|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸಭಾಭವನದ ಭೂಮಿ ಪೂಜೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠಕ್ಕೆ ಸೇರಿದ ಮುಳಿಯ ನಿವೇಶನದಲ್ಲಿ ತಿಮ್ಮಪ್ಪಯ್ಯ ಕಟ್ಟಡ ಕ್ರಿಯಾ ಸಮಿತಿ ವತಿಯಿಂದ ನಿರ್ಮಾಣವಾಗಲಿರುವ ನೂತನ ಸಭಾಭವನದ ಭೂಮಿ ಪೂಜೆ ಆಷಾಢ ಶುಕ್ಲ ಪಾಡ್ಯದಂದು (15-07-2026) ನಡೆಯಿತು. ವೇದಮೂರ್ತಿಗಳಾದ ಕುರೂವುಮೂಲೆ ಚಂದ್ರಶೇಖರ ಉಪಾಧ್ಯಾಯ ಹಾಗೂ ಶಿವಪ್ರಸಾದ್ ಭಟ್ ಅಮೈ ಅವರ ನೇತೃತ್ವದಲ್ಲಿ ವಿಧಿಗಳು ನಡೆದವು. ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ ಪೆರಿಯಪ್ಪು, ಮುಳಿಯ ತಿಮ್ಮಪ್ಪಯ್ಯ ಸ್ಮಾರಕ ಕಟ್ಟಡ ಕ್ರಿಯಾ ಸಮಿತಿಯ ಅಧ್ಯಕ್ಷ ಮೋಹನ ಎ., ಹವ್ಯಕ ಮಹಾಮಂಡಲದ ಉಪಾಧ್ಯಕ್ಷ ಶಿವಶಂಕರ ಭಟ್, ಮಂಗಳೂರು ಮಂಡಲದ ಉಪಾಧ್ಯಕ್ಷ

Read More

ವರ್ಷಾಕಾಲದ ವನಮಹೋತ್ಸವ

ಕೊಲಾಡ: ಹವ್ಯಕ ಮಹಾಮಂಡಲಾಂತರ್ಗತ ಭಾರತ ಮಂಡಲ – ಮುಂಬಯಿ ವಲಯದ ರಾಯಗಡ ಜಿಲ್ಲೆಯ ಕೊಲಾಡಿನಲ್ಲಿರುವ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ಪರಮಪೂಜ್ಯ ಶ್ರೀಸಂಸ್ಥಾನದವರ ಆಶೀರ್ವಾದದಿಂದ ಪ್ರತಿ ವರ್ಷದಂತೆ ಈ ವರ್ಷವೂ ವನಮಹೋತ್ಸವವನ್ನು ನಿಜ ಜ್ಯೇಷ್ಠ ಕೃಷ್ಣ ಪಂಚಮಿಯಂದು (05-07-2026) ನಡೆಯಿತು. ಈ ಸಂದರ್ಭದಲ್ಲಿ ಮುಂಬೈ ವೆಲ್ಫೇರ್ ಟ್ರಸ್ಟಿನ ಅಧ್ಯಕ್ಷ ವಿಷ್ಣು ಭಾಗವತ, ಮುಂಬೈ ವಲಯದ ಅಧ್ಯಕ್ಷ ಗಣಪತಿ ಹೆಗಡೆ, ಕಾರ್ಯದರ್ಶಿ ಯು. ಟಿ. ಕೃಷ್ಣಮೂರ್ತಿ, ಮಾರಾಷ್ಟ್ರ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಜ್ಯೋತಿ ಅನಂತ ಭಟ್, ಖಜಾಂಚಿ

Read More

‘ಸತ್ಪಥ’: ಅರಳುವ ಮನಸ್ಸುಗಳಿಗೆ ಸನ್ಮಾರ್ಗದರ್ಶಕ

ಬೆಂಗಳೂರು: ಹವ್ಯಕ ಮಹಾಮಂಡಲದ ವೈವಾಹಿಕ, ವಿದ್ಯಾರ್ಥಿವಾಹಿನೀ ಹಾಗೂ ಮಾತೃ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ‘ಸತ್ಪಥ’ ಪ್ರಥಮ ಕಾರ್ಯಾಗಾರವು ಯಶಸ್ವಿಯಾಗಿ ನಿಜ ಜ್ಯೇಷ್ಠ ಶುಕ್ಲ ಚತುರ್ದಶಿಯಂದು (28-06-2026) ವಿಜಯನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ನೆರವೇರಿತು. ಮಕ್ಕಳ ಸರ್ವತೋಮುಖ ಬೆಳವಣಿಗೆ, ಉತ್ತಮ ವ್ಯಕ್ತಿತ್ವ ನಿರ್ಮಾಣ ಹಾಗೂ ಸದ್ಗುಣ-ಸದಾಚಾರಗಳನ್ನು ಬೆಳೆಸುವ ಮೂಲಕ ಅವರ ಭವಿಷ್ಯವನ್ನು ಸನ್ಮಾರ್ಗದತ್ತ ರೂಪಿಸುವ ಹಾಗೂ ಸುಖೀ ಕುಟುಂಬದ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಕಾರ್ಯಾಗಾರದಲ್ಲಿ ಬೆಂಗಳೂರು ಪ್ರಾಂತದ ವಿವಿಧ ಭಾಗಗಳಿಂದ ಆಗಮಿಸಿದ್ದ 130ಕ್ಕೂ ಹೆಚ್ಚು ಮಕ್ಕಳು ಹಾಗೂ ಪೋಷಕರು ಉತ್ಸಾಹದಿಂದ

Read More
‘ಗೋವು-ಮಣ್ಣು-ಅಡಿಕೆ’ ಮಾಹಿತಿ ಶಿಬಿರ ಸಂವಾದ

ಸಿದ್ದಾಪುರ: ಅಧಿಕ ಜ್ಯೇಷ್ಠ ಕೃಷ್ಣ ಅಮಾವಾಸ್ಯೆಯಂದು (15.06.2026) ಗೋಸ್ವರ್ಗದ ಸಂಶೋಧನಾ ಕೇಂದ್ರದಲ್ಲಿ ಶ್ರೀರಾಮಚಂದ್ರಾಪುರ ಮಠದ ಸಂಶೋಧನಾ ಖಂಡ, ಕಾಮದುಘಾ ಟ್ರಸ್ಟ್, ಗೋಫಲ ಟ್ರಸ್ಟ್, ಗೋಸ್ವರ್ಗ, ಶ್ರೀರಾಮದೇವ ಮಠ ಬಾನ್ಕಳಿ ಮತ್ತು ಮಾತೃತ್ವಮ್ ಇವರ ಜಂಟಿ ಆಶ್ರಯದಲ್ಲಿ ‘ಗೋವು-ಮಣ್ಣು-ಅಡಿಕೆ’ ಕುರಿತ ಮಾಹಿತಿ ಶಿಬಿರ ಮತ್ತು ಕೃಷಿ ಸಂವಾದ ಕಾರ್ಯಕ್ರಮವು ವಿಜಯವಾಗಿ ನೆರವೇರಿತು.   ಕೃಷಿ ಇಲಾಖೆ ಸಿದ್ದಾಪುರ, ಕೆ.ವಿ.ಕೆ. ಶಿರಸಿ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದೊಂದಿಗೆ ವನಮಹೋತ್ಸವದ ಮೂಲಕ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ಸಂಶೋಧನಾ ಖಂಡದ ಸಂಯೋಜಕ ಡಾ.

Read More
‘ಮಂಡಲೋತ್ಸವ’: ಭಕ್ತಿ-ಸೇವೆ-ಸಾಧನೆಗಳ ಸಂಗಮ

ಬೆಂಗಳೂರು: ದಕ್ಷಿಣ ಬೆಂಗಳೂರು ಹವ್ಯಕ ಮಂಡಲದ ಮಂಡಲೋತ್ಸವವು ಅಧಿಕ ಜೇಷ್ಠ ಕೃಷ್ಣ ಸಪ್ತಮಿಯಂದು (07-06-2026) ಶ್ರೀಮಠದ ಬೆಂಗಳೂರು ಶಾಖೆ ಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ಪರಮಪೂಜ್ಯ ಶ್ರೀಸಂಸ್ಥಾನದವರ ದಿವ್ಯಾಶೀರ್ವಾದದೊಂದಿಗೆ ಸುಗಮವಾಗಿ ನೆರವೇರಿತು. ಪೂರ್ವಾಹ್ಣದಲ್ಲಿ ಶ್ರೀರಾಮತಾರಕ ಹವನ, ಅರುಣ ಪ್ರಶ್ನೆ ಪಾರಾಯಣ ಹಾಗೂ ಸ್ವರ್ಣಪಾದುಕಾ ಪೂಜೆಗಳು ಶ್ರದ್ಧೆಯಿಂದ ಜರುಗಿದವು. ಮಾತೆಯರು ಸಾಮೂಹಿಕ ಕುಂಕುಮಾರ್ಚನೆ ಹಾಗೂ ಅರ್ಧನಾರೀಶ್ವರ ಸ್ತೋತ್ರ ಪಠನವನ್ನು ಮನೋಜ್ಞವಾಗಿ ನೆರವೇರಿಸಿದರು. ಮಧ್ಯಾಹ್ನದಲ್ಲಿ ಸಕಲ ಭಕ್ತರಿಗೆ ಪ್ರಸಾದ ಭೋಜನದ ಸುವ್ಯವಸ್ಥೆಯನ್ನು ಮಾಡಲಾಗಿತ್ತು. ಅಪರಾಹ್ಣದಲ್ಲಿ ಧ್ವಜಾರೋಹಣ, ಶಂಖನಾದ, ಗುರುವಂದನೆ ಮತ್ತು ದೀಪಜ್ವಲನಗಳೊಂದಿಗೆ

Read More
ಹಲಸಿನ ಹಬ್ಬದಿ ಹಬ್ಬಿದ ಖುಷಿ 

  ಮಂಗಳೂರು: ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ‌ ಬೀಜ ಪಾಯಸ, ಹಲಸಿನ ಹಣ್ಣಿನ ದೋಸೆ.. ನಿಜ ಹೇಳಿ, ಇದನ್ನು ಓದಿ ನಿಮ್ಮ ಬಾಯಲ್ಲಿ ನೀರೂರುತ್ತಿದೆಯಲ್ಲವೇ?! ಇವು ಕೇವಲ ಕೆಲವು ಹೆಸರುಗಳಷ್ಟೇ. ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ನಡೆದ ಆಹಾರೋತ್ಸವದಲ್ಲಿ ಜನರು ಸವಿದ ಹಲವಾರು ಖಾದ್ಯಗಳಲ್ಲಿ ಇವು ಕೆಲವು ಅಷ್ಟೇ. ಇನ್ನೂ ಅನೇಕ ಪಾರಂಪರಿಕ ಆಹಾರಗಳನ್ನು ತಯಾರಿಸಿ ೧೫ ಸಾವಿರಕ್ಕೂ ಅಧಿಕ ಜನರಿಗೆ ಸಂತೃಪ್ತಿ ಉಂಟುಮಾಡಿದ, ಪಾರಂಪರಿಕ ಖಾದ್ಯಗಳ ಬಗ್ಗೆ ಜಾಗೃತಿ ಉಂಟುಮಾಡಿದ ‘ಹಲಸು ಮೇಳ

Read More
ಸಹಸ್ರ-ಸುವಾಸಿನೀ-ಪೂಜೆ

  ಕುಮಟಾ: ‘ಸುವಾಸಿನೀ – ಸುವಾಸಿನ್ಯರ್ಚನಪ್ರೀತಾ’ ತಾಯಿ ಲಲಿತಾಂಬಿಕೆಯು ಸುವಾಸಿನಿಯ ರೂಪದಲ್ಲಿದ್ದು, ಸುವಾಸಿನಿಯರ ಪೂಜೆಯಿಂದ ಸಂಪ್ರೀತಳಾಗುವವಳು ಎಂದು ಲಲಿತಾ ಸಹಸ್ರನಾಮದಲ್ಲಿ ಹೇಳಲಾಗಿದೆ. ಅಂತಹ ಸಹಸ್ರಾಧಿಕ ಸುವಾಸಿನಿಯರಿಗೆ ಪೂಜೆ ಹಾಗೂ ಅನ್ನಸಂತರ್ಪಣೆ ಸಲ್ಲಿಸುವ ಪವಿತ್ರ ಕಾರ್ಯಕ್ರಮವು ಅಧಿಕಜ್ಯೇಷ್ಠ ಶುಕ್ಲ ತದಿಗೆಯಂದು (19-05-2026) ಹೊಳೆಗದ್ದೆಯ ಶ್ರೀಶಾಂತಿಕಾ ಪರಮೇಶ್ವರೀ ದೇವಿಯ ಸನ್ನಿಧಿಯಲ್ಲಿ ಸಂಪನ್ನಗೊಂಡಿತು. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಸಂಕಲ್ಪ ಹಾಗೂ ಮಾರ್ಗದರ್ಶನದಂತೆ, ಹವ್ಯಕ ಮಹಾಮಂಡಲದ ಸಂಯೋಜನೆಯಲ್ಲಿ ಶಾಸ್ತ್ರೋಕ್ತ ವಿಧಾನದಲ್ಲಿ ಈ ಮಹಾಪೂಜೆ-ಮಹಾಸಂತರ್ಪಣೆ ನಡೆಯಿತು. ಮಹಾಮಂಡಲದ ಮಾತೃಪ್ರಧಾನರ ಮುಖಾಂತರ ಶ್ರೀಸಂಸ್ಥಾನದವರ

Read More
ರಾಮಚಂದ್ರಾಪುರ-ಕಾಂಚೀ ಪೀಠಾಧಿಪತಿಗಳ ಸಮಾಗಮ

ಪುತ್ತೂರು: ‘ಪರಂಪರೆ, ಸಂಸ್ಕೃತಿಯ ನಿರಂತರ ಪಾಲನೆ ಅಗತ್ಯವಾಗಿದೆ. ಕುಲಗಳು ಒಂದಾದಾಗ ಬಲ ಹೆಚ್ಚಾಗುತ್ತದೆ. ಈ ಮೂಲಕ ಸಮಾಜದ ಶಕ್ತಿ ವೃದ್ಧಿಸುತ್ತದೆ. ಸಂಸ್ಕಾರದ ಸಂರಕ್ಷಣೆಯ ಕಾರ್ಯಗಳನ್ನು ಸಮಾಜ ಮಾಡಬೇಕು. ಯೋಗ ಸಾಧನೆಯ ಕಾರ್ಯ ನಡೆಯಬೇಕಾಗಿದೆ’ ಎಂದು ಶ್ರೀ ಕಾಂಚೀ ಕಾಮಕೋಟಿ ಪೀಠ ಜಗದ್ಗುರು ಶಂಕರಾಚಾರ್ಯ ಶ್ರೀ ಶಂಕರ ವಿಜೇಯೇಂದ್ರ ಸರಸ್ವತೀ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀರಾಮಚಂದ್ರಾಪುರ ಮಠದ ಮಾಣಿ-ಪೆರಾಜೆ ಶಾಖೆಗೆ ಭೇಟಿ ನೀಡಿ, ಮಠದ ದೇವತಾ ಸಾನ್ನಿಧ್ಯವನ್ನು ದರ್ಶಿಸಿ ಆಶೀರ್ವಚನ ನೀಡಿದರು. ‘ಕುಲ ದೇವತಾ, ಕುಲ ಗುರುಗಳ ನೆನಪು

Read More
ರಕ್ತಬಂಧ ~ ಸೇವಾಬಂಧ

ಬೆಂಗಳೂರು: ಶಾಸನತಂತ್ರದ ಸೇವಾಖಂಡ ಹಾಗೂ ಬೆಂಗಳೂರು ದಕ್ಷಿಣ-ಉತ್ತರ ಮಂಡಲಗಳ ಸಹಯೋಗದಲ್ಲಿ, ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಕಾರದಲ್ಲಿ 22-03-2026 ರಂದು ವಿಜಯನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ಸಂಪನ್ನಗೊಂಡಿತು. ದಕ್ಷಿಣ ಮಂಡಲಾಂತರ್ಗತ ವಿಜಯನಗರ ವಲಯೋತ್ಸವವೂ ನಡೆಯಿತು.   ಪರಮಪೂಜ್ಯ ಶ್ರೀಸಂಸ್ಥಾನದವರ ಸಂನ್ಯಾಸಸ್ವೀಕಾರ ದಿನವಾದ ಚೈತ್ರ ಶುಕ್ಲ ಚೌತಿಯಂದು ನಡೆದ ಈ ಸಮಾಜಮುಖಿ ಶಿಬಿರದಲ್ಲಿ ಒಟ್ಟು 62 ರಕ್ತದಾನಿಗಳು ಭಾಗವಹಿಸಿ ಪುಣ್ಯಭಾಜನರಾದರು. ಕಾರ್ಯಕ್ರಮಕ್ಕೆ ಯೋಜನಾಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶಶರ್ಮಾ ಸಂಪ, ಶಾಸನತಂತ್ರದ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಎಡಪ್ಪಾಡಿ ಅಭ್ಯಾಗತರಾಗಿದ್ದರು. ಮಹಾಮಂಡಲ ಉಪಾಧ್ಯಕ್ಷರಾದ ಜಿ. ಜಿ. ಹೆಗಡೆ

Read More
ಹವ್ಯಗಂಧ ಸಭಾಭವನದ ಶಿಲಾನ್ಯಾಸ

  ಮಂಜೇಶ್ವರ: ಫಾಲ್ಗುನ ಶುದ್ಧ ದಶಮಿಯಂದು (26-02-2026) ಹವ್ಯಗಂಧ ಸಭಾಭವನದ ಭೂಮಿಪೂಜೆ ಹಾಗೂ ಶಿಲಾನ್ಯಾಸಗಳು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಾನುಗ್ರಹದಿಂದ ಸುಸಂಪನ್ನಗೊಂಡಿತು. ಹವ್ಯಕ ಮಹಾಮಂಡಲಾಂತರ್ಗತ ಮಂಗಳೂರು ಮಂಡಲದ ವೈದಿಕ ಪ್ರಧಾನರಾದ ವೇದಮೂರ್ತಿ ಮುಗುಳಿ ಶ್ರೀರಾಮ ಭಟ್ಟರು ವಿಧ್ಯುಕ್ತವಾಗಿ ನೆರವೇರಿಸಿದರು. ವಿಶೇಷ ಆಹ್ವಾನಿತರಾಗಿ ಡಾ. ಮಾವೆ ಶ್ರೀಧರ ಭಟ್ಟರು ಭಾಗವಹಿಸಿದರು. ಪವಿತ್ರ ಮಂಗಲದ್ರವ್ಯಗಳಿಂದ ಅರ್ಚಿಸಿ, ಶಂಕುಸ್ಥಾಪನೆಯನ್ನು ಮಾಡಲಾಯಿತು. ರವಿರಾಮ ಸಿದ್ಧಮೂಲೆಯವರು ದೈವಜ್ಞ, ಶಿಲ್ಪಿಗಳ ಸ್ಥಾನವನ್ನು ನಿರ್ವಹಿಸಿದರು. ಕಾಮಗಾರಿಯ ನಿರ್ವಹಣೆ ಮಾಡಲಿರುವ ಮೇಸ್ತ್ರಿಯವರನ್ನು ಗೌರವಿಸಲಾಯಿತು. ಅದಕ್ಕೆ ಮುನ್ನ

Read More
ನಮ್ಮ ಮನೆ ಹವ್ಯಕಭವನ

  (ಶ್ರೀಸಂಸ್ಥಾನದವರ ಅನುಗ್ರಹದಿಂದ ಕಾರ್ಯನಿರ್ವಹಿಸುತ್ತಿರುವ ಗುರುವಾಯನಕೆರೆಯ ‘ನಮ್ಮ ಮನೆ’ ಅಂಗಸಂಸ್ಥೆಯಲ್ಲಿ ಬರುವ ಮಾರ್ಚ್ ೪ ರಂದು ಶ್ರೀಮಠದ ೩೪ನೇ ಪೀಠಾಧಿಪತಿಗಳಾದ ಬ್ರಹ್ಮೈಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವ ನಡೆಯಲಿದೆ. ತನ್ನಿಮಿತ್ತ ‘ನಮ್ಮ ಮನೆ’ಯ ಪರಿಚಯ.)     ಮಂಗಳೂರು ಹೋಬಳಿಯು (ಪ್ರಾಂತ್ಯ) ಗೋಕರ್ಣ ಮಹಾಮಂಡಲದ ಮೂರು ಹೋಬಳಿಗಳಲ್ಲಿ ಒಂದು. ಈಗಿನ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಈ ಹೋಬಳಿಯು ಹಬ್ಬಿದೆ. ಇದರಲ್ಲಿ ಉಪ್ಪಿನಂಗಡಿ, ಮಂಗಳೂರು ಮತ್ತು ಮುಳ್ಳೇರಿಯ ಮಂಡಲಗಳು ಇವೆ.

Read More
ಶ್ರೀಗುರುಕೃಪೆಯ ಬೆಳಕಲ್ಲಿ ಜಾಗೃತವಾದ ಧರ್ಮಪಥ

ಜ್ಞಾನದ ದಾರಿಗೆ ಸ್ಥಾನ, ಧರ್ಮದ ಮಾರ್ಗಕ್ಕೆ ಸೂತ್ರದ ಅಗತ್ಯವಿದೆ. ಕಷ್ಟಗಳನ್ನು ಕೇಳುವ, ಉದ್ದಾರಕ್ಕೆ ದಾರಿ ತೋರಿಸುವ ಜತೆಗೆ ಹತ್ತು ಹಲವು ಶುಭಚಿಂತನೆಗಳನ್ನು ಇಟ್ಟುಕೊಂಡು ಮಠ ನಿರ್ಮಾಣವಾಗಿದೆ. ಗುರು ಪರಂಪರೆ ಹಾಗೂ ಶಿಷ್ಯರು ಸಂಗಮಗೊಳ್ಳುವ ಮಠಕ್ಕೆ ವಿಶೇಷ ಮಹತ್ವವಿದೆ. ಮಠದ ಸತ್ವ, ಪ್ರೇರಣೆ ನಮ್ಮ ಒಳಗೆ ಬರಬೇಕು ಎಂದು ಶ್ರೀರಾಮಚಂದ್ರಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಮಾಣಿ ಜನಭವನದಲ್ಲಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಸಪರಿವಾರ ಶ್ರೀರಾಮ ದೇವರ ಪ್ರತಿಷ್ಠಾ ವರ್ಧಂತಿ, ಮಂಗಳೂರು ಹೋಬಳಿಯ ವಾರ್ಷಿಕೋತ್ಸವದ

Read More
ಕುಟುಂಬವೇ ಸಂಸ್ಕೃತಿಯ ಸಂಜೀವಿನಿ

ಕಾರ್ಯಕರ್ತರಲ್ಲಿ ಭಾವ ಭಕ್ತಿ ಇದ್ದಾಗ ಸಂಖ್ಯೆ ಮುಖ್ಯವಾಗುವುದಿಲ್ಲ. ಗುರು ಹಾಗೂ ಶಿಷ್ಯ ಪರಂಪರೆ ಅವಿಚ್ಛಿನ್ನವಾಗಿ ಮುನ್ನಡೆಯಬೇಕು. ಕುಟುಂಬಗಳು ಕ್ಷೀಣಿಸುತ್ತಿದ್ದು, ಇದನ್ನು ತಪ್ಪಿಸಲು ಸಮಷ್ಠಿಯ ಭಾವ ಬರಬೇಕಾಗಿದೆ. ಆತ್ಮ ಬಲ ತುಂಬಿದ ಶಿಷ್ಯರ ತುಲಾಭಾರ ಹೆಚ್ಚು ನಡೆಯಬೇಕು ಎಂದು ಶ್ರೀರಾಮಚಂದ್ರಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಶ್ರೀಗುರುಗಳ ಸುವರ್ಣ ವರ್ಧಂತಿ ವರ್ಷಾಚರಣೆ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು. ಮಕ್ಕಳ ಹೃದಯದಲ್ಲಿ ಪರಂಪರೆಯ ಬಗ್ಗೆ ಅಭಿಮಾನ ಬೆಳೆಸಬೇಕು.

Read More
ಕಲ್ಲಡ್ಕ ಉಮಾಶಿವ ಕ್ಷೇತ್ರ : ರವಿ – ಗುರುನಮನ

ಮಂಗಳೂರು ಹೋಬಳಿಯ ಸಾವಿರಾರು ಮಂದಿ ಮಹನೀಯರು, ಮಾತೆಯರು ಜತೆ ಸೇರಿ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅಖಂಡ ಆದಿತ್ಯಹೃದಯ ಪಾರಾಯಣ, ವೇದಪಾರಾಯಣ, ಗಾಯತ್ರಿ ಜಪ ಮಾಡಿ ಭಗವಂತನ ಅನುಗ್ರಹ ಮತ್ತು ಸಂಪ್ರೀತಿಗೆ ಕಾರಣರಾಗಿದ್ದಾರೆ. ಸಂಘಟನೆಯಿಂದ ವಿಭಿನ್ನ ರೀತಿಯ ಸೇವೆ ಸಂದಿದೆ. ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಿಷ್ಯ ಭಕ್ತರು ನಿರಂತರವಾಗಿ ಇಂತಹ ಚಟುವಟಿಕೆಗಳಿಂದ ಗಮನಸೆಳೆಯುತ್ತಾರೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಶ್ಲಾಘಿಸಿದರು. ಅವರು ಕಲ್ಲಡ್ಕ ಗೇರುಕಟ್ಟೆಶ್ರೀ ಉಮಾಶಿವ ಕ್ಷೇತ್ರದಲ್ಲಿ ಹವ್ಯಕ ಮಹಾಮಂಡಲಾಂತರ್ಗತ ಮಂಗಳೂರು ಹೋಬಳಿಯ ಮಂಗಳೂರು, ಮುಳ್ಳೇರಿಯ,

Read More
ಪ್ರಪಂಚದಲ್ಲಿ ಗುರುವಿಗೆ ಪರ್ಯಾಯವಿಲ್ಲ – ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು 

ಬೆಂಗಳೂರು: ಪ್ರಪಂಚದಲ್ಲಿ ಗುರುವಿಗೆ ಪರ್ಯಾಯವಿಲ್ಲ. ಗುರುವಿಗೆ ಇನ್ನೊಂದು ಗುರು ಪರ್ಯಾಯವಾಗಲು ಸಾಧ್ಯವಿಲ್ಲ. ಹಾಗೆಯೇ ಜೀವನದಲ್ಲಿ ಇಬ್ಬರು ಗುರುವನ್ನು ಆಶ್ರಯಿಸಿದಾಗ ಶಿಷ್ಯನ ಅವನತಿ ಆಗುತ್ತದೆ ಎಂದು ಸನಾತನ ಪರಂಪರೆ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶಾಖಾ ಮಠದಲ್ಲಿ ಬ್ರಹೈಕ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ಆರಾಧನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಭಗವಂತನಿಗೆ ಗುರು ಪರ್ಯಾಯ. ಆದರೆ ಭಗವಂತ ಗುರುವಿಗೆ ಪರ್ಯಾಯವಲ್ಲ. ಜೀವನದ

Read More
ಗೋದೀಪ ~ ದೀಪಾವಳಿ ಗೋಪೂಜೆ – ಶ್ರೀರಾಮಚಂದ್ರಾಪುರ ಮಠ , ಗಿರಿನಗರ

  ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಗೋಸಂದೇಶ ನೀಡಿದ ಶ್ರೀಗಳು, ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು,

Read More
ಗುರಿಕ್ಕಾರರ ಗುರುಮಾರ್ಗ – ಒಂದು ಸಂವಾದ ಕಾರ್ಯಾಗಾರ

ಸಮಾಜದಲ್ಲಿ ಗುರಿಕ್ಕಾರರ ಮಹತ್ವ, ಗುರಿಕ್ಕಾರರು ಎದುರಿಸುತ್ತಿರುವ ಸಮಸ್ಯೆಗಳು, ವೈದಿಕರು – ಗುರಿಕ್ಕಾರರು – ಶಿಷ್ಯರೊಂದಿಗಿನ ಸಮನ್ವಯತೆ, ಸಂಘಟನೆಯ ಪದಾಧಿಕಾರಿಗಳು – ಗುರಿಕ್ಕಾರ ನಡುವಿನ ಸಮನ್ವಯತೆ ಈ ವಿಷಯಗಳನ್ನು ಆಧರಿಸಿ ಮಂಡಲದ ಎಲ್ಲಾ ವಲಯಗಳ ಎಲ್ಲಾ ಗುರಿಕ್ಕಾರರು ಮತ್ತು ಪದಾಧಿಕಾರಿಗಳು ಭಾಗವಹಿಸಿ ಚರ್ಚಿಸಿ ಒಂದು ಸಂವಾದ ರೂಪದಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವೇ  ಈ ಕಾರ್ಯಾಗಾರದ  ಧ್ಯೇಯೋದ್ದೇಶವಾಗಿತ್ತು.   2022ರಲ್ಲಿ ನಡೆಸಿದ ಗುರಿಕ್ಕಾರರ ಸಮಾವೇಶ ನಿರೀಕ್ಷಿತ ಯಶಸ್ಸು ಕಾಣದಿದ್ದುದರಿಂದ  ಈ ಬಾರಿ ಮಂಡಲದ ನಾಲ್ಕು ಕಡೆ 3/4 ವಲಯಗಳನ್ನು ಸೇರಿಸಿ

Read More
ರಾಮಚಂದ್ರಾಪುರ-ಶಕಟಪುರ ಶಂಕರಪೀಠಗಳ ಸಮಾಗಮ 

ಶ್ರೀರಾಮಚಂದ್ರಾಪುರ ಮಠ‌ ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ. ಈ ಬಾಂಧವ್ಯಕ್ಕೆ ಅವಳೇ ಸೇತುವೆ. ಎರಡೆಂದು ಕಂಡರೂ ಈ ಪೀಠಗಳು ಒಂದೇ ಎನ್ನುವ ಭಾವವೇರ್ಪಟ್ಟಿದೆ ಎಂದು ಶ್ರೀಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನುಡಿದರು. ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು. ಶಕಟಪುರದ

Read More
ಶ್ರೀಮಠದ ಅಂಗ ಸಂಸ್ಥೆಗಳಲ್ಲಿ ನವರಾತ್ರಿ ಉತ್ಸವ

ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಸೆ.22ರಿಂದ ಅ.2ರವರೆಗೆ ನವರಾತ್ರ ನಮಸ್ಯಾ ಕಾರ್ಯಕ್ರಮ ನಡೆಯಿತು. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ, ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ, ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಸಂಪನ್ನಗೊಂಡಿತು. ——— ನವರಾತ್ರಿ ಮಹೋತ್ಸವದ ಅಂಗವಾಗಿ ಬೆಂಗಳೂರು ಶ್ರೀ ಭಾರತೀ ವಿದ್ಯಾಲಯದಲ್ಲಿ 26 ಸೆಪ್ಟೆಂಬರ್ 2025ರಂದು ಭಕ್ತಿಯಿಂದ ಹಾಗೂ ಸಂಭ್ರಮದಿಂದ ಸರಸ್ವತಿ ಪೂಜೆ ಆಚರಿಸಲಾಯಿತು. ವಿದ್ಯೆ ಮತ್ತು ಜ್ಞಾನದ

Read More
ದುರಹಂಕಾರ ವಿಚಿತ್ರ ರೋಗ ಅದು ವ್ಯಕ್ತಿಯ ಪತನಕ್ಕೆ ಕಾರಣ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ:  ದುರಹಂಕಾರ ಎನ್ನುವುದು ಮನುಷ್ಯ ದೇಹದೊಳಗೆ ತಿಳಿಯದೆ ಬಂದಿರ ಬಹುದಾದ ಖಾಯಿಲೆ ಇದ್ದ ರೀತಿ, ಗೊತ್ತಿರುವ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದು ನಮ್ಮ ದೇಹದೊಳಗೆ ಗೊತ್ತಿಲ್ಲದಿರುವ ಖಾಯಿಲೆ ಇದ್ದರೆ ಅದಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಈ ದುರಹಂಕಾರವೂ ಅದೇ ರೀತಿ ಇದಕ್ಕೆ ಚಿಕಿತ್ಸೆ ಇಲ್ಲ ಅದು ಅವನ ಪತನದಲ್ಲಿ ಪರಿವಸನವಾಗಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ೮ ನೇ

Read More