18.06.2019
ವಿಕಾರಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ/ ಕೃಷ್ಣಪಕ್ಷ/ಪ್ರತಿಪತ್ ತಿಥಿ/ ಮಂಗಳವಾರ/ಮೂಲ ನಕ್ಷತ್ರ / ದಿನಾಂಕ 18.06.2019 °~•~°~•~°~•~°~•~°~•~° ಮೇಷ ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ತಂದೆಯ ಆರೋಗ್ಯ ಏರುಪೇರು ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ಪರಿಹಾರ : ದೇವಿಯ ಆರಾಧನೆಯಿಂದ ಶುಭ. ಜಪಿಸಲು : ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ | ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ […]
Continue Reading