ಮಾನಸಿಕ ಕಿರಿಕಿರಿಯನ್ನು ಎದುರಿಸುತ್ತಿರುವವರು ಏನು ಮಾಡಬೇಕು?

ದಿನ ಭವಿಷ್ಯ

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ಶರದೃತು / ಆಶ್ವಯುಜ ಮಾಸ/
ಶುಕ್ಲಪಕ್ಷ/ಅಷ್ಠಮಿ ತಿಥಿ/
ರವಿವಾರ/ಪೂರ್ವಾಷಾಢ ನಕ್ಷತ್ರ /

ದಿನಾಂಕ 06.10.2019

°•°•°•°•°•°

ಮೇಷ

ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||

°•°•°•°•°•°

ವೃಷಭ

ಮೂತ್ರ ಸಂಬಂಧಿ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಿ ನೀರನ್ನು ಕುಡಿಯಿರಿ. ಆರೋಗ್ಯದಲ್ಲಿ ಗಮನವಿರಲಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.

ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°•°•°•°•°•°

ಮಿಥುನ

ವಾಹನ ಪ್ರಯಾಣ ಮಾಡಬೇಕಾದಂತಹ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಕಲಹಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||

°•°•°•°•°•°

ಕರ್ಕಾಟಕ

ನೂತನ ಗೃಹ, ವಾಹನ, ಭೂಮಿ ಮುಂತಾದುವುಗಳ ಖರೀದಿಗೆ ಉತ್ತಮ ಅವಕಾಶ ಬರುತ್ತದೆ. ಸ್ತ್ರೀಯರಿಗೆ ಒಡವೆ ವಸ್ತ್ರಗಳ ಖರೀದಿಗೆ ಉತ್ತಮ ಅವಕಾಶಗಳು ಒದಗಿಬರುತ್ತದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||

°•°•°•°•°•°

ಸಿಂಹ

ಹಣಕಾಸಿನ ವಿಚಾರದಲ್ಲಿ ವಿಪರೀತ ಖರ್ಚುಗಳು ಒದಗಿ ಬರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ ದುಂದುವೆಚ್ಚ ಮಾಡದಿರಿ

ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

°•°•°•°•°•°

ಕನ್ಯಾ

ಆರೋಗ್ಯ ಸಂಬಂಧವಾದ ತೊಂದರೆಗಳು ಕಂಡುಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುತ್ತದೆ

ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

°•°•°•°•°•°

ತುಲಾ

ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ಒದಗಿ ಬರುತ್ತದೆ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ

ಪರಿಹಾರ

ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

°•°•°•°•°•°

ವೃಶ್ಚಿಕ

ಕೆಲಸಕಾರ್ಯಗಳನ್ನು ಉತ್ತಮ ಪರಿಶ್ರಮದಿಂದ ಮುನ್ನಡೆಸಿಕೊಂಡು ಬಂದಲ್ಲಿ ಮಾತ್ರ ಅಭಿವೃದ್ಧಿ ದೊರೆಯಲಿದೆ ದಾಂಪತ್ಯ ಜೀವನದಲ್ಲಿ ಕಲಹಗಳು ಎದುರಾಗುತ್ತದೆ

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.

ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||

°•°•°•°•°•°

ಧನು

ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರಲಿದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°•°•°•°•°•°

ಮಕರ

ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತದೆ ಉತ್ತಮ ಸ್ಥಾನಮಾನ ಗೌರವಗಳು ದೊರೆಯುತ್ತದೆ ಹಣಕಾಸಿನವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ

ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

°•°•°•°•°•°

ಕುಂಭ

ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಹೇಳಿ ಬರುವುದು, ಮಾನಸಿಕ ಕಿರಿಕಿರಿಯನ್ನು ಎದುರಿಸಬೇಕಾಗುತ್ತದೆ ಜಾಗರೂಕತೆಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿ

ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||

°•°•°•°•°•°

ಮೀನ

ದಾಂಪತ್ಯ ಜೀವನದಲ್ಲಿ ಕಲಹಗಳು ಏರ್ಪಡುವ ಲಕ್ಷಣಗಳಿರುವ ದರಿಂದ ಜಾಗರೂಕರಾಗಿರಬೇಕು ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||

°•°•°•°•°•°

{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.

Author Details


Srimukha

Leave a Reply

Your email address will not be published. Required fields are marked *