ಹನುಮಾನ ಚಾಲೀಸಾ ಪಠಣ Thursday, January 16th, 2020 Srimukha ಮಾಲೂರು: ಬೆಂಗಳೂರು ಗಾಯತ್ರಿ ಯುವ ಪರಿವಾರದ ವತಿಯಿಂದ ಮಾಲೂರು ಆಂಜನೇಯ ದೇವಸ್ಥಾನದಲ್ಲಿ (ಶ್ರೀ ರಾಘವೇಂದ್ರ ಗೋ ಆಶ್ರಮ ಮಾಲೂರು) ಹನುಮಾನ ಚಾಲೀಸಾ ಪಠಣ ನಡೆಯಿತು.