Category: ಪ್ರಕಟಣೆ
ಸೆಪ್ಟೆಂಬರ್ – ೦೨ – ದಶಮಿ – ಮಂಗಳವಾರ
ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ಕೆ ಟಿ ಶ್ರೀರಾಮ ಮೊಕ್ಕಾಂ – ಸೇವಾಸೌಧ, ಅಶೋಕೆ ೯.೦೦ ಶ್ರೀಪೂಜೆ ೧೨.೧೫ ಸಾಮವೇದ ಸಂಹಿತಾ ಯಾಗದ ಪೂರ್ಣಾಹುತಿಯಲ್ಲಿ ಸಾನ್ನಿಧ್ಯ ೧.೦೦ ಪೀಠಕ್ಕೆ, * ವಿವಿಧ ಯೋಜನೆಗಳಿಗೆ ಸಮರ್ಪಣೆ ಆಶೀರ್ವಾದ * ಸಾಮೂಹಿಕ ಫಲಸಮರ್ಪಣೆ ಭಿಕ್ಷಾಂಗ ಪಾದುಕಾಪೂಜೆ, ಪರಂಪರಾ ಭಿಕ್ಷಾಂಗ ಪಾದುಕಾಪೂಜೆ, ಸುವರ್ಣಪಾದುಕಾಪೂಜೆ ಶ್ರೀಪಾದುಕಾಪೂಜೆ ಮಂಗಳಾರತಿ ಆಶೀರ್ವಾದ ( ಒಟ್ಟು ೦೯ ಮಂಗಳಾರತಿ) * ಶ್ರೀಸಂದೇಶ * ಮಂತ್ರಾಕ್ಷತೆ ೬.೪೫ ಶ್ರೀಪೂಜೆ
Continue Readingಸೆಪ್ಟೆಂಬರ್ – ೦೧ – ನವಮಿ – ಸೋಮವಾರ – ಕಾರ್ಯಕ್ರಮದ ವಿವರ
ಭಿಕ್ಷಾಸೇವೆ – ಮಂಗಳೂರು ಮಂಡಲ ಸೇವಾಕರ್ತರು- ಸುಜೇಶ್ ನೀರ್ಪಾಜೆ ಮೊಕ್ಕಾಂ – ಸೇವಾಸೌಧ, ಅಶೋಕೆ ೯.೦೦ ಶ್ರೀಪೂಜೆ ೧೨.೧೫ ಅವಜಲ ಘಟಕ ಲೋಕಾರ್ಪಣೆ ೧೨.೩೦ ಪೀಠಕ್ಕೆ, * ವಿವಿಧ ಯೋಜನೆಗಳಿಗೆ ಸಮರ್ಪಣೆ ಆಶೀರ್ವಾದ * ಸಾಮೂಹಿಕ ಫಲಸಮರ್ಪಣೆ ಭಿಕ್ಷಾಂಗ ಪಾದುಕಾಪೂಜೆ, ಪರಂಪರಾ ಭಿಕ್ಷಾಂಗ ಪಾದುಕಾಪೂಜೆ, ಸುವರ್ಣಪಾದುಕಾಪೂಜೆ ಶ್ರೀಪಾದುಕಾಪೂಜೆ ಮಂಗಳಾರತಿ ಆಶೀರ್ವಾದ ( ಒಟ್ಟು ೧೦ ಮಂಗಳಾರತಿ) * ಶ್ರೀಸಂದೇಶ * ಮಂತ್ರಾಕ್ಷತೆ ೬.೫೫ ಶ್ರೀಪೂಜೆ
Continue Readingಗೋವಿನ ಮೇವಿಗೆ ನಾವೇನು ಮಾಡಬಹುದು?
ಬಜಕೂಡ್ಲು: ಸಾರ್ವಜನಿಕ ಸ್ಥಳದಲ್ಲಿ ಹಾಳಾಗಿ ಹೋಗುವ ಹಸಿ ಹುಲ್ಲನ್ನು ಶ್ರಮಸೇವೆಯ ಮೂಲಕ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಕೊಡುವ ಕಾರ್ಯಕ್ರಮ ಅ.೧೩ರಂದು ಬೆಳಗ್ಗೆ ೭.೩೦ರಿಂದ ವಿದ್ಯಾನಗರ ಕುರುಡರಶಾಲೆಯ ಮುಂಭಾಗದಲ್ಲಿ ನಡೆಯಲಿದೆ. ಗೋವಿನ ಹಸಿವನ್ನು ನೀಗಿಸುವ ಹಸಿ ಹುಲ್ಲು ಕತ್ತರಿಸಿ ಗೋವುಗಳಿಗೆ ನೀಡುವ ಮಹಾ ಕಾರ್ಯದಲ್ಲಿ ಗೋಸೇವಕರೆಲ್ಲಾ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿ ಮಾಡಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Readingವಿಷ್ಣುಗುಪ್ತ ವಿಶ್ವವಿದ್ಯಾಪೀಠ: ವಿಶಿಷ್ಟ ಸಂವಾದ
ಬೆಂಗಳೂರು: ಭಾರತೀಯ ಪ್ರಾಚೀನ ಶಿಕ್ಷಣ, ಸಂಸ್ಕøತಿ ಮತ್ತು ಪರಂಪರೆಯ ಪುನರುತ್ಥಾನದ ಮಹದುದ್ದೇಶದಿಂದ ಸ್ಥಾಪನೆಯಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿಶಿಷ್ಟ ಪರಿಕಲ್ಪನೆ ಬಗೆಗಿನ ಸಂವಾದ ಕಾರ್ಯಕ್ರಮ ಈ ತಿಂಗಳ 22ರಂದು (ಭಾನುವಾರ) ಗಿರಿನಗರ ರಾಮಾಶ್ರಮ ಪುನರ್ವಸು ಸಭಾಭವನದಲ್ಲಿ ನಡೆಯಲಿದೆ. ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯುವ ಈ ವಿಶಿಷ್ಟ ಸಂವಾದದಲ್ಲಿ ಉದ್ಯಮ, ಶಿಕ್ಷಣ, ಸಮಾಜಸೇವೆ ಹೀಗೆ ಸಮಾಜದ ವಿವಿಧ ಸ್ತರಗಳ 200ಕ್ಕೂ ಹೆಚ್ಚು ಮಂದಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಪೀಠ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]
Continue Readingಹವ್ಯಕ ಮಹಾಸಭಾದಿಂದ ಅಭಿನಂದನಾ ಸಮಾರಂಭ..!
ಬೆಂಗಳೂರು: ಅಖಿಲ ಹವ್ಯಕ ಮಹಾಸಭೆಯ ಹಿತೈಷಿಗಳಾದ ಡಾ. ಅಶ್ವಥ್’ನಾರಾಯಣ್ ಅವರು ಘನ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿ ನಿಯುಕ್ತರಾದ ಹಿನ್ನೆಲೆಯಲ್ಲಿ ಶ್ರೀಅಖಿಲ ಹವ್ಯಕ ಮಹಾಸಭೆಯಿಂದ ಅಭಿನಂದಾ ಸಮಾರಂಭವನ್ನು ಆಯೋಜಿಸಲಾಗಿದೆ. ಡಾ. ಅಶ್ವಥ್’ನಾರಾಯಣ್ ಅಭಿಮಾನಿ ಬಳಗದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿತವಾಗಿದ್ದು, ಸೆ.21 ಸಂಜೆ 6.30 ಕ್ಕೆ ಮಲ್ಲೇಶ್ವರದಲ್ಲಿರುವ ಹವ್ಯಕ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಾ. ಅಶ್ವಥ್’ನಾರಾಯಣ್ ಉಪಸ್ಥಿತರಿದ್ದು, ಹವ್ಯಕ ಮಹಾಸಭೆ ಹಾಗೂ ಅಭಿಮಾನಿ ಬಳಗದ ಸನ್ಮಾನವನ್ನು ಸ್ವೀಕರಿಸಲಿದ್ದು ; ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ […]
Continue Readingರಾಮಾಯಣ ಕುರಿತ ಗೀತಚಿತ್ರ
ಬೆಂಗಳೂರು: ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರು ಅನುಗ್ರಹಿಸುತ್ತಿರುವ ಧಾರಾ ರಾಮಾಯಣಕ್ಕೆ ಈ ತಿಂಗಳ 20ರವರೆಗೆ ಕಾಂಡವಿರಾಮ ಇದ್ದು, ಕಾಂಡವಿರಾಮದಲ್ಲಿ ರಾಮಾಯಣ ಕುರಿತು ವಿಶಿಷ್ಟ ಗೀತ ಚಿತ್ರ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ತಿಂಗಳ 17ರಂದು ವಿದುಷಿ ಶ್ರೀರಂಜಿನಿ ಮತ್ತು ಶ್ರುತಿರಂಜಿನಿ ರಾಮಕೀರ್ತನೆ ಹಾಡಲಿದ್ದು, ಖ್ಯಾತ ವ್ಯಂಗ್ಯ ಚಿತ್ರ ಕಲಾವಿದ ನೀರ್ನಳ್ಳಿ ಗಣಪತಿ ಚಿತ್ರ ರಚಿಸುವರು. 18ರಂದು ರಾಮಾಯಣ ಕುರಿತ ಯಕ್ಷಗಾನ ಪದ್ಯಗಳಿಗೆ ಚಿತ್ರರಚನೆ ಇದ್ದು, 19ರಂದು ಗಂಗಮ್ಮ ಕೇಶವಮೂರ್ತಿಯವರ […]
Continue Readingಧಾರಾ~ರಾಮಾಯಣ ಕಾಂಡ ವಿರಾಮದಲ್ಲಿ ವಿದ್ಯಾರ್ಥಿಗಳೇನು ಮಾಡಬಹುದು?
ಬೆಂಗಳೂರು: ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ವಿಶೇಷ ಕಲ್ಪನೆಯ ವಿಷ್ಣುಗುಪ್ತ ವಿಶ್ವ ವಿದ್ಯಾ ಪೀಠದ ಸ್ಥಾಪನೆಯ ನಿಟ್ಟಿನಲ್ಲಿ ನಡೆಯುತ್ತಿರುವ ಧಾರಾ~ರಾಮಾಯಣ ಪ್ರವಚನ ಮಾಲಿಕೆ ನಡೆಯುತ್ತಿದೆ. ಧಾರಾ~ರಾಮಾಯಣ ಪ್ರವಚನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ವಿಶ್ವಗುರು ಭಾರತಕ್ಕೆ ಕೀರಿಟವಾಗುವಂತಹ ವಿಷ್ಣುಗುಪ್ತ ವಿಶ್ವ ವಿದ್ಯಾ ಪೀಠದ ಸ್ಥಾಪನೆಯಲ್ಲಿ ತೊಡಗಿಕೊಳ್ಳಬೇಕಾಗಿದೆ. ಪ್ರವಚನ ಮಾಲಿಕೆಯಲ್ಲಿ ಸೆ.೧೪ರಿಂದ ೨೦ರವರೆಗೆ ಕಾಂಡ ವಿರಾಮವಿದ್ದು, ಈ ಸಮಯದಲ್ಲಿ ಯುವ ಪೀಳೆಗೆ ವಿಶೇಷ ರೀತಿಯಲ್ಲಿ ತೊಡಗಿಕೊಳ್ಳಬಹುದಾಗಿದೆ. ಧಾರಾ~ರಾಮಾಯಣ ಪ್ರವಚನ ನಡೆಯುತ್ತಿದ್ದ ಸಮಯದಲ್ಲಿ ರಾಮಾಯಣದ ಸನ್ನಿವೇಷಗಳನ್ನು ಇಟ್ಟುಕೊಂಡು […]
Continue Readingಚಿತ್ರ ಸ್ಪರ್ಧೆಯ ಸೆ.೧೩ಕ್ಕೆ ಬಹುಮಾನ ವಿತರಣೆ
ಬೆಂಗಳೂರು: ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಅವಧಿಯಲ್ಲಿ ಶ್ರೀಮುಖ ಸುದ್ದಿಪೋರ್ಟಲ್ ಎರಡು ವಿಷಯಗಳಲ್ಲಿ ಚಿತ್ರ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ಸೆ.13ರಂದು ಗಿರಿನಗರ ರಾಮಾಶ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಚಾತುರ್ಮಾಸ್ಯದಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯಲ್ಲಿ ಭಾಗಿಯಾಗುವ ಮೂಲಕ ವಿಶ್ವ ವಿದ್ಯಾ ಪೀಠದ ಸ್ಥಾಪನೆಗೆ ಕಾರಣಕರ್ತರಾಗಬೇಕೆಂಬ ಆಶಯದೊಂದಿಗೆ ಯುವ ಪೀಳೆಗೆ ಚಿತ್ರ ಸ್ಪರ್ಧೆಯನ್ನು ಹಾಕೊಕೊಳ್ಳಲಾಗಿತ್ತು. ರಾಮಾಯಣ~ಚಾತುರ್ಮಾಸ್ಯ ಹಾಗೂ ಗಣೇಶಚತುರ್ಥಿ ವಿಷಯದಲ್ಲಿ ಚಿತ್ರ ಸ್ಪರ್ಧೆಯನ್ನು ನಡೆಸಿತ್ತು. ಬಾಲ – ಪ್ರೌಢ – ಯುವ ವಿಭಾಗಗಳಲ್ಲಿ ಉತ್ಸಾಹದಿಂದ […]
Continue Readingಗಣೇಶನ ಚಿತ್ರ ಬರೆಯಿರಿ ಬಹುಮಾನ ಗೆಲ್ಲಿ !
ಗಿರಿನಗರ: ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಹಬ್ಬ ಗಣೇಶ ಚತುರ್ಥಿ. ಗಣೇಶ ಹಬ್ಬ ಎಂದಾದ ಕೂಡಲೆ ಎಲ್ಲೆಲ್ಲೂ ಸಂಭ್ರಮದ ವಾತಾವರಣ. ಬೆಳ್ಳಿ ಅಥವಾ ಮಣ್ಣಿನ ಮೂರ್ತಿಯನ್ನು ಮಾಡಿ ಗಣಪತಿಯ ಮೂರ್ತಿಯನ್ನು ಪೂಜಿಸಿ ವ್ರತಾಚರಣೆಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನದಲ್ಲಿ ಪ್ಲಾಸ್ಟರ್ ಆಫ್ ಪಾರಿಸ್ ಸೇರಿ ರಾಸಾಯನಿಕ ವಸ್ತುಗಳಿಂದ ವಿಗ್ರಹವನ್ನು ಮಾಡಿ ಪರಿಸರ ಹಾನಿಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನಲ್ಲಿ ಕರಗದ ರಾಸಾಯನಿಕ ವಿಗ್ರಹಗಳನ್ನು ವಿಲೇವಾರಿ ಮಾಡುವುದೇ ದೊಡ್ದ ತಲೆನೋವಾಗುತ್ತಿರುವುದನ್ನು ಕಾಣುತ್ತಿದೆ. ಆದರೆ ಶ್ರೀರಾಮಚಂದ್ರಾಪುರ ಮಠದಲ್ಲಿ ಪರಿಸರಕ್ಕೆ […]
Continue Readingವೈವಿಧ್ಯಮಯ ಜನ್ಮಾಷ್ಟಮಿ: ಪುಟಾಣಿಗಳಿಂದ ತಾಳ ನಮನ
ಬೆಂಗಳೂರು: ಗಿರಿನಗರ ಶ್ರೀರಾಮಾಶ್ರಮದಲ್ಲಿ ಆ.೨೩ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಬೆಳಿಗ್ಗೆ ೧೦ ಗಂಟೆಗೆ ಪುಟಾಣಿಗಳಿಗೆ ಕೃಷ್ಣ- ರಾಧೆ ವೇಷ ಸಪರ್ಧೆ, ಮೊಸರು ಕುಡಿಕೆ, ಮಕ್ಕಳಿಗೆ ರಸಪ್ರಶ್ನೆ, ಬಾಳೆಹಣ್ಣಿನ ಗೊನೆ ಸ್ಪರ್ಧೆ, ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕ ಹಗ್ಗ ಜಗ್ಗಾಟ ಸ್ಪರ್ಧೆ, ಮೊಸರು ಕುಡಿಕೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ೬.೪೫ಕ್ಕೆ ಧಾರಾ ರಾಮಾಯಣ ಪ್ರವಚನ, ಮಧ್ಯರಾತ್ರಿ ೧೨ ಗಂಟೆಗೆ ಶ್ರೀಕೃಷ್ಣ ಜನ್ಮೋತ್ಸವ ಆಚರಿಸಲಾಗುವುದು ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ರಮೇಶ್ ಹೆಗಡೆ […]
Continue Readingವಿಶಿಷ್ಟ ತ್ಯಾಗಹಬ್ಬ
ಬೆಂಗಳೂರು: ಶ್ರೀರಾಘವೇಶ್ವರ ಸ್ವಾಮೀಜಿಯವರು ಅನುಗ್ರಹಿಸುತ್ತಿರುವ ಧಾರಾ ರಾಮಾಯಣ ಪಾದುಕಾ ಪಟ್ಟಾಭಿಷೇಕದ ಹಂತವನ್ನು ತಲುಪಿದ ಹಿನ್ನೆಲೆಯಲ್ಲಿ ಭಾನುವಾರ (ಆಗಸ್ಟ್ 18) ಶ್ರೀಮಠದ ಶಿಷ್ಯ ಭಕ್ತರು ವಿಶಿಷ್ಟವಾಗಿ ತ್ಯಾಗ ಪರ್ವ ಆಚರಿಸಲಿದ್ದಾರೆ. ಶ್ರೀರಾಮನಿಗಾಗಿ ರಾಜವಸ್ತ್ರವನ್ನು ತ್ಯಜಿಸಿ ನಾರುಮಡಿಯುಟ್ಟ ಭರತ ಕೂಡಾ ಇಡೀ ಸಮಾಜಕ್ಕೆ ಆದರ್ಶವಾಗಬೇಕು ಎಂಬ ಉದ್ದೇಶದಿಂದ ಈ ವಿಶಿಷ್ಟ ಹಬ್ಬ ಆಚರಿಸಲಾಗುತ್ತಿದೆ ಎಂದು ಶ್ರೀಮಠದ ಧರ್ಮಕರ್ಮ ವಿಭಾಗದ ಶ್ರೀಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ. ರಾಮ- ಭರತರ ರಾಜ್ಯತ್ಯಾಗದ ಮಹಾಘಟ್ಟವನ್ನು ತ್ಯಾಗದ ಹಬ್ಬವಾಗಿ ಆಚರಿಸಲಾಗುತ್ತಿದ್ದು, […]
Continue Readingರಾಮಾಶ್ರಮದಲ್ಲಿ ಗಮಕ ವಾಚನ
ಬೆಂಗಳೂರು: ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರ ರಾಮಾಯಣ ಚಾತುರ್ಮಾಸ್ಯ ಅಂಗವಾಗಿ ಗುರುವಾರ (ಆ. 15) ಮಧ್ಯಾಹ್ನ ಗಿರಿನಗರದ ಪುನರ್ವಸು ಭವನದಲ್ಲಿ ಕಲಾರಾಮ ವೇದಿಕೆ ವತಿಯಿಂದ ಅಪೂರ್ವ ಗಮಕ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ರಿಂದ 5ರವರೆಗೆ ರಾಮಾಯಣದ ಅಯೋಧ್ಯಾ ಕಾಂಡದ ಬಗ್ಗೆ ಗಮಕ ರತ್ನಾಕರ ಗಂಗಮ್ಮ ಕೇಶವಮೂರ್ತಿ ವಾಚನ ಮಾಡುವರು. ಸಂಸ್ಕೃತ ಉಪನ್ಯಾಸಕಿ ಶಾಂತಾ ಗೋಪಾಲ್ ವ್ಯಾಖ್ಯಾನ ನೀಡವರು ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.
Continue Readingಸಂತ್ರಸ್ತರ ಸಂಕಷ್ಟಕ್ಕೆ ಶ್ರೀಮಠದ ಸ್ಪಂದನೆ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಾಖಾಮಠಗಳು ಹಾಗೂ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಘೋಷಿಸಿದ್ದಾರೆ. ನಿನ್ನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಸ್ಥಾಪಿಸಲಾಗಿದ್ದು, ಪರಿಸ್ಥಿತಿಯ ತೀವ್ರತೆ ಹಿನ್ನೆಲೆಯಲ್ಲಿ ಎಲ್ಲ ಅಂಗಸಂಸ್ಥೆಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ಹೇಳಿದೆ. ರಾಜ್ಯದಲ್ಲಿ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಲಕ್ಷಾಂತರ ಜನರ ಬದುಕು ಬವಣೆಯಾಗಿದೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಬದುಕು […]
Continue Readingಕಸಾಯಿಖಾನೆಯಿಂದ ಐದು ಹೋರಿಗಳನ್ನು ರಕ್ಷಿಸಬೇಕಿದೆ
ಕಾಸರಗೋಡಿನ ಕಸಾಯಿಖಾನೆಯೊಂದರಲ್ಲಿ ಬೃಹತ್ತಾದ ಐದು ಓಂಗೋಲ್ ಹೋರಿಗಳು ತಮ್ಮ ಕೊನೆಯ ಕ್ಷಣಗಳನ್ನು ಎದುರು ನೋಡುತ್ತಿದೆ. ಆ ಹೋರಿಗಳು ಜು.31ರ ಬೆಳಿಗ್ಗೆ 11:30ಗೆ ಕಸಾಯಿ ಪಾಲಾಗಲಿದ್ದು ಅಷ್ಟರೊಳಗೆ ಆ ಹೋರಿಗಳನ್ನು ರಕ್ಷಿಸಬೇಕಿದೆ. ಕಸಾಯಿಯವರ ಜೊತೆ ಚರ್ಚಿಸಿದಾಗ ಒಂದೊಂದು ಹೋರಿಗೂ ರೂ.70 ರಿಂದ 80ಸಾವಿರ ಬೆಲೆ ಇದ್ದು, 11:30ರ ಒಳಗೆ ಅಷ್ಟು ಹಣವನ್ನು ಕೊಟ್ಟಲ್ಲಿ ಆ ಹೋರಿಗಳನ್ನು ಬಿಟ್ಟುಕಳುಹಿಸುವುದಾಗಿದೆ. ಇಲ್ಲವಾದಲ್ಲಿ ಆ ಹೋರಿಗಳು ಜೀವಂತ ಉಳಿಯಲಾರವು ಎಂಬ ಮಾಹಿತಿಯನ್ನು ನೀಡಿರುತ್ತಾರೆ. ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ವಿಭಾಗವು ಈ […]
Continue Readingರಾಮಾಯಣ ಚಾತುರ್ಮಾಸ್ಯ ಚಿತ್ರ ಸ್ಪರ್ಧೆ : ಜುಲೈ 27ಕ್ಕೆ ಫಲಿತಾಂಶ
ಗಿರಿನಗರ: ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಪ್ರಾರಂಭ ದಿನದ ಅಂಗವಾಗಿ ಶ್ರೀಮುಖ ಸುದ್ದಿ ಪೋರ್ಟಲ್ ರಾಮಾಯಣ ಚಾತುರ್ಮಾಸ್ಯ ವಿಷಯವನ್ನಿಟ್ಟುಕೊಂಡು ನಡೆಸಿದ ಚಿತ್ರ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಚಾತುರ್ಮಾಸ್ಯದಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯಲ್ಲಿ ಭಾಗಿಯಾಗುವ ಮೂಲಕ ವಿಶ್ವ ವಿದ್ಯಾ ಪೀಠದ ಸ್ಥಾಪನೆಗೆ ಕಾರಣಕರ್ತರಾಗಬೇಕೆಂಬ ಆಶಯದಲ್ಲಿ ನಡೆಸಿದ ಚಿತ್ರ ಸ್ಪರ್ಧೆಯ ಫಲಿತಾಂಶವನ್ನು ಸುಮಾರು 20 ವರ್ಷಗಳಿಂದ ಚಿತ್ರ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವ ಉರಿಮಜಲು ನಿವಾಸಿ ಉದಯ ವಿಟ್ಲ ಅವರು ನೀಡಲಿದ್ದಾರೆ. ಚಿತ್ರ […]
Continue Readingರಾಘವೇಶ್ವರ ಶ್ರೀಗಳ ವರ್ಧಂತ್ಯುತ್ಸವ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರ ವರ್ಧಂತ್ಯುತ್ಸವ ಶುಕ್ರವಾರ ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನಡೆಯಲಿದೆ. ಶ್ರೀಮಠದ ಶಿಷ್ಯಭಕ್ತರು ಶ್ರೀಸಂಸ್ಥಾನಕ್ಕೆ ಸಮರ್ಪಿಸಿರುವ ನೂತನ ರಜತಪೀಠಾರೋಹಣ ಇದೇ ಸಂದರ್ಭದಲ್ಲಿ ನಡೆಯಲಿದೆ. ಶ್ರೀಗಳು ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿದ್ದು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಾಧನೆಗಾಗಿ ಪ್ರತಿದಿನ ಧಾರಾ ರಾಮಾಯಣ ಪ್ರವಚನ ನಡೆಯುತ್ತಿದೆ. ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, 108 ಕುಂಭಗಳ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ, ಮಧ್ಯಾಹ್ನ ಶ್ರೀಗಳಿಗೆ […]
Continue Readingಚಾತುರ್ಮಾಸ್ಯ ವಿಷಯದಲ್ಲಿ ಶ್ರೀಮುಖದ ಚಿತ್ರ ಸ್ಪರ್ಧೆ..
ಗಿರಿನಗರ: ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಜುಲೈ 16ರಿಂದ ಸೆಪ್ಟೆಂಬರ್ 14ರವರೆಗೆ ಗಿರಿನಗರ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ. ಶ್ರೀಸಂಸ್ಥಾನದವರು ಸನ್ಯಾಸ ಸ್ವೀಕರಿಸಿ 25ವರ್ಷಗಳನ್ನು ಪೂರೈಸಿದ್ದು, ಈ ಬಾರಿ 26ನೇ ವರ್ಷದ ಚಾತುರ್ಮಾಸ್ಯವನ್ನು ಆಚರಿಸುತ್ತಿದ್ದಾರೆ. ಈಬಾರಿಯದ್ದು ರಾಮಾಯಣ ಚಾತುರ್ಮಾಸ್ಯ ಎಂದು ಘೋಷಣೆಯಾಗಿದೆ. ಇದು ಚಾತುರ್ಮಾಸ್ಯದ ನಡುವೆ ರಾಮಾಯಣಧಾರೆಯಲ್ಲ; ರಾಮಾಯಣಧಾರೆಯಲ್ಲಿ ಮಿಂದೇಳುವ ಚಾತುರ್ಮಾಸ್ಯ!. ಚಾತುರ್ಮಾಸ್ಯದಲ್ಲಿ ಪ್ರತಿಯೊಬ್ಬರೂ ವಿವಿಧ ರೀತಿಯಲ್ಲಿ ಭಾಗಿಯಾಗುವ ಮೂಲಕ ವಿಶ್ವ ವಿದ್ಯಾ ಪೀಠದ ಸ್ಥಾಪನೆಗೆ ಕಾರಣಕರ್ತರಾಗಬೇಕೆಂಬ ಆಶಯವಿದೆ. ಶ್ರೀಮುಖ ಸುದ್ದಿ ಪೋರ್ಟಲ್ ಹೊಸ […]
Continue Readingಹವ್ಯಕ ಮಹಾಸಭೆಯಿಂದ ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ನಾಡಿನ ಸುಪ್ರಸಿದ್ದ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ಜುಲೈ ೧೪ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೨ ಗಂಟೆಯ ತನಕ ಮಲ್ಲೇಶ್ವರದಲ್ಲಿರುವ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಡಾ. ರವಿಶಂಕರ್, ಡಾ. ದಿವಾಕರ್ ಭಟ್, ಡಾ. ಬಿ ಎಸ್ ಭಟ್, ಡಾ. ಅರುಣ್ ಅಡಕ್ಕೋಳಿ, ಡಾ. ಬಾಲಮುರಳಿ, ಡಾ. ಎಸ್ ಆರ್ ಹೆಗಡೆ ಹಾಗೂ ಮಹಾಸಭೆಯ […]
Continue Readingವಿಷ್ಣುಗುಪ್ತ ವಿಶ್ವವಿದ್ಯಾಪೀಠ: ರಾಘವೇಶ್ವರ ಶ್ರೀಗಳಿಂದ ಇಂದು ಮಾರ್ಗದರ್ಶನ ಸಭೆ
ಮಾಣಿ: ಆಚಾರ್ಯ ಚಾಣಕ್ಯರು ಸ್ಥಾಪಿಸಿದ ತಕ್ಷಶಿಲೆ ವಿಶ್ವವಿದ್ಯಾನಿಲಯದ ಪುನರವತರಣ ಎನಿಸಿದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಿದ್ಧಿಗಾಗಿ ಆರು ತಿಂಗಳ ಅಖಂಡ ಧಾರಾ ರಾಮಾಯಣ ಪ್ರವಚನ ಕೈಗೊಂಡಿರುವ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು ಜುಲೈ 11ರಂದು ಮಾಣಿ ರಾಮಚಂದ್ರಾಪುರ ಮಠ ಮಹಾಕ್ಷೇತ್ರಕ್ಕೆ ಆಗಮಿಸಲಿದ್ದು, ಶಿಷ್ಯಭಕ್ತರ ಮಾರ್ಗದರ್ಶನ ಸಭೆ ನಡೆಸುವರು. ಶ್ರೀರಾಮಚಂದ್ರಾಪುರ ಮಠದ ಮಂಡಲ, ವಲಯ ಹಾಗೂ ಘಟಕ ಹಂತಗಳ ಶ್ರೀಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಗುರಿಕಾರರು ಮಧ್ಯಾಹ್ನ 3.30ಕ್ಕೆ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷೆ […]
Continue Reading