“ಶ್ರೀಮಠದ ಸೇವೆ – ಗೋ ಸೇವೆ ಬದುಕಿನ ಅವಿಭಾಜ್ಯ ಅಂಗ ” – ಸ್ವಾತಿ ಯು. ಯಸ್. ಭಟ್ ಮಿತ್ತೂರು
” ಗೋವು ನಮ್ಮ ಜೀವನದ ಅವಿಭಾಜ್ಯ ಅಂಗ. ಗೋವಿನ ಜೊತೆ ಬಾಂಧವ್ಯವಿಲ್ಲದೆ ನಮ್ಮ ಬದುಕು ಸಂಪೂರ್ಣವಲ್ಲ. ದೇಶಿ ಗೋವಿನ ಉತ್ಪನ್ನಗಳು ನಮ್ಮ ಆರೋಗ್ಯವನ್ನು ಸಂರಕ್ಷಿಸುತ್ತವೆ. ಅನೇಕ ರೋಗಗಳಿಗೂ ಔಷಧವಾಗಿವೆ. ಇಂತಹ ಗೋವುಗಳನ್ನು ಸಂರಕ್ಷಿಸುವ ಮಹತ್ಕಾರ್ಯದ ದೀಕ್ಷೆ ತೊಟ್ಟಿರುವ ನಮ್ಮ ಗುರುಗಳ ಮಹತ್ವಪೂರ್ಣ ಯೋಜನೆಗೆ ಕೈಜೋಡಿಸುವ ಅವಕಾಶ ದೊರಕಿದ್ದು ಪೂರ್ವ ಜನ್ಮದ ಸುಕೃತ ” ಎನ್ನುತ್ತಾರೆ ಮಂಗಳೂರು ಮಂಡಲ, ಮಂಗಳೂರು ಮಧ್ಯ ವಲಯದ ಮಿತ್ತೂರು ಉದಯಶಂಕರ್ ಭಟ್ ಅವರ ಪತ್ನಿ ಸ್ವಾತಿ ಯು ಎಸ್ ಭಟ್. ಮೀಯಪದವು ನಾರಾಯಣ […]
Continue Reading