ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ – ಪುಟಾಣಿ ಸಂವೃತಾ
ನಮ್ಮ ಸನಾತನ ಧರ್ಮದಲ್ಲಿ ಅಗಾಧವಾದ, ಮಾನವರಾಶಿಯ ಬದುಕಿಗೆ ಅತ್ಯಂತ ಅಗತ್ಯವಾದ ಅಪಾರವಾದ ವಿಚಾರಗಳಿವೆ ಎಂಬುದನ್ನು ಅರಿತವರು ಬಹಳ ಕಡಿಮೆ ಮಂದಿ. ಅದನ್ನು ನಮ್ಮ ಬೊಗಸೆಯಲ್ಲಿ ಹಿಡಿಯುವಷ್ಟಾದರೂ ಮೊಗೆಯಬೇಕೆಂಬ ಮನಸ್ಸಿರುವವರು, ಮುಂದಿನ ಪೀಳಿಗೆಗೆ ವರ್ಗಾಯಿಸುವ ಪ್ರಯತ್ನ ಮಾಡಬೇಕೆಂಬ ಹಂಬಲ ಇರುವವರು ಇನ್ನೂ ಕಡಿಮೆ. ಅಂತಹ ಒಂದು ಉತ್ತಮ ಮನೋಭಾವ ಇರುವ ದಂಪತಿಗಳಿಂದಲಾಗಿ ಭಗವದ್ಗೀತೆಯೆಂಬ ಅಮೃತಧಾರೆಯನ್ನು ತನ್ನ ನಾಲಗೆಯ ತುದಿಯಲ್ಲಿ ಕುಣಿಸುವ ಪ್ರತಿಭೆಯಾಗಿ ಪುಟಾಣಿ ಸಂವೃತಾ ಮೂಡಿಬಂದಿದ್ದಾಳೆ. ಶ್ರೀಕೃಷ್ಣ ಭಗವಾನನು ಅರ್ಜುನನೆಂಬ ಓರ್ವ ಕ್ಷತ್ರಿಯನಿಗೆ ಉಪದೇಶಿಸಿದನು ಎಂಬುದಾಗಿ ಮೇಲ್ನೋಟಕ್ಕೆ […]
Continue Reading