ಗುರುಪಥದ ಮೌನಾನುರಾಗಿ: ಭಾಗ್ಯ ಅಶೋಕ್ ಗಡಿಕಟ್ಟೆ
ಗುರುಭಕ್ತಿಗೆ ಶರಣಾದ ಬದುಕು ಮೌನವಾಗಿದ್ದರೂ ಅರ್ಥಪೂರ್ಣವಾಗುತ್ತದೆ ಎಂಬುದಕ್ಕೆ ರಾಮಚಂದ್ರಾಪುರ ಮಂಡಲದ ಪುರಪ್ಪೆಮನೆ ವಲಯದ ಹೆಗ್ಗೋಡು ಸಮೀಪದ ಗಡಿಕಟ್ಟೆಯ ಅಶೋಕ ಅವರ ಧರ್ಮಪತ್ನಿ ಭಾಗ್ಯ ಅಶೋಕ್ ಅವರ ಜೀವನವೇ ಮಾದರಿ. ಮಣಗೋಡು ಮಹಾಬಲೇಶ್ವರ–ಪಾರ್ವತಿ ದಂಪತಿಗಳ ಪುತ್ರಿಯಾಗಿ ಜನಿಸಿದ ಭಾಗ್ಯ ಅವರು, ಚಿಕ್ಕಂದಿನಿಂದಲೇ ಆಧ್ಯಾತ್ಮಿಕ ಸಂಸ್ಕಾರಗಳಲ್ಲಿ ಬೆಳೆದವರು. ತಾಯಿಯ ತವರು ಮನೆಯಿಂದಲೇ ಅವರಿಗೆ ಶ್ರೀಮಠದ ಬಗ್ಗೆ, ಶ್ರೀಗುರುಗಳ ಬಗ್ಗೆ ಅರಿವು ಮೂಡಿತು. ಅವರ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಿತು. ಮದುವೆಗೆ ಮುನ್ನವೇ ಅವರ ತವರುಮನೆಗೆ […]
Continue Reading