ಗುರುಸೇವೆಯ ಗೃಹಲಕ್ಷ್ಮಿ – ಉಷಾ ಮೋಹನ ಭಾಸ್ಕರ ಹೆಗಡೆ ಬೆಂಗಳೂರು
ಒಂದು ಕುಟುಂಬದ ಸದಸ್ಯರೆಲ್ಲರೂ ಸಂಪೂರ್ಣವಾಗಿ ಶ್ರೀಮಠದ ಸೇವೆಯಲ್ಲಿ ನಿರತರಾದಾಗ ಆ ಮನೆಯಲ್ಲಿ ಒಂದು ಸುಸಂಸ್ಕೃತ ವಾತಾವರಣ ನಿರ್ಮಾಣವಾಗುತ್ತದೆ. ಇಂತಹ ಸೇವಾ ಪರಂಪರೆಯ ಕೇಂದ್ರ ಬಿಂದು ಯಾವಾಗಲೂ ಮನೆಯ ಗೃಹಲಕ್ಷ್ಮಿಯೇ ಆಗಿರುತ್ತಾಳೆ. ಶ್ರೀರಾಮಚಂದ್ರಾಪುರಮಠದ ಶಾಸನತಂತ್ರದ ಅಧ್ಯಕ್ಷರಾಗಿರುವ ಮೋಹನ ಭಾಸ್ಕರ ಹೆಗಡೆ ಅವರ ಪತ್ನಿಯಾಗಿರುವ ಉಷಾ ಹೆಗಡೆಯವರು ಈ ಸಾಲಿಗೆ ಸೇರುವ ಮಾಸದ ಮಾತೆಯರಲ್ಲೊಬ್ಬರು. ಬೆಂಗಳೂರು ದಕ್ಷಿಣ ಮಂಡಲ ಗಿರಿನಗರ ವಲಯದ ಶ್ರೀನಿವಾಸನಗರದಲ್ಲಿರುವ ಉಷಾ ಹೆಗಡೆಯವರು ಹೊಸನಗರದ ಸಮೀಪದ ವಡ್ಡಿನಬೈಲಿನ ಗೋಪಾಲಕೃಷ್ಣ ಎಚ್. ಮತ್ತು ಕುಸುಮಾಕ್ಷಿ ದಂಪತಿಗಳ ಪುತ್ರಿ. […]
Continue Reading