‘ ಗುರುಕೃಪೆಯ ಅಮೃತಧಾರೆಗೆ ಸಾಕ್ಷಿಯಾದ ಬದುಕು ನಮ್ಮದು’ – ಸೀತಾರತ್ನ ಗಿರಿನಗರ
” ಜೀವನವೆಂಬ ಸುಖ – ದುಃಖಗಳ ಅವಿರತ ಪಯಣದಲ್ಲಿ ಶ್ರಿಗುರುಚರಣಗಳನ್ನು ಅಚಲವಾಗಿ ನಂಬಿದವರು ಶ್ರೀಗುರುಕೃಪೆಯ ಪ್ರತ್ಯಕ್ಷ ಅನುಭವವನ್ನು ಪಡೆಯುತ್ತಾರೆ ಎಂಬುದಕ್ಕೆ ನಾವೇ ಸಾಕ್ಷಿ ” ಎನ್ನುತ್ತಾರೆ ಬೆಂಗಳೂರು ದಕ್ಷಿಣ ಮಂಡಲ ಗಿರಿನಗರ ವಲಯದಲ್ಲಿ ಗುರಿಕ್ಕಾರರಾಗಿ ಸೇವೆ ಸಲ್ಲಿಸುತ್ತಿರುವ ವಿಘ್ನೇಶ್ ಬಳ್ಳಮಜಲು ಅವರ ಪತ್ನಿ ಸೀತಾರತ್ನ. ಕನ್ಯಾನ ಪಿಲಿಂಗುಳಿ ಮೂಲದ ಪೆರಾಜೆ ಗಂಗಾರಾಮ ನಿವಾಸದ ಗಣನಾಥ ಭಟ್ ಮತ್ತು ಸರಸ್ವತಿ ಜಿ. ಭಟ್ ಅವರ ಸುಪುತ್ರಿಯಾಗಿ ಜನಿಸಿದ ಇವರು, ದಕ್ಷಿಣ ಕನ್ನಡ ಮೂಲದ ವಿಘ್ನೇಶ್ ಬಳ್ಳಮಜಲು ಅವರನ್ನು […]
Continue Reading