ಅಮೃತಮಹೋತ್ಸವಕ್ಕೆ ವೈಭವದ ಚಾಲನೆ

ಎಲ್ಲರನ್ನೂ ಕರೆಯುವುದು, ಎಲ್ಲರ ಜೊತೆ ಸಾಗುವುದು ಹವ್ಯಕತ್ವ –  ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹವ್ಯಕ ಸಮಾಜ 100% ಸುಶಿಕ್ಷಿತ ಎಂಬುದಯ ನಿಜಕ್ಕೂ ಹೆಮ್ಮೆಯ ವಿಚಾರ – ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ವ್ಯಕ್ತಿಗೂ ಸಂಸ್ಥೆಗೂ ವ್ಯತ್ಸಾಸವಿದೆ. 75 ವರ್ಷಕ್ಕೆ ವ್ಯಕ್ತಿ ವೃದ್ಧಾಪ್ಯ ಹೊಂದಿ ಮರಣಕ್ಕೆ ಹತ್ತಿರವದರೇ, ಸಂಸ್ಥೆ 75   ವರ್ಷ ಪೂರೈಸಿದಾಗ ಅಮೃತವಾಗುತ್ತದೆ. ಅಮೃತಮಹೋತ್ಸವವನ್ನು ಆಚರಿಸಿಕೊಳ್ಳುತ್ತದೆ. ವ್ಯಕ್ತಿ ದುರ್ಬಲನಾದರೆ ಸಂಸ್ಥೆ ಮತ್ತಷ್ಟು ಸಶಕ್ತವಾಗುತ್ತದೆ. ಅಂತಹ 75 ವರ್ಷಗಳನ್ನು ಪೂರೈಸಿದ ಅಖಿಲ ಹವ್ಯಕ ಮಹಾಸಭೆಗೆ ಪರ್ಯಾಯ ಇಲ್ಲ. ಇನ್ನೊಂದಲ್ಲ ಹನ್ನೊಂದು ಒಕ್ಕೂಟಗಳನ್ನು ಕಟ್ಟಬಹುದು, ಆದರೆ ಏಳು […]

Continue Reading

ಹೆಚ್ ಕೆ ಪಾಟೀಲ್

ಹೆಚ್ ಕೆ ಪಾಟೀಲ್ ಹವ್ಯಕ ಸಮುದಾಯದೊಂದಿಗೆ ನನ್ನ ಸಂಬಂಧಗಳು ಅನುಪಮವಾದದ್ದು, ನಾನು ಅನೇಕ ಹುದ್ದೆಗಳನ್ನು ನಿರ್ವಹಿಸುವುದರ ಹಿಂದೆ ಹವ್ಯಕ ಸಮಾಜದ ಕೊಡುಗೆ ಅವಿಸ್ಮರಣೀಯ. ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಹವ್ಯಕರ ಕೊಡುಗೆಯನ್ನು ನಾಡಿನ ಜನತೆ ಸದಾ ಸ್ಮರಸಬೇಕಿದೆ. ಸಹಸ್ರಾರು ಸಹಕಾರಿ ಸಂಘಗಳನ್ನು ಹುಟ್ಟುಹಾಕಿ ಯಶಸ್ವಿಯಾಗಿ ಮುನ್ನೆಡೆಸಿ, ಅನೇಕ ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ಕೀರ್ತಿ ಹವ್ಯಕರದ್ದು. ಪೂಜ್ಯ ರಾಘವೇಶ್ವರ ಶ್ರೀಗಳ ಅನುಪಮವಾದ ಆಶೀರ್ವಾದ ನನ್ನ ಮೇಲಿದೆ. ಆ ಸಮಾಜದ ಜೊತೆ ಸಂಬಂಧ ಇರುವುದರಿಂದ ಶ್ರೀಗಳು ‘ಪಾಟೀಲರೇ ನೀವು ಕೂಡ […]

Continue Reading

ನ್ಯಾ. ಶಿವರಾಜ್ ಪಾಟೀಲ್

ನ್ಯಾ. ಶಿವರಾಜ್ ಪಾಟೀಲ್ ಸಮುದಾಯದ ಸಂಘಟನೆಗಳು ತಪ್ಪಲ್ಲ, ನಮ್ಮ ಸಂತೋಷಕ್ಕಾಗಿ ಸಂಘಟನೆಗಳು ಬೇಕು ಹೊರತು ಬೇರೆಯವರಿಗೆ ದುಃಖ ನೀಡಲಲ್ಲ. ಸಂಘಟನೆ ಅಭಿವೃದ್ಧಿಗೆ ಕಾರಣವಾಗಬೇಕು ಹೊರತು ಮತ್ತೊಬ್ಬರಿಗೆ ಮಾರಕವಾಗಬಾರದು. ಈ ದಿಶೆಯಲ್ಲಿ ತೊಡಗಿಸಿಕೊಂಡ ಎಲ್ಲಾ ಸಂಘಟನೆಗಳಿಗೆ ನನ್ನ ಸಹಮತಿ ಇದೆ. ಹವ್ಯಕ ಮಹಾಸಭೆ ಈ ದಿಶೆಯಲ್ಲಿ ತೊಡಗಿಸಿಕೊಂಡಿದೆ ಎಂಬುದು ನನ್ನ ಅಭಿಪ್ರಾಯ. ಹವ್ಯಕ ಸಮಾಜ ಈ ರೂಪದಲ್ಲಿ ಸಂಘಟಿತವಾಗಿ 75 ವರ್ಷಗಳಾಗಿದೆ. ಇಲ್ಲಿಯ ವರೆಗಿನ ಕಾರ್ಯಗಳನ್ನು ಅವಲೋಕನ ಮಾಡಿಕೊಂಡು ಮುಂದೇನು ಮಾಡಬಹುದು ಎಂಬ ಕುರಿತು ಆಲೋಚಿಸಬೇಕು. ಮುಂದೆ ನಡೆಯುವ […]

Continue Reading

ಆರ್ ವಿ ದೇಶಪಾಂಡೆ

ಆರ್ ವಿ ದೇಶಪಾಂಡೆ ಹವ್ಯಕ ಸಮಾಜದ ಜೊತೆಗೆ ನಾನು ಅವಿನಾಭಾವದ ಸಂಬಂಧವನ್ನು ಹೊಂದಿದ್ದೇನೆ. ಹವ್ಯಕ ಸಮಾಜ ತನ್ನಲ್ಲಿ ಅನೇಕ ಗುಣಾತ್ಮಕ ಬದಲಾವಣೆಗಳೊಂದಿಗೆ ಮುನ್ನೆಡೆಯುತ್ತಿದೆ. ಇದು ಪ್ರಜ್ಞಾವಂತ ಸಮುದಾಯವಾಗಿದೆ. ರಾಮಚಂದ್ರಾಪುರಮಠದ ಶ್ರೀಗಳ ನೇತೃತ್ವದಲ್ಲಿ ಸಮಾಜ ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸಮಾಜದಲ್ಲಿ ಸಂಸ್ಕೃತಿ ಸಂಪ್ರದಾಯಗಳನ್ನು ಉಳಿಸಿಬೆಳೆಸುತ್ತಿರುವ ಕಾಯಕದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಕಾರ್ಯ ಅನುಪಮವಾದದ್ದು. ಮನುಷ್ಯ ಸಮಾಜಕ್ಕಷ್ಟೇ ಅಲ್ಲದೇ, ಪೂಜ್ಯ ಶ್ರೀಗಳು ಗೋವಿಗಾಗಿ ಜಗತ್ತಿನ ಮೊದಲ ಸ್ವರ್ಗವನ್ನು ನಿರ್ಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜ ಮುಂದುವರಿಯಲಿ. ನನ್ನ […]

Continue Reading

ಹವ್ಯಕ ಸಮ್ಮೇಳನ

ಲೋಕದ ಒಳಿತಿಗಾಗಿ ಆರ್ವಿಭವಿಸಿದ ಸಮಾಜ ಹವ್ಯಕ ಸಮಾಜ. ಉತ್ತರದ ಅಹಿಚ್ಛತ್ರದಿಂದ ರಾಜ ಮಯೂರವರ್ಮ 30 ವೈದಿಕ ಕುಟುಂಬಗಳನ್ನು ಕರೆತಂದ. ಇದೇ ಕುಟುಂಬಗಳು ಹವ್ಯಕ ಸಮುದಾಯವಾಗಿ ರೂಪುಗೊಂಡು ಲೋಕವಿಖ್ಯಾತವಾಯಿತು. ಹವ್ಯಕ ಸಮುದಾಯ ಅನೇಕ ವೈಶಿಷ್ಟ್ಯಗಳನ್ನು ಹೊಂದಿದೆ ಎಂಬುದು ಸಮಾಜಕ್ಕೆ ಹೆಮ್ಮೆಯ ವಿಚಾರ. ಹವ್ಯಕರು ತಮ್ಮದೇ ಆದ ಹವಿಗನ್ನಡ ಭಾಷೆಯನ್ನು ಹೊಂದಿದೆ, ಅಡಿಕೆ ಕೃಷಿ ನಮ್ಮ ಪಾರಂಪರಿಕ ಕೃಷಿಯಾದರೆ, ಯಕ್ಷಗಾನ ಕ್ಷೇತ್ರದಲ್ಲಿ ಹವ್ಯಕರ ಕೊಡುಗೆ ಅನುಪಮವಾದದ್ದು. ಹಾಗೆಯೇ ಹವ್ಯಕರಲ್ಲಿ ಅನಕ್ಷರಸ್ಥರು ಇಲ್ಲ ಎಂಬುದು ಗಮನಾರ್ಹ. ಐತಿಹಾಸಿಕವಾದ ಪ್ರಥಮ ವಿಶ್ವ ಹವ್ಯಕ […]

Continue Reading