26.04.2019

ದಿನ ಭವಿಷ್ಯ

       

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಕೃಷ್ಣ ಪಕ್ಷ /ಸಪ್ತಮಿ ತಿಥಿ /

ಶುಕ್ರವಾರ/ಉತ್ತರಾಷಾಢಾ ನಕ್ಷತ್ರ/

ದಿನಾಂಕ: 26.04.2019

 °~•~°~•~°~•~°~•~°~•~°

ಮೇಷ

         ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಕೈಗೆತ್ತಿ ಕೊಂಡಿರುವ ಎಲ್ಲಾ ಕೆಲಸ ಕಾರ್ಯಗಳು ನೆರವೇರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಬರುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

           ಉತ್ತಮ ಪರಿಶ್ರಮದಿಂದ ಕೆಲಸ ಕಾರ್ಯವನ್ನು ತೊಡಗಿಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ವಿನಾಕಾರಣ ಖರ್ಚು ವೆಚ್ಚಗಳನ್ನು ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನುಹೊಂದುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಏಳಿಗೆ ದೊರೆಯುತ್ತದೆ.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


      ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಇರುವ ಲಕ್ಷಣಗಳು ಇದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
   ನೂತನ ವ್ಯವಹಾರವನ್ನು ತೊಡಗಿಸಿಕೊಂಡವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ  ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಮೈ ಕೈ ಗಂಟು ನೋವು, ತಲೆನೋವು, ನರ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಖರ್ಚುವೆಚ್ಚವನ್ನು ಗಮನವಿಟ್ಟು ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆರೋಗ್ಯ ಸಂಬಂಧವಾದ ತೊಂದರೆ ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.  ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ವಿನಾಕಾರಣ ಖರ್ಚು ವೆಚ್ಚವನ್ನು ಮಾಡದಿರಿ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರಬಹುದು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.  ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯುತ್ತದೆ.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ  ಉತ್ತಮ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿಧಾನಗತಿಯ ಮುನ್ನಡೆ.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ಸಮಾಜದಲ್ಲಿ ಉತ್ತಮ ಗೌರವ ಸ್ಥಾನಮಾನಗಳು ಲಭಿಸುತ್ತವೆ. ಕೆಲಸ ಕಾರ್ಯಗಳಲ್ಲಿ ಉತ್ತಮ ಮುನ್ನಡೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಏಳಿಗೆ ದೊರೆಯುವುದು. ವಿಚಾರದಲ್ಲಿ ಒಳ್ಳೆಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *