ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 28
ಕಾರ್ಯಕ್ರಮದ ವಿವರ:
ಸರ್ವಸೇವೆ – ಮುಳ್ಳೇರಿಯಾ ಮಂಡಲದ (ಗುತ್ತಿಗಾರು, ಎಣ್ಮಕಜೆ, ಗುಂಪೆ, ಸುಳ್ಯ, ಕಾಸರಗೊಡು, ಕೊಡಗು) ವಲಯಗಳ ಪರವಾಗಿ ಶಿವರಾಮಚಂದ್ರ ಶಿವಾಲ ಮತ್ತು ಕುಟುಂಬದವರು
9.00am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.49pm ಶ್ರೀಪೂಜೆ

