶ್ರಮದಲ್ಲಿ ಡಿಸೆಂಬರ್ 1ರಂದು ಮಧ್ಯಾಹ್ನ ಗಂಟೆ 12ಕ್ಕೆ ಶ್ರೀಸಂಸ್ಥಾನದವರ ಅಮೃತಹಸ್ತದಿಂದ ಶ್ರೀಭಾರತೀಪ್ರಕಾಶನ ಹೊರತಂದ ಮಂಗಲಗೋಯಾತ್ರೆ ಸ್ಮರಣಸಂಚಿಕೆ ಲೋಕಾರ್ಪಣೆಗೊಳ್ಳಲಿದೆ.

Author Details


Srimukha

Leave a Reply

Your email address will not be published. Required fields are marked *