ಗೋಮಾತೆಯ ಸೇವೆಯಲ್ಲಿ ಪೂರ್ಣತೆ ಕಂಡ ಶ್ರೀಮಾತೆ – ದೇವಕಿ ಕೂಡೂರು
ಮನುಕುಲದ ಉಳಿವಿನ ಮೂಲವೆನಿಸಿದ ವಿಶ್ವ ಜನನಿ ಗೋಮಾತೆಯ ಸಂರಕ್ಷಣೆಯ ಹೊಣೆಯನ್ನು ಸ್ವೀಕರಿಸಿ, ತಮ್ಮ ಮನೆಯಲ್ಲೂ ಹತ್ತಾರು ದೇಶಿಯ ಹಸುಗಳನ್ನು ಸಾಕುವ ಜೊತೆಗೆ ಶ್ರೀಮಠದ ಮಾತೃತ್ವಮ್ ಯೋಜನೆಯಲ್ಲಿಯೂ ತೊಡಗಿಸಿಕೊಂಡು, ಎರಡು ಹಸುಗಳ ಗುರಿ ತಲುಪಿದ ಮಾಸದ ಮಾತೆ ದೇವಕಿ ಕೂಡೂರು ಉಪ್ಪಿನಂಗಡಿ ಮಂಡಲ, ಕಡಬ ವಲಯದ ಬಲ್ಯ ನಿವಾಸಿಗಳಾಗಿರುವ ‘ ಶ್ರೀಪೂರ್ಣ ‘ ಆಯುರ್ವೇದ ಚಿಕಿತ್ಸಾಲಯದ ಡಾಕ್ಟರ್ ಸುರೇಶ್ ಕುಮಾರ್ ಕೂಡೂರು ಅವರ ಪತ್ನಿಯಾದ ದೇವಕಿ ಅವರು, ಕೂಳೂರು ಗಣಪತಿ ಭಟ್ ಮತ್ತು ವೆಂಕಟೇಶ್ವರಿ ದಂಪತಿಗಳ ಪುತ್ರಿ. ” […]
Continue Reading