ನಿಷ್ಠೆಯ ಸೇವೆಗೆ ಒಲಿದ ಗುರುಕಾರುಣ್ಯ – ಭಾಗ್ಯಲಕ್ಷ್ಮಿ ವಿ. ಭಟ್, ಬೆಳ್ಳಾರೆ
‘ ಶ್ರದ್ಧೆ ಮತ್ತು ಭಕ್ತಿಯಿಂದ ಗೋಸೇವೆ, ಗುರುಸೇವೆ ಮಾಡಿದರೆ ಗುರುಕೃಪೆ ತಾನಾಗಿ ಒಲಿದು ಬರುತ್ತದೆ ‘ ಎನ್ನುತ್ತಾ ಶ್ರೀಮಠದ ಸೇವೆ ಹಾಗೂ ಗೋಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಉಪ್ಪಿನಂಗಡಿ ಮಂಡಲ ಬೆಳ್ಳಾರೆ ವಲಯದ ಭಾಗ್ಯಲಕ್ಷ್ಮಿ ವಿ. ಭಟ್ ಅವರ ಗುರುಸೇವೆ ಎಲ್ಲರಿಗೂ ಸ್ಫೂರ್ತಿಯ ಸೆಲೆ. ಮೂಲತಃ ಉಳುವಾನದ ವಿಟ್ಲ ನಿವಾಸಿಗಳಾದ ಈಶ್ವರ ಭಟ್ ಮತ್ತು ಹೈಮಾವತಿ ದಂಪತಿಗಳ ಪುತ್ರಿಯಾದ ಇವರಿಗೆ ಬಾಲ್ಯದಿಂದಲೇ ಮನೆಯಲ್ಲಿನ ಧಾರ್ಮಿಕ ವಾತಾವರಣ, ಹಿರಿಯರ ಮಾರ್ಗದರ್ಶನ ಸಂಸ್ಕಾರದ ಮೂಲ ಮಂತ್ರವನ್ನು ಕಲಿಸಿತು. ಮುಂದೆ ಮೂಲತಃ […]
Continue Reading