|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಡಿಸೆಂಬರ್ 1ರಂದು ಮಂಗಲಗೋಯಾತ್ರೆ ಸ್ಮರಣಸಂಚಿಕೆ ಲೋಕಾರ್ಪಣೆ

ಬೆಂಗಳೂರು ಗಿರಿನಗರ ಶ್ರೀರಾಮಚಂದ್ರಾಪುರಮಠ ಶ್ರೀರಾಮಾಶ್ರಮದಲ್ಲಿ ಡಿಸೆಂಬರ್ 1ರಂದು ಮಧ್ಯಾಹ್ನ ಗಂಟೆ 12ಕ್ಕೆ ಶ್ರೀಸಂಸ್ಥಾನದವರ ಅಮೃತಹಸ್ತದಿಂದ ಶ್ರೀಭಾರತೀಪ್ರಕಾಶನ ಹೊರತಂದ ಮಂಗಲಗೋಯಾತ್ರೆ ಸ್ಮರಣಸಂಚಿಕೆ ಲೋಕಾರ್ಪಣೆಗೊಳ್ಳಲಿದೆ.