ಸಂತ್ರಸ್ತರ ಸಂಕಷ್ಟಕ್ಕೆ ಶ್ರೀಮಠದ ಸ್ಪಂದನೆ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಾಖಾಮಠಗಳು ಹಾಗೂ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಘೋಷಿಸಿದ್ದಾರೆ. ನಿನ್ನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಸ್ಥಾಪಿಸಲಾಗಿದ್ದು, ಪರಿಸ್ಥಿತಿಯ ತೀವ್ರತೆ ಹಿನ್ನೆಲೆಯಲ್ಲಿ ಎಲ್ಲ ಅಂಗಸಂಸ್ಥೆಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ಹೇಳಿದೆ. ರಾಜ್ಯದಲ್ಲಿ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಲಕ್ಷಾಂತರ ಜನರ ಬದುಕು ಬವಣೆಯಾಗಿದೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಬದುಕು […]
Continue Reading