ಗುರು ಕಾರುಣ್ಯದಿಂದ ಗುರಿ ಸೇರಿದೆ: ಎನ್ನುವ ಗೀತಾ ಪ್ರಸಾದ್ ಪೋಳ್ಯ
ಗೀತಾಪ್ರಸಾದ್ ಪೋಳ್ಯ ಇವರು ಗೋ ಸೇವೆಯಲ್ಲಿ ಆಸಕ್ತಿ ಹೊಂದಿ ಗುರು ಸೇವೆಯ ಶ್ರದ್ಧೆಯಿಂದ ಮಾಸದ ಮಾತೆಯಾಗಿ ಸೇರಿ ಗುರಿ ತಲುಪಿದ ಮಾಸದ ಮಾತೆ. “ಪೆರಾಜೆ ಮಾಣಿ ಮಠದಲ್ಲಿ ನಡೆದ ಚಾತುರ್ಮಾಸ್ಯದ ಸಂದರ್ಭದಲ್ಲಿ ಮೊದಲ ಬಾರಿಗೆ ಶ್ರೀ ಸಂಸ್ಥಾನದವರ ಆಶೀರ್ವಚನ, ರಾಮಕಥೆಗಳನ್ನು ಕೇಳಿಸಿಕೊಂಡೆ. ನಂತರ ಆಧ್ಯಾತ್ಮಿಕವಾಗಿ ಬಹಳಷ್ಟು ಸೆಳೆತವುಂಟಾಯಿತು.ಇದು ಅನೇಕ ಮಾನಸಿಕ ಒತ್ತಡಗಳಿಂದ ಮುಕ್ತಿಯನ್ನು ನೀಡಿದಾಗ ಶ್ರೀ ಗುರುಗಳ ನಿರ್ದೇಶಾನುಸಾರವಾಗಿ ನಡೆಯುತ್ತಿರುವ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡೆ” ಎನ್ನುವ ಗೀತಾ ಪೋಳ್ಯ ಅವರು ತಮ್ಮ ಮಾಸದ ಮಾತೆಯಾದ ಅನುಭವವನ್ನು […]
Continue Reading