ಶ್ರೀಗುರುಗಳ ಅನುಗ್ರಹ ಬದುಕಿಗೆ ಶ್ರೀ ರಕ್ಷೆ – ಉಮಾ ವಿಘ್ನೇಶ್ವರ ಕತಗಾಲ್
” ಶ್ರೀಗುರು ಕರುಣೆಯ ಅಮೃತದ ಸವಿ ಅನುಭವಿಸಿದವರು ಮಾತ್ರ ಬಲ್ಲರು. ಗುರು ಸ್ಮರಣೆ ಮಾತ್ರದಿಂದಲೇ ಬದುಕಿನ ಅಂಧಕಾರ ದೂರವಾಗುತ್ತದೆ. ಭಾವಪೂರ್ಣ ತನ್ಮಯತೆಯಿಂದ ಪ್ರಾರ್ಥಿಸಿದರೆ ನಮ್ಮ ಪ್ರಾರ್ಥನೆ ಫಲಿಸುತ್ತದೆ ” ಎಂದವರು ಕುಮಟಾ ಮಂಡಲ ಉಪ್ಪಿನಪಟ್ಟಣ ವಲಯದ ಉಮಾ ವಿಘ್ನೇಶ್ವರ ಕತಗಾಲ್ ಹೊನ್ನಾವರ ಸಮೀಪದ ಕಡ್ಲೆ ಗಜಾನನ ರಾಮ ಹೆಗಡೆ ಹಾಗೂ ಭಾಗೀರಥಿ ಗಜಾನನ ಹೆಗಡೆ ದಂಪತಿಗಳ ಪುತ್ರಿಯಾದ ಉಮಾ ಎರಡು ಗೋವುಗಳ ಗುರಿ ತಲುಪಿದ ಮಾಸದಮಾತೆಯಾಗಿದ್ದಾರೆ. ” ಈಶ್ವರಿ ಅಕ್ಕನ ಮಾತುಗಳಿಂದ ಮಾತೃತ್ವಮ್ ಬಗ್ಗೆ ಆಸಕ್ತಿ […]
Continue Reading