|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಅಖಿಲ ಹವ್ಯಕ ಮಹಾಸಭೆಯ ಅಮೃತಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ‌ ಸಮ್ಮೇಳನದ ಅಂಗವಾಗಿ “ಕರಕುಶಲ ವಸ್ತು ಪ್ರದರ್ಶನ ಮತ್ತು ಸ್ಪರ್ಧೆ” ಆಯೋಜಿಸಲಾಗಿದ್ದು ಆಸಕ್ತರು ಭಾಗವಹಿಸಲು ಕೋರಲಾಗಿದೆ.