20-08-2019
ವಿಕಾರಿನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ/ ಕೃಷ್ಣಪಕ್ಷ/ ಪಂಚಮಿ ತಿಥಿ/ ಮಂಗಳವಾರ/ರೇವತಿ ನಕ್ಷತ್ರ / ದಿನಾಂಕ 20.08.2019 °~•~°~•~°~•~°~•~°~•~° ಮೇಷ ಶೀತ ಜ್ವರ ತಲೆನೋವು ಕಣ್ಣ ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಉತ್ತಮ ಪರಿಶ್ರಮದಿಂದ ಮುನ್ನಡೆಯಿರಿ ಪರಿಹಾರ: ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು. ಜಪಿಸಲು : ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ । […]
Continue Reading