ಶ್ರೀಗುರು ಸೇವೆಯೇ ಬದುಕಿನ ಸೌಭಾಗ್ಯ: ವಿಶಾಲಾಕ್ಷಿ ರಾಮಕೃಷ್ಣ ಹೆಗಡೆ ಹರಿಕೇರಿ
” ಜೀವನದ ಸಾರ್ಥಕತೆ ಇರುವುದು ಸೇವೆಯಲ್ಲಿ. ಅದರಲ್ಲೂ ಶ್ರೀಗುರು ಸೇವೆ ಹಾಗೂ ಗೋ ಸೇವೆಯಿಂದ ಬದುಕಿನಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಇಂತಹ ಸೇವೆಯಲ್ಲಿ ತೊಡಗಿಸಿಕೊಳ್ಳುವುದಕ್ಕೂ ದೇವರ ಅನುಗ್ರಹ ಬೇಕು ” ಎಂದವರು ಹೊನ್ನಾವರ ಸಮೀಪದ ಹರಿಕೇರಿಯ ಪ್ರಸ್ತುತ ಹೊಸಪೇಟೆ ನಿವಾಸಿಗಳಾಗಿರುವ ರಾಮಕೃಷ್ಣ ಹೆಗಡೆಯವರ ಪತ್ನಿ ವಿಶಾಲಾಕ್ಷಿ ಹೆಗಡೆ. ಹೊನ್ನಾವರದ ಖರ್ವಾ ಗ್ರಾಮದ ಗಣಪತಿ ಹೆಗಡೆ ಮತ್ತು ಸುಭದ್ರಾ ಹೆಗಡೆ ದಂಪತಿಗಳ ಪುತ್ರಿ ವಿಶಾಲಾಕ್ಷಿಯವರು ಬಾಲ್ಯದಿಂದಲೇ ಹಸುಗಳ ಒಡನಾಟದಲ್ಲಿ ಬೆಳೆದವರು. ಪತಿಯ ಮನೆಯಲ್ಲಿಯೂ ಸುಮಾರು ೧೫-೨೦ ಹಸುಗಳನ್ನು […]
Continue Reading