ಶ್ರೀ ಗೋಕರ್ಣಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ
ಭೂಕೈಲಾಸವೆನಿಸಿದ ಆತ್ಮಲಿಂಗದ ದಿವ್ಯ ಸನ್ನಿಧಿಯಾದ ಶ್ರೀಕ್ಷೇತ್ರ ಗೋಕರ್ಣದಲ್ಲಿ ಶಿವರಾತ್ರಿಯ ಪುಣ್ಯ ಕಾಲದಲ್ಲಿ ಶ್ರೀ ಮಹಾಬಲೇಶ್ವರ ದೇವರ ದರ್ಶನಕ್ಕೆ ಜನಸಾಗರ ಹರಿದುಬಂದಿತ್ತು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ , ಉಪಾಧಿವಂತ ಮಂಡಲದ ವತಿಯಿಂದ ವಿವಿಧ ಧಾರ್ಮಿಕ ವಿನಿಯೋಗಗಳು ಜರುಗಿದವು . ಆಗಮಿಸಿದ ಭಗವದ್ಭಕ್ತರಿಗೆ ಅಮೃತಾನ್ನ ವಿಭಾಗದಲ್ಲಿ ಉಪಾಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು . ಪರಮಪೂಜ್ಯ ಶ್ರೀಸಂಸ್ಥಾನದವರೊಂದಿಗೆ ಪ.ಪೂ. ಶ್ರೀ ಶ್ರೀ ಶಿವಾನಂದ ಸರಸ್ವತಿ ಮಹಾಸ್ವಾಮಿಗಳು , ಶ್ರೀ […]
Continue Reading