ಅಪೂರ್ವ ಸೇವಾವಸರವಿದು ಪ್ರಧಾನಮಠಕೆ…
ಹೊಸನಗರ: ಸಹಸ್ರಮಾನದ ಇತಿಹಾಸ ನಿರ್ಮಾಣದ ಯೋಗ ಒದಗಿ ಬಂದಿದೆ. ಶ್ರೀಸಂಸ್ಥಾನದವರ ದಿವ್ಯಸಂಕಲ್ಪದ ಸುವರ್ಣಯೋಗವೇ ಪ್ರಧಾನಮಠದ ಪುನರ್ನಿರ್ಮಾಣ. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ, ವಿಶ್ವಾವಸು ಫಾಲ್ಗುನ ಶುದ್ಧ ದಶಮಿಯಂದು, (26-02-2026) ವೃಷಭ ಲಗ್ನದ ಶುಭಮುಹೂರ್ತದಲ್ಲಿ ಪ್ರಧಾನಮಠದಲ್ಲಿ ಶ್ರೀರಾಮ ಸಾನ್ನಿಧ್ಯದ ಶಿಲಾನ್ಯಾಸವು ನಡೆಯಲಿದೆ. ತನ್ಮೂಲಕ ಈ ಪುಣ್ಯ ಕಾರ್ಯಕ್ಕೆ ಶುಭಾರಂಭವು ಸಿಗಲಿದೆ. “ರಾಮ ಪರಿವಾರದ ನೆಲೆಯಾಗಲಿದೆ ಶಿಲೆ; ಕಲೆತು ಬೆರೆಯಲಿದೆ ನಾನಾ ಸೇವೆ; ಅಳಿಲಾಗೋಣ ದಿವ್ಯಸೇವೆಯಲ್ಲಿ ಅಮರವಾಗಲಿ ಸದ್ಭಾವವಿಲ್ಲಿ” ಎಂಬ ಭಾವದಲ್ಲಿ ಶಿಷ್ಯ-ಭಕ್ತರೆಲ್ಲರೂ ಅಜರಾಮರ […]
Continue Reading