|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಗಸ್ಟ್ – 17 – ಚತುರ್ಥಿ – ಸೋಮವಾರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 20

ಕಾರ್ಯಕ್ರಮದ ವಿವರ:

ಸರ್ವಸೇವೆ- ಶ್ರೀಹರ್ಷ ಕೃಷ್ಣ ಮಾಂಕನಮೂಲೆ ಕುಟುಂಬದವರು

9.00am ಶ್ರೀಪೂಜೆ

12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಗಣ್ಯರ ಆಶೀರ್ವಾದ – ಪಿ. ಎಸ್. ಪ್ರಕಾಶ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ

6.54pm ಶ್ರೀಪೂಜೆ