” ಶ್ರೀಮಠದ ಸಂಪರ್ಕಕ್ಕೆ ಬಂದ ಮೇಲೆ ಸಮಾಜದಲ್ಲಿ ಜನರ ಜೊತೆಗಿನ ಒಡನಾಟ ಹೆಚ್ಚಾಗಿದೆ.
” ಶ್ರೀಮಠದ ನಿರಂತರ ಸೇವೆಯಿಂದ ನಮ್ಮ ಬದುಕಿನಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಸಿದೆ.
‘ ಬದುಕಿನಲ್ಲಿ ಗೋಮಾತೆಯ ಸೇವೆ ಹಾಗೂ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಂಡರೆ ಜೀವನಕ್ಕೊಂದು ಧನ್ಯತೆ
” ಶ್ರೀಗುರುಸೇವೆಯಿಂದ ಬಾಳಿಗೆ ನೆಮ್ಮದಿಯ ಬೆಳಕು ದೊರಕಿದೆ; ಗೋಮಾತೆಯ ಸೇವೆಯಿಂದ ನಮ್ಮ ಬದುಕು
‘ ಶ್ರೀಗುರುಚರಣಗಳಲ್ಲಿ ಅಪರಿಮಿತ ಶ್ರದ್ಧೆ ಮತ್ತು ಗೋಮಾತೆಯ ಮೇಲಿನ ಮಮತೆ ಜೊತೆ ಸೇರಿದಾಗ
ಬದುಕಿನ ಹಾದಿಯಲ್ಲಿ ಸುಖ-ಶಾಂತಿ ಮತ್ತು ನೆಮ್ಮದಿ ನೆಲೆಸಬೇಕಾದರೆ ಅದಕ್ಕೆ ಗುರುವಿನ ಅನುಗ್ರಹ ಹಾಗೂ
‘ ಬದುಕಿನ ಪ್ರತಿ ಹೆಜ್ಜೆಯಲ್ಲೂ ಗುರುಗಳ ಅನುಗ್ರಹ ಮತ್ತು ಗೋಮಾತೆಯ ಆಶೀರ್ವಾದವಿದ್ದರೆ
ಬದುಕಿನಲ್ಲಿ ವಿದ್ಯೆ ಮತ್ತು ಸಂಸ್ಕಾರ ಒಂದಾದಾಗ ಅಲ್ಲಿ ಸೇವಾ ಮನೋಭಾವ ಜಾಗೃತವಾಗುತ್ತದೆ.
ಜೀವನ ಸಾಗರದಲ್ಲಿ ಕಷ್ಟಗಳ ಅಲೆಗಳು ಅಪ್ಪಳಿಸಿದಾಗ ಮಾನವ ಅಸಹಾಯಕನಾಗುವುದು ಸಹಜ.
ನೀವು ನೆಟ್ಟ ಗಿಡಕ್ಕೆ ನೀರು ಹಾಕಿ ಕಾಯುವಂತೆ, ಶನಿದೇವ ನಿಮ್ಮ ಕರ್ಮದ
ಮಲೆನಾಡಿನ ಹಸಿರು ತೋಟಗಳನ್ನು ಶೃಂಗರಿಸುವ ಪ್ರಮುಖ ವಾಣಿಜ್ಯ ಬೆಳೆ ಎಂದರೆ ಅಡಿಕೆ.
ಬದುಕು ಒಮ್ಮೊಮ್ಮೆ ಅಂಧಕಾರದ ಕೂಪದಲ್ಲಿರುವಾಗ, ದೈವಿಕ ಸಂಕಲ್ಪವೊಂದು ಯಾವ ರೀತಿ ಬೆಳಕಾಗಿ
ಒಂದು ಕುಟುಂಬದ ಸದಸ್ಯರೆಲ್ಲರೂ ಸಂಪೂರ್ಣವಾಗಿ ಶ್ರೀಮಠದ ಸೇವೆಯಲ್ಲಿ ನಿರತರಾದಾಗ ಆ ಮನೆಯಲ್ಲಿ
‘ಹಾಸಿಗೆ ಇಪ್ಪಷ್ಟೇ ಕಾಲು ನೀಡೆಕು ‘ ಹೇಳುವ ಗಾದೆ ನಮಗೆಲ್ಲ ಗೊಂತಿದ್ದು. ನಮ್ಮ
ಧರ್ಮವೆಂಬ ಸೂರ್ಯನಿಗೆ ಅಧರ್ಮದ ಕಾರ್ಮೋಡಗಳು ಕವಿದು, ಮೈಮನಗಳೆಲ್ಲವೂ ಮಸುಕಾಗಿದ್ದ ಕಾಲವೊಂದಿತ್ತು. ಅದು ಕ್ರಿ.ಶ.
” ಗುರುಗಳ ಮಾರ್ಗದರ್ಶನ ಹಾಗೂ ಗೋಸೇವೆಯಲ್ಲಿ ತೊಡಗಿಸಿಕೊಂಡವರಿಗೆ ಬದುಕಿನಲ್ಲಿ ನೆಮ್ಮದಿ
ಹಬ್ಬಂಗೊ, ಆಯನಂಗೊ, ವ್ರತಂಗೊ, ನಮ್ಮ ಹಿರಿಯರು ನಮಗೆ ಬಳುವಳಿಯಾಗಿ ಕೊಟ್ಟ ಕೆಲವು ಆಚರಣೆಗೊ
ಸಾಗರ ಮಂಡಲ ಪೂರ್ವ ವಲಯದ ಗಾಂಧಿನಗರ ನಿವಾಸಿಯಾಗಿರುವ ವೇದಾವತಿ ಅವರು,
‘ ಬದುಕಿನ ಹಾದಿಯಲ್ಲಿ ಎದುರಾಗುವ ಕಷ್ಟ-ಕಾರ್ಪಣ್ಯಗಳ ಸುಳಿಯಿಂದ ಪಾರಾಗಲು ಭಗವಂತನ ನಾಮಸ್ಮರಣೆ
ನಮ್ಮ ಸಂಸ್ಕೃತಿ ಹೇಳಿದರೆ ಸಮಾಜದ ಆತ್ಮ ಹೇಳಿ ಹೇಳ್ಲಕ್ಕು. ಹಿರಿಯರಿಂದ ನಮಗೆ