ವಿಶ್ವಜನನಿ ಗೋ ಮಾತೆಯ ಸೇವೆ ನಿತ್ಯ ನಿರಂತರ – ಗಾಯತ್ರಿ ಭಾಗ್ವತ್
” ಗೋವು ನಮ್ಮ ಜೀವನಾಧಾರ. ಗೋವಿಲ್ಲದಿದ್ದರೆ ನಾವಿಲ್ಲ. ಆದರೆ ಇಂದಿನ ನಗರದ ಜೀವನದ ಒತ್ತಡದ ನಡುವೆ ಗೋ ಸೇವೆ ಮಾಡಬೇಕೆಂಬ ಅಭಿಲಾಷೆ ಇದ್ದರೂ ಅದೆಷ್ಟೋ ಮಂದಿಗೆ ಅದು ಸಾಧ್ಯವಾಗುವುದಿಲ್ಲ. ಶ್ರೀಗುರುಗಳ ಮಾತೃತ್ವಮ್ ಯೋಜನೆಯ ಮೂಲಕ ಆ ಅಭಿಲಾಷೆ ಈಗ ಕೈಗೊಡಿದೆ. ಇದರಿಂದ ಬದುಕಿನಲ್ಲಿ ತುಂಬಾ ಬದಲಾವಣೆಗಳಾಗಿವೆ. ಮನಸ್ಸಿಗೆ ನೆಮ್ಮದಿ ದೊರಕಿದೆ ” ಎನ್ನುವವರು ತೀರ್ಥಹಳ್ಳಿ ತಾಲೂಕಿನ ಗನವಳ್ಳಿ ಮನೆತನದ ಸುಳೋಗೊಡು ಜಿ ಎಲ್ ಶ್ರೀನಿವಾಸಮೂರ್ತಿ, ಮೂಕಾಂಬಿಕಾ ದಂಪತಿಗಳ ಪುತ್ರಿಯಾದ ಗಾಯತ್ರಿ ಭಾಗ್ವತ್. ಮೂಲತಃ ಕುಮಟಾ ತಾಲೂಕು ಚಂದಾವರ […]
Continue Reading