‘ ಗೋ ಉತ್ಪನ್ನಗಳ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ ‘ – ಕಮಲಾ ಮಂಜುನಾಥ ಹೆಗಡೆ ಕಡತೋಕ
” ಗೋಮಾತೆಯ ಒಡನಾಟ ನಮ್ಮಲ್ಲಿ ಸದಾ ಧನಾತ್ಮಕ ಅನುಭೂತಿಯನ್ನು ತುಂಬುತ್ತದೆ. ಗೋಮಾತೆಯ ಉತ್ಪನ್ನಗಳೆಲ್ಲವೂ ಮಂಗಳದಾಯಕ. ಪವಿತ್ರ ಹಾಗೂ ಪರಿಶುದ್ಧತೆಯ ಭಾವದಿಂದ ಅದನ್ನು ಬಳಸಬೇಕು. ದೇಶೀ ಗೋ ಉತ್ಪನ್ನಗಳ ನಿತ್ಯ ಉಪಯೋಗದಿಂದ ನಮ್ಮ ಪರಿಸರವೂ ಪರಿಶುದ್ಧಿಯಿಂದ ಕೂಡಿರುತ್ತದೆ. ಮಾತೃತ್ವಮ್ ಯೋಜನೆಯ ಮೂಲಕ ಶ್ರೀಗುರುಗಳು ತೋರಿದ ಗೋಮಾತೆಯ ಸೇವೆಯಲ್ಲಿ ಕೈಜೋಡಿಸುವ ಅವಕಾಶ ದೊರಕಿದ್ದು ಸುಕೃತ. ಮಾತೃತ್ವಮ್ ಯೋಜನೆಯಿಂದ ದೇಶೀಯ ಹಸುಗಳ ಮಹತ್ವವನ್ನು ಜನರು ಅರಿತು ಕೊಳ್ಳುತ್ತಿದ್ದಾರೆ ” ಎಂದವರು ಕುಮಟಾ ಮಂಡಲ, ಕೆಕ್ಕಾರು ವಲಯದ ಕಡತೋಕ ಹೆಗಡೆ ಮನೆಯ […]
Continue Reading