ಸಾವಿರದ ಗುರಿ ಹೊತ್ತ ಮಾಸದ ಮಾತೆ: ಲಕ್ಷ್ಮೀ ಪ್ರಕಾಶ್ ಇಳಂತಿಲ

ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹತ್ವ ಪೂರ್ಣ ಕಲ್ಪನೆಯ ಸಾಕ್ಷಾತ್ಕಾರವೇ ಮಾತೃತ್ವಮ್ ಯೋಜನೆಯ ಮಾಸದ ಮಾತೆ. ಈಗಾಗಲೇ ಮಾಸದ ಮಾತೆಯರಾಗಿ ಸ್ವ ಇಚ್ಛೆಯಿಂದ ಮುಂದೆ ಬಂದು ತಮ್ಮ ಗುರಿ ತಲುಪಿದ ಮಾತೆಯರಲ್ಲಿ ಮಂಗಳೂರು ನಗರದ ಪ್ರಸ್ತುತ ಕೊಂಚಾಡಿಯಲ್ಲಿ ವಾಸವಿರುವ, ಮಾತೃತ್ವಮ್ ಮಂಗಳೂರು ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ ಪ್ರಕಾಶ್ ಇಳಂತಿಲ ಮೊದಲಿಗರು. ಲಕ್ಷ್ಮೀ ಪ್ರಕಾಶ್ ಅವರು ವಿಟ್ಲ ನೂಜಿ ನಿವಾಸಿಗಳಾದ ಕೆ. ರಾಮಚಂದ್ರ ಭಟ್ ಮತ್ತು ಸರಸ್ವತಿ ಭಟ್ ಅವರ ಪುತ್ರಿ. ಬಿ.ಕಾಂ.ಪದವೀಧರೆಯಾಗಿರುವ ಇವರು ಹೊಸದಿಗಂತ ಪತ್ರಿಕೆಯ ಸ್ಥಾನೀಯ […]

Continue Reading