ಶ್ರೀ ಗೋಕರ್ಣಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ

ಭೂಕೈಲಾಸವೆನಿಸಿದ ಆತ್ಮಲಿಂಗದ ದಿವ್ಯ ಸನ್ನಿಧಿಯಾದ ಶ್ರೀಕ್ಷೇತ್ರ ಗೋಕರ್ಣದಲ್ಲಿ ಶಿವರಾತ್ರಿಯ ಪುಣ್ಯ ಕಾಲದಲ್ಲಿ ಶ್ರೀ ಮಹಾಬಲೇಶ್ವರ ದೇವರ ದರ್ಶನಕ್ಕೆ ಜನಸಾಗರ ಹರಿದುಬಂದಿತ್ತು.   ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ , ಉಪಾಧಿವಂತ ಮಂಡಲದ ವತಿಯಿಂದ ವಿವಿಧ ಧಾರ್ಮಿಕ ವಿನಿಯೋಗಗಳು ಜರುಗಿದವು . ಆಗಮಿಸಿದ ಭಗವದ್ಭಕ್ತರಿಗೆ ಅಮೃತಾನ್ನ ವಿಭಾಗದಲ್ಲಿ ಉಪಾಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು .   ಪರಮಪೂಜ್ಯ ಶ್ರೀಸಂಸ್ಥಾನದವರೊಂದಿಗೆ ಪ.ಪೂ. ಶ್ರೀ ಶ್ರೀ ಶಿವಾನಂದ ಸರಸ್ವತಿ ಮಹಾಸ್ವಾಮಿಗಳು , ಶ್ರೀ […]

Continue Reading

ಶ್ರೀಭಾರತೀವಿದ್ಯಾಪೀಠದ ಮಕ್ಕಳಿಗೆ ಬೀಳ್ಕೊಡುಗೆ ; ಸ್ಪಂದನ’

ಬದಿಯಡ್ಕ: ಇತ್ತೀಚೆಗೆ ಇಲ್ಲಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಸ್ಪಂದನ ನಡೆಯಿತು.   ಅಭ್ಯಾಗತರಾಗಿ ಆಗಮಿಸಿದ ಸಿಂಡಿಕೇಟ್ ಬೇಂಕ್ ನ ನಿವೃತ್ತ ಪ್ರಬಂಧಕರಾದ ಶ್ರೀ ವೆಂಕಟೇಶ್ವರ ಭಟ್ಟ ಅವರು, ಶಾಲೆಯ ಪರವಾಗಿ ಮಕ್ಕಳಿಗೆ ಜ್ಞಾನದ ಪ್ರತೀಕವಾದ ಬೆಳಗುತ್ತಿರುವ ದೀಪವನ್ನು ನೀಡಿ ಮಾತನಾಡಿದರು. ಅಂಕ ಗಳಿಸುವುದೊಂದೇ ವಿದ್ಯಾರ್ಥಿಗಳ ಧ್ಯೇಯವಾಗಿರದೆ ಸರಳತೆ,ಸಭ್ಯತೆ, ಸ್ವಚ್ಛತೆ, ಬದ್ಧತೆ ಹಾಗೂ ಪ್ರೀತಿ ಎಂಬ ಪಂಚ ಸೂತ್ರಗಳನ್ನು ಅಳವಡಿಸಿ ಜೀವನ ಸಾಗಿಸಿ ಗುರಿ ತಲುಪಬೇಕು. ಸಾಗಿ ಬಂದ ದಾರಿಯನ್ನು ಮರೆಯಬಾರದು. […]

Continue Reading

ಮೈಸೂರಿನಲ್ಲಿ ಆರ್ಷಶಿಕ್ಷಣ ಶಿಬಿರ : ಬೇಸಿಗೆ ರಜೆಯಲ್ಲಿ ಭಾರತೀಯತೆಯ ಪಾಠ

ಆತ್ಮೀಯ ಧರ್ಮಬಂಧುಗಳೇ, ನಮ್ಮ ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಪರಿಚಯವು ಆಗಬೇಕಾದದ್ದು ಅತ್ಯಂತ ಅಗತ್ಯ. ಈ ಶ್ರೀಮಂತ ಸಂಸ್ಕೃತಿಯ ಪರಿಚಯವನ್ನು ಮಾಡಿಕೊಡುವುದೇ ನಾವು ನಮ್ಮ ಮಕ್ಕಳಿಗೆ ಮಾಡಬಹುದಾದ ದೊಡ್ಡ ಉಪಕಾರ. ಆದರೆ ಈ ಸಂಸ್ಕೃತಿಯ ಪರಿಚಯವನ್ನು ಕೊಡುವುದು ಹೇಗೆ?   ಇಲ್ಲಿದೆ ಪರಿಹಾರ: ಮೈಸೂರಿನ ಬ್ರಹ್ಮ ಸಂಸತ್ ಸಂಸ್ಥೆಯು, ಭಾರತೀ ಯೋಗಧಾಮ ಈ ಸಂಸ್ಥೆಯ ಸಹಯೋಗದೊಂದಿಗೆ ಡಾ. ಶ್ರೀ ಶಂಕರನಾರಾಯಣ ಜೋಯಿಸ್ ರವರ ನೇತೃತ್ವದಲ್ಲಿ ಆರ್ಷ ಶಿಕ್ಷಣ ಶಿಬಿರವನ್ನು ಆಯೋಜಿಸಿದೆ. ಯಾವಾಗ? ಏಪ್ರಿಲ್ 26ರಿಂದ ಮೇ 10ರ ವರೆಗೆ […]

Continue Reading

ಪಾಕ್ ವಶದಲ್ಲಿರುವ ಕಮಾಂಡರ್ ಸುರಕ್ಷತೆಗಾಗಿ ಗೋಕರ್ಣದಲ್ಲಿ ವಿಶೇಷ ಪೂಜೆ

ಗೋಕರ್ಣ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಸುರಕ್ಷಿತವಾಗಿ ಭಾರತಕ್ಕೆ ಮರಳಲಿ ಎಂದು ಮಹಾಬಲೇಶ್ವರನಿಗೆ ವಿಶೇಷೆ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ.   ಭೂಸೇನೆಯ ಕ್ಯಾಪ್ಟನ್ ಗಿರೀಶ್ ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ದೇಗುಲದ ಆಡಳಿತಾಧಿಕಾರಿ ಶ್ರೀ ಜಿ.ಕೆ. ಹೆಗಡೆ ಯೋಧ ಕ್ಯಾಪ್ಟನ್ ಗಿರೀಶ್ ಅವರನ್ನು ಗೌರವಿಸಿ, ಪೂಜಾಪ್ರಸಾದ ನೀಡಿ ಗೌರವಿಸಿದರು.  

Continue Reading

ಸ್ಕೌಟ್ ಮತ್ತು ಗೈಡ್ ಸ್ಥಾಪಕ ಬೇಡನ್ ಪವೆಲ್ ಜನ್ಮದಿನದ ಅಂಗವಾಗಿ ಸ್ಪಂದನ ಕಾರ್ಯಕ್ರಮ

  ಮುಜುಂಗಾವು: ದಿನಾಂಕ 22.2.2019ರಂದು ಸ್ಕೌಟ್ ಮತ್ತು ಗೈಡ್ ಸ್ಥಾಪಕ ಬೇಡನ್ ಪವೆಲ್ ರ ಜನ್ಮದಿನದ ನೆನಪಿಗಾಗಿ ಕಾಸರಗೋಡು ಜಿಲ್ಲಾ ಸ್ಕೌಟ್ ಮತ್ತು ಗೈಡ್ ಹಾಗೂ ವಿದ್ಯಾಪೀಠದ ಸಹಯೋಗದಲ್ಲಿ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ಸ್ಪಂದನ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ನಿಮಿತ್ತ ಬೇಡನ್ ಪವೆಲ್ ರ ನೆನಪಿನಲ್ಲಿ ಸಮೀಪದ ಶ್ರೀ ಅಪ್ಪು ಪಾಟಾಳಿಯವರ ಮಗ ದೃಷ್ಠಿ ಹೀನ ಯುವಕನಿಗೆ ಧನಸಹಾಯ ಮಾಡಲಾಯಿತು. ಕಾಸರಗೋಡು ಜಿಲ್ಲಾ ಸ್ಕೌಟ್ ಗೈಡ್ ನಿರ್ದೇಶಕರಾದ ಶ್ರೀ ಕಿರಣಪ್ರಸಾದ್ ಮಾತನಾಡಿ, ಸ್ಕೌಟ್ ಗೈಡ್ ನಮಗೆ ಮಾನವೀಯತೆಯನ್ನು […]

Continue Reading

ಗೋಕರ್ಣ ದೇವಳದಲ್ಲಿ ಅನುಕರಣೀಯ ವ್ಯವಸ್ಥೆ; ಮಹಾಬಲನ ದರ್ಶನಕ್ಕೆ ಯೋಧರಿಗೆ ಪ್ರಥಮ ಆದ್ಯತೆ

ಕಾರವಾರ: ನಿವೃತ್ತ ಯೋಧರು ಸೇರಿದಂತೆ ಸೇವಾ ನಿರತರಾಗಿರುವ ವೀರ ಯೋಧರಿಗಾಗಿ ಶ್ರೀಕ್ಷೇತ್ರ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗದ ದರ್ಶನಕ್ಕೆ ನೇರ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಆಡಳಿತಕ್ಕೊಳಪಟ್ಟಿರುವ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ, ಶ್ರೀಸಂಸ್ಥಾನದವರ ಮಾರ್ಗದರ್ಶನದಂತೆ ಈ ವಿಶೇಷ ವ್ಯವಸ್ಥೆಯನ್ನು ದೇವಾಲಯದ ಆಡಳಿತ ಮಂಡಳಿ ವರ್ಷದ ಹಿಂದೆಯೇ ಜಾರಿಗೆ ತಂದಿದ್ದು, ದೇವಾಲಯದ ಪ್ರವೇಶದ್ವಾರದಲ್ಲಿ ‘ದೇವರ ದರ್ಶನಕ್ಕೆ ನಿವೃತ್ತ ಹಾಗೂ ಕರ್ತವ್ಯದಲ್ಲಿರುವ ಸೈನಿಕರಿಗೆ ಪ್ರಾಶಸ್ತ್ಯ’ ಎಂಬ ಫಲಕ ಹಾಕಲಾಗಿದೆ. ಯೋಧರಿಗೆ ಪ್ರಾಶಸ್ತ್ಯ: ಸೈನಿಕರು, ದೇವಾಲಯದ ಕೌಂಟರ್ನಲ್ಲಿ ಸೈನಿಕರ ಗುರುತಿನ ಚೀಟಿಯನ್ನು ತೋರಿಸಿದರೆ, […]

Continue Reading

ಕುಮಟಾ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನ : ಮೂರೂರು ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಭಾಗಿ

ಕುಮಟಾ: ಕುಮಟಾ ತಾಲೂಕಿನ 7ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 16.02.19 ಮತ್ತು 17.02.19ರ ಶನಿವಾರ ಹಾಗೂ ಭಾನುವಾರದಂದು ಕತಗಾಲ್ ಎಸ್.ಕೆ.ಪಿ. ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕು. ರಾಮಕೃಷ್ಣ ಭಟ್ಟ, ಕು. ನೇಹಾ ಭಟ್ಟ ಮತ್ತು ಕು. ಸ್ವಾತಿ ಭಟ್ಟ ಮಕ್ಕಳ ಕವಿ ಗೋಷ್ಠಿಯಲ್ಲಿ ಸ್ವರಚಿತ ಕವನ/ಚುಟುಕು ವಾಚನ ಮಾಡಿದರು.   ಕು. ಸಂಜ್ಞಾ ಭಟ್ಟ ಮತ್ತು ಕು.ಸ್ವಾತಿ ಭಟ್ಟ ಕಥಾಸ್ಪರ್ಧೆಯಲ್ಲಿ ಭಾಗವಹಿಸಿ, ಮೊದಲನೆಯ ಹಾಗೂ […]

Continue Reading

ಹುತಾತ್ಮ ಯೋಧರ ದಿವ್ಯಾತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ

ಬದಿಯಡ್ಕ : ಇಲ್ಲಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಇತ್ತೀಚೆಗೆ ಉಗ್ರರ ವಿಕೃತ ಅಟ್ಟಹಾಸಕ್ಕೆ ಬಲಿಯಾದ ಮುಗ್ಧ ಯೋಧರ ದಿವ್ಯಾತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ಜಯಪ್ರಕಾಶ್ ಪಜಿಲ ಇವರು ಉಗ್ರಗಾಮಿಗಳ ಕ್ರೂರಕೃತ್ಯಗಳ ಸಂಪೂರ್ಣ ಚಿತ್ರಣವನ್ನು ಮಕ್ಕಳ ಮುಂದಿಟ್ಟು ಸಭೆಯನ್ನುದ್ದೇಶಸಿ ಮಾತನಾಡಿ “ದೇಶಕ್ಕಾಗಿ ಬಲಿಯಾದ ಯೋಧರ ತ್ಯಾಗವನ್ನು ಸ್ಮರಿಸುತ್ತಾ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ, ಅವರ ಕುಟುಂಬ ಸದಸ್ಯರ ನೋವಲ್ಲಿ ಭಾಗಿಯೋಗೋಣ . ಮುಂದೆಂದೂ ಇಂತಹ ಉಗ್ರರು ಹುಟ್ಟದೇ ಇರಲಿ. ಯುವಜನಾಂಗ ಹೆಚ್ಚಿನ […]

Continue Reading

ಕು. ರಂಜನಾ ಹೆಗಡೆ ಗುಂಡೂಮನೆ ; ಸ್ನಾತಕೋತ್ತರ ಪದವಿಯಲ್ಲಿ ದ್ವಿತೀಯ ಸ್ಥಾನ

ರಾಮಚಂದ್ರಾಪುರ ಮಂಡಲ ಅಧ್ಯಕ್ಷರು, ಪತ್ರಕರ್ತರೂ ಆದ ರಮೇಶ್ ಹೆಗಡೆ ಗುಂಡೂಮನೆ ಹಾಗೂ ಶಿಕ್ಷಕಿ ಜಯಂತಿ ಹೆಗಡೆ ಯವರ ಪುತ್ರಿ ರಂಜನಾ ಹೆಗಡೆ ಸ್ನಾತಕೋತ್ತರ ಪರಿಸರ ವಿಜ್ಞಾನ ವಿಷಯದಲ್ಲಿ ಎಂ.ಎಸ್ಸಿ. ಪದವಿ ಪರೀಕ್ಷೆಯಲ್ಲಿ ಯಲ್ಲಿ ಶಿವಮೊಗ್ಗೆಯ ಕುವೆಂಪು ವಿಶ್ವವಿದ್ಯಾಲಯಕ್ಕೆ 2ನೆಯ Rank ಪಡೆದಿರುತ್ತಾಳೆ.   ಉತ್ತಮ ಸಾಧನೆ ಮಾಡಿದ ರಂಜನಾ ಹೆಗಡೆ ಗುಂಡೂಮನೆ, ಮತ್ತು ಪೋಷಕರಿಗೆ ಸದಾ ಗುರುದೇವತೆಗಳ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇವೆ.

Continue Reading

ಮುಜುಂಗಾವು ವಿದ್ಯಾಪೀಠದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಆಡಳಿತಾಧಿಕಾರಿ ಶ್ಯಾಂಭಟ್

ಮುಜುಂಗಾವು: ಮುಜುಂಗಾವು ವಿದ್ಯಾಪೀಠದ ಆಡಳಿತಾಧಿಕಾರಿಗಳಾದ ಶ್ರೀಯುತ ಶ್ಯಾಂ ಭಟ್ ದರ್ಭೆಮಾರ್ಗರವರು ದಿನಾಂಕ 19-2-2019 ನೇ ಮಂಗಳವಾರ ತಮ್ಮಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ಮುಜುಂಗಾವು ವಿದ್ಯಾಪೀಠದ ಮಕ್ಕಳಿಗೆ, ಶಿಕ್ಷಕರಿಗೆ, ಹಾಗೂ ಇತರ ಸಿಬ್ಬಂದಿಗಳಿಗೆ ಶ್ರೀಯುತರು ಪಾಯಸ,ಭಕ್ಷ್ಯ ಸಹಿತ ಸಿಹಿಯೂಟ ನೀಡಿದರು.   ಇದೇ ದಿನದಂದು ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನವೂ ಆಗಿದೆ. ಭಾರತದ ಇತಿಹಾಸದ ಆ ಮೇರು ಚಕ್ರವರ್ತಿಯನ್ನು ಮಕ್ಕಳಿಗೆ ನೆನಪಿಸಿ ಕೊಟ್ಟ ಶ್ರೀಯುತರು ಮಕ್ಕಳು ಹಾಗೂ ಶಿಕ್ಷಕರಿಗೂ ಪೆನ್ನುಗಳನ್ನು ವಿತರಿಸಿದರು.  

Continue Reading

ಶ್ರೀಭಾರತೀ ವಿದ್ಯಾಲಯದ ವಾರ್ಷಿಕೋತ್ಸವ : ಹುತಾತ್ಮರಾದ ಯೋಧರಿಗೆ ಗೌರವ ನಮನ

ಬೆಂಗಳೂರು: ಮಹಾನಗರದ ಹಂಪಿನಗರದಲ್ಲಿನ ಶ್ರೀಭಾರತೀ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕೋತ್ಸವವು ಪರಮಪೂಜ್ಯ ಶ್ರೀಸಂಸ್ಥಾನದವರ ದಿವ್ಯಾಶೀರ್ವಾದದೊಂದಿಗೆ ನೆರವೇರಿತು.   ಶ್ರೀಮಠದ ಪರಂಪರೆಯಂತೆ ಗುರುವಂದನೆಯ ಅನಂತರ ಪ್ರತಿ ವರ್ಷದಂತೆ ನಿರ್ದಿಷ್ಟ ಥೀಮ್ ಆಧಾರಿತ ಮನರಂಜನಾ ಕಾರ್ಯಕ್ರಮದಲ್ಲಿ ಈ ಬಾರಿ ಭಾರತೀಯ ಹಬ್ಬಗಳು ಎಂಬ ವಿಷಯದಲ್ಲಿ ಚಿಣ್ಣರು ಬಣ್ಣ ಬಣ್ಣದಕಾ ರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.   ೩ ರಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಪುಟಾಣಿ ಮಕ್ಕಳು ಪ್ರಾರ್ಥನಾ ಸ್ತೋತ್ರವನ್ನು ಹಾಡಿದರು. ವೇದಿಕೆಯಲ್ಲಿ ಶ್ರೀಸಂಸ್ಥಾನದವರ ಭಾವಚಿತ್ರಗಳೊಂದಿಗೆ, ದೀಪೋಜ್ವಲನ ಮಾಡಲಾಯಿತು.   ಹುತಾತ್ಮರಾದ […]

Continue Reading

ಪರೀಕ್ಷಾ ಸಿದ್ಧತಾ ಕಾರ್ಯಾಗಾರ

ಮುಳ್ಳೇರಿಯ: ಶ್ರೀಸಂಸ್ಥಾನದವರ ದಿವ್ಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುವ ಹವ್ಯಕ ಮಹಾಮಂಡಲದ ಮುಳ್ಳೇರಿಯ ಮಂಡಲ ವಿದ್ಯಾರ್ಥಿವಾಹಿನಿಯ ಸಹಕಾರದೊಂದಿಗೆ 15.02.2019, ಶುಕ್ರವಾರದಂದು ಪರೀಕ್ಷೆ-ನಿರೀಕ್ಷೆ ಕಾರ್ಯಗಾರ ನಡೆಯಿತು. ಜಾಲ್ಸೂರಿನ ಈಶ್ವರಮಂಗಲ ವಲಯದ ವಿನೋಬನಗರ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗಳಲ್ಲಿ ಧನಾತ್ಮಕ ಉತ್ತರಿಸುವಿಕೆ’ ಎಂಬ ವಿಷಯದ ಕುರಿತು ತರಬೇತಿ ನೀಡಿ ಮಾತನಾಡಿದ ವಿಶ್ರಾಂತ ಪ್ರಾಂಶುಪಾಲ ಶ್ರೀ ಯು. ಎಸ್. ವಿಶ್ವೇಶ್ವರ ಭಟ್ , ಸಕಾರಾತ್ಮಕ ಚಿಂತನೆ, ಸಕಾರಾತ್ಮಕ ಪ್ರಶ್ನೆಪತ್ರಿಕೆಯ ಅಧ್ಯಯನ, ಸಕಾರಾತ್ಮಕ ಉತ್ತರ ಬರೆಯುವಿಕೆಗಳಿಂದ […]

Continue Reading

ಗುರುಕುಲ ವಿದ್ಯಾರ್ಥಿಗಳಿಂದ ಯೋಧರಿಗೆ ಶ್ರದ್ಧಾಂಜಲಿ

ಹೊಸನಗರ: ಹೊಸನಗರದ ರಾಮಚಂದ್ರಾಪುರ ಮಠದ ಶ್ರೀಭಾರತೀ ಗುರುಕುಲಮ್ ನಲ್ಲಿ 16.02.2019ರ ಶನಿವಾರದಂದು ವಿದ್ಯಾರ್ಥಿಗಳು ದೀಪ ಬೆಳಗಿ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು.   14.02.2019ರಂದು ನಡೆದ ಹಿಂಸೆ ರಾಕ್ಷಸೀ ಕೃತ್ಯವೆಂದು ಶ್ರೀ ಸತೀಶ ಆರ್ಯ ಬಣ್ಣಿಸಿದರು. ಶ್ರೀ ಸದಾನಂದ ಆರ್ಯ ಆ ಯೋಧರ ಕುಟುಂಬಗಳ ಪರಿಸ್ಥಿತಿಗಳನ್ನು ಮನವರಿಕೆ ಮಾಡಿಕೊಟ್ಟರು.   ಪ್ರಧಾನಾಚಾರ್ಯ ಶ್ರೀ ಆ. ವಿ. ಗಜಾನನ ಭಟ್ಟ ಮಾತನಾಡಿ, ಭಾರತವನ್ನು ದೇಹವಾಗಿ ಭಾವಿಸಿದರೆ ಸೇನೆ ಬಾಹುವಿದ್ದಂತೆ. ದೇಹದ ಯಾವ ಅಂಗಕ್ಕೆ ಕ್ಷತಿಯಾದರೂ ಇಡೀ ದೇಹ ಸ್ಪಂದಿಸುತ್ತದೆ. ಅಂತೆಯೇ […]

Continue Reading

ಶತಮಾನ ಕಂಡ, ಸಾವಿರ ವಿದ್ಯಾರ್ಥಿಗಳಿಗೆ ಬದುಕು ಕೊಟ್ಟ ವಿದ್ಯಾರಣ್ಯ ಸಂಸ್ಕೃತ ಪಾಠಶಾಲೆ

ಕೆಕ್ಕಾರಿನ ಪ್ರಕೃತಿಯ ಸುಂದರ ಮಡಿಲಲ್ಲಿ ತಲೆ ಎತ್ತಿ ನಿಂತಿದೆ ವಿದ್ಯಾರಣ್ಯ ಸಂಸ್ಕೃತ ಪಾಠಶಾಲೆ. ಡಿಸೆಂಬರ್ 12, 1911ರಲ್ಲಿ ವಿದ್ವಾಂಸರೂ, ಸಂಸ್ಕೃತಕಾವ್ಯಗಳ ರಚನೆಯಲ್ಲಿ ನಿಷ್ಣಾತರೂ ಆದ ಕೆಕ್ಕಾರಿನ ಶಿವಭಟ್ಟರು ಸಂಸ್ಕೃತಿ ಮತ್ತು ಸಂಸ್ಕಾರವಂತ ಸಮಾಜದ ನಿರ್ಮಾಣಕ್ಕಾಗಿ ಹಗಲಿರುಳು ಪರಿಶ್ರಮಿಸಿ ವಿದ್ಯಾರಣ್ಯ ಸಂಸ್ಕೃತ ಪಾಠಶಾಲೆಯನ್ನು ಆರಂಭಿಸಿದರು. ಆಗಿನ ಕಾಲಕ್ಕೆ ಶಾಲೆಯದೇ ಆದ ಕಟ್ಟಡಗಳು ಇಲ್ಲದ ಕಾರಣ ಮಠದಲ್ಲಿ, ಕೆಕ್ಕಾರಿನ ಮನೆಗಳಲ್ಲಿ ಪಾಠ-ಪ್ರವಚನಗಳನ್ನು ಮಾಡಿ ಸಂಸ್ಕಾರವಂತ ಸಮಾಜಕ್ಕೆ ನಿರಂತರ ಶ್ರಮಿಸಿದರು; ಅವರಂತಹ ಅನೇಕ ಶ್ರೇಷ್ಠ ವಿದ್ವಾಂಸರನ್ನೂ ನಾಡಿಗೆ ಕೊಟ್ಟರು. ಆ ಕನಸಿನ […]

Continue Reading

ರಾಘವೇಂದ್ರ ಭಟ್ಟ, ಕ್ಯಾದಗಿಯವರಿಗೆ ಪಿಹೆಚ್.ಡಿ. ಪ್ರದಾನ

ದೇಶದ ಅತ್ಯುತ್ಕೃಷ್ಟ ಸಂಸ್ಕೃತ ವಿಶ್ವವಿದ್ಯಾಲಯವಾದ ತಿರುಪತಿಯ ರಾಷ್ಟ್ರಿಯ ಸಂಸ್ಕೃತ ವಿದ್ಯಾಪೀಠದಲ್ಲಿ 09.02.2019 ರಂದು ನಡೆದ 22 ನೇ ಘಟಿಕೋತ್ಸವದಲ್ಲಿ ರಾಘವೇಂದ್ರ ಭಟ್ಟ ಕ್ಯಾದಗಿ ಇವರಿಗೆ ಪಿಹೆಚ್.ಡಿ. ಪ್ರದಾನ ಮಾಡಲಾಯಿತು.   `ಮಾಧ್ಯಮಿಕಸ್ತರೇ ಸಂಸ್ಕೃತಾಧ್ಯಯನಸಮಸ್ಯಾನಾಂ ಪ್ರಯೋಗಾತ್ಮಕಮಧ್ಯಯನಂ ಪರಿಹಾರೋಪಾಯಾಶ್ಚ’ – `An Experimental Study of Problems of Learning Sanskrit at Secondary Level and Remedial Measures’ ಎಂಬ ವಿಷಯದಲ್ಲಿ ನಡೆಸಿದ ಪ್ರಯೋಗಾತ್ಮಕವಾದ ವೈಜ್ಞಾನಿಕ ಸಂಶೋಧನಾಧ್ಯಯನಕ್ಕೆ ಡಾಕ್ಟರೇಟ್ ಪದವಿ ಲಭಿಸಿದ್ದು, ರಾಷ್ಟ್ರಿಯ ಸಂಸ್ಕೃತ ವಿದ್ಯಾಪೀಠದ ಕುಲಾಧಿಪತಿ, ಭಾರತದ […]

Continue Reading

ಮಾಣಿ ಮಠದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 100 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅನುಗ್ರಹ

  ಮಾಣಿ-ಪೆರಾಜೆ (ಶ್ರೀರಾಮಚಂದ್ರಾಪುರ ಮಠ): ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಒಟ್ಟು 100 ಮಂದಿ ವಿದ್ಯಾರ್ಥಿಗಳಿಗೆ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಪ್ರತಿಭಾ ಪುರಸ್ಕಾರ ಅನುಗ್ರಹಿಸಿದರು. ಮಾಣಿ ಮಠದಲ್ಲಿ ದಿನಾಂಕ 09-02-2019 ಮತ್ತು 10-02-2019 ರಂದು ನಡೆದ ಮಂಗಳೂರು ಹೋಬಳಿ ವಾರ್ಷಿಕೋತ್ಸವ, ಶ್ರೀರಾಮ ವೇದ ಪಾಠಶಾಲೆಯ ವಾರ್ಷಿಕೋತ್ಸವ ಮತ್ತು ಸೂತ್ರಸಂಗಮ ಕಾರ್ಯಕ್ರಮಗಳ ಶುಭ ಸಂದರ್ಭದಲ್ಲಿ ಹವ್ಯಕ ಮಹಾಮಂಡಲದ ವಿದ್ಯಾರ್ಥಿವಾಹಿನೀ ವಿಭಾಗದಿಂದ ಗುರುತಿಸಲ್ಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀಸಂಸ್ಥಾನದವರಿಂದ ಅನುಗ್ರಹ ಪೂರ್ವಕ ಪ್ರತಿಭಾ ಪುರಸ್ಕಾರ ಪ್ರಾಪ್ತವಾಯಿತು. ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ಶ್ರೀಸಂಸ್ಥಾನದವರು ಮಾತನಾಡಿಸಿ […]

Continue Reading

ರಥಸಪ್ತಮಿ ಪುಣ್ಯದಿನದಂದು ಮಹಾಬಲೇಶ್ವರ ರಥಕ್ಕೆ ಪೂಜೆ ಸಲ್ಲಿಕೆ

ಗೋಕರ್ಣ: ರಥಸಪ್ತಮಿ ಪುಣ್ಯದಿನವಾದ ಇಂದು ಇಂದು ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದ ಮಹಾರಥದ ಬುಡವನ್ನು ರಥದ ಮನೆಯಿಂದ ಪೂಜೆ ಸಲ್ಲಿಸಿ ಹೊರ ತರಲಾಯಿತು.   ವೇ. ನಾರಾಯಣ ಪಂಡಿತ ಇವರು ರಥದಲ್ಲಿರುವ ಗಣಪತಿಗೆ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಉಪಾಧಿವಂತ ಮಂಡಳದ ಸದಸ್ಯರು, ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ, ರಥಕಟ್ಟುವ ಹಾಲಕ್ಕಿ ಸಮಾಜದವರು, ರಥ ಚಾಲನೆ ಮಾಡುವ ಖಾರ್ವಿ ,ಗಾಬಿತಸಮಾಜದವರು, ಆಚಾರಿಗಳು ಮತ್ತು ಊರ ನಾಗರೀಕರು ಈ ವೇಳೆ ಉಪಸ್ಥಿತರಿದ್ದರು.   […]

Continue Reading

ಶ್ರೀಭಾರತಿ ವಿದ್ಯಾಲಯದಲ್ಲಿ ವಿಶಿಷ್ಟವಾದ ಶಾಲಾ ವಾರ್ಷಿಕೋತ್ಸವ

ಬೆಂಗಳೂರು: ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಅನನ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಹಂಪಿನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ನಡೆಯಿತು.   ಗುರುವಂದನೆಯೊಂದಿಗೆ ಉದ್ಘಾಟನೆಗೊಂಡ ಸಭೆಗೆ ಆಗಮಿಸಿದ ಶಿಕ್ಷಣ ತಜ್ಞ ಡಾ.ವೂಡೆ ಪಿ ಕೃಷ್ಣ ಅವರು ಪರಮಪೂಜ್ಯರ ದಿವ್ಯ ಪರಿಕಲ್ಪನೆಯನ್ನು, ಶಾಲಾಡಳಿತದ ಪರಿಶ್ರಮ, ಶಿಕ್ಷಕರ ನಿಷ್ಠೆ ಹಾಗೂ ಮಕ್ಕಳ ಪ್ರತಿಭಾಶಾಲಿತ್ವವನ್ನೂ ಪ್ರಶಂಸಿಸಿ ಪಾಲಕರಿಗೆ ಕಿವಿಮಾತನ್ನೂ ಹೇಳಿದರು.   ಶಾಲಾ ಪ್ರಶಾಸನ ಮಂಡಳಿ ಅಧ್ಯಕ್ಷರಾದ ಗೋಪಾಲಕೃಷ್ಣ ಹೆಗಡೆಯವರು ಗಣ್ಯರನ್ನು ಸ್ವಾಗತಿಸಿ ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.   ಕಾರ್ಯದರ್ಶಿಗಳಾದ ಪ್ರಮೋದ […]

Continue Reading

ಮುಳ್ಳೇರಿಯ ಮಂಡಲದ ಗುಂಪೆ ವಲಯದಲ್ಲಿ ವಿದ್ಯಾರ್ಥಿವಾಹಿನಿಯಿಂದ ಪರೀಕ್ಷಾ ಸಿದ್ಧತಾ ಕಾರ್ಯಾಗಾರ : ಪರೀಕ್ಷೆ-ನಿರೀಕ್ಷೆ

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುವ ಹವ್ಯಕ ಮಹಾ ಮಂಡಲದ ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿಯ ಸಹಕಾರದೊಂದಿಗೆ ಗುಂಪೆ ವಲಯ ವಿದ್ಯಾರ್ಥಿವಾಹಿನಿಯ ಪ್ರಾಯೋಜಕತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕದಲ್ಲಿ ದಿನಾಂಕ 7-2-2019 ರಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ಪರೀಕ್ಷೆ-ನಿರೀಕ್ಷೆ ಕಾರ್ಯಕ್ರಮ ನಡೆಯಿತು. ಶಾಲಾ ವ್ಯವಸ್ಥಾಪಕರಾದ ಶ್ರೀಯುತ ಶಂಕರನಾರಾಯಣ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅನಂತನಾರಾಯಣ ಪದಕಣ್ಣಾಯ, ಶ್ರೀ ಭಾರತೀ ಕಾಲೇಜು ನಂತೂರು ಶುಭ ಹಾರೈಸಿದರು. ” […]

Continue Reading

ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಹತ್ತು ದಿನಗಳ ಕಾಲದ ಇಂಗ್ಲೀಷ್ ಮತ್ತು ವ್ಯಕ್ತಿವಿಕಾಸನ ಶಿಬಿರ

ಮಂಗಳೂರು : ಶ್ರೀ ಭಾರತೀ ಸಮೂಹ ಸಂಸ್ಥೆಗಳ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹತ್ತು ದಿನದ ರಜಾ ಕಾಲದ ವಿಶೇಷ Spoken English ಹಾಗೂ personality development ಶಿಬಿರ ಪ್ರಾರಂಭವಾಗಿದೆ. ಮೊದಲ ದಿನದ ಶಿಬಿರದಲ್ಲಿ ಅಂಗಡಿ ಮೊಗರು ಶಾಲೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಕೇರಳದ ಪಠ್ಯ ಪುಸ್ತಕ ಸಮಿತಿಯ ಸದಸ್ಯ ಮತ್ತು ರಾಜ್ಯ ಶಿಕ್ಷಕರ ಇಂಗ್ಲೀಷ್ ತರಬೇತಿದಾರರು, ರಾಜ್ಯ ಮಟ್ಟದ skill development ತರಬೇತಿದಾರರಾದ ರವಿಶಂಕರ ಭಟ್ ವಿದ್ಯಾರ್ಥಿಗಳಿಗೆ creativity and problem solving […]

Continue Reading