” ಶ್ರೀಗುರು ಸಾನ್ನಿಧ್ಯದಲ್ಲಿ ಬದುಕಿನ ಸಂಕಷ್ಟಗಳು ನಿವೃತ್ತಿ ” : ಸರಸ್ವತಿ ಎನ್. ಹೆಗಡೆ ಅಂಬಾಗಿರಿ
” ಮಾನವ ಜೀವನದಲ್ಲಿ ಸುಖ ದುಃಖಗಳು ಒಂದೇ ನಾಣ್ಯದ ಎರಡು ಮುಖಗಳಂತೆ. ಪ್ರತಿಯೊಬ್ಬರೂ ಜೀವನ ಪಥದಲ್ಲಿ ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆದರೆ ಯಾರು ಸಮರ್ಪಣಾ ಭಾವದಿಂದ ಶ್ರೀಮಠದ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೋ ಅಂತಹ ಮಂದಿಗೆ ಶ್ರೀ ಗುರುಕಾರುಣ್ಯದಿಂದ ಪಾಪರಾಶಿಯೆಲ್ಲ ಕಳೆದುಹೋಗಿ ಬದುಕಿನ ಹಾದಿ ಸುಗಮವಾಗುತ್ತದೆ ” ಇದು ಸಿದ್ದಾಪುರ ಮಂಡಲ ,ಅಂಬಾಗಿರಿ ವಲಯದ ಪ್ರಸ್ತುತ ಬಾಗಲಕೋಟೆ ನಿವಾಸಿಗಳಾಗಿರುವ ನಾರಾಯಣ ಕಾಶಿ ಹೆಗಡೆಯವರ ಪತ್ನಿ ಸರಸ್ವತಿ ಎನ್. ಹೆಗಡೆ ಅವರ ಮಾತುಗಳು. ಚಂದಾವರ ಸೀಮೆಯ ಕುಮಟಾದ ನವಿಲುಗೋಣದ ಚನ್ನಯ್ಯ […]
Continue Reading