” ದೇವನೇ ಗುರುವಾಗಿ ಬಂದಂತೆ ನಮ್ಮ ಗುರುದೇವರು ” : ಶಶಿಕಲಾ ಹೆಗಡೆ ಬೆಂಗಳೂರು
” ಬದುಕಿನಲ್ಲಿ ಎದುರಾಗುವ ಯಾವುದೇ ಸಮಸ್ಯೆ ಇರಲಿ, ಸಂಕಷ್ಟಗಳಿರಲಿ , ಶ್ರೀಗುರುಗಳನ್ನು ಮನಸಾರೆ ಪ್ರಾರ್ಥಿಸಿದರೆ ಆ ಕಷ್ಟದ ಬೆಟ್ಟಗಳು ಮಂಜಿನಂತೆ ಕರಗಿ ಹೋಗಿ ಬದುಕಿನಲ್ಲಿ ನೆಮ್ಮದಿ, ಶಾಂತಿ ನೆಲೆಸುತ್ತದೆ. ಇದು ನಮ್ಮ ಜೀವನದ ಅನುಭವ. ನಮ್ಮ ಗುರುಗಳೆಂದರೆ ಆ ಭಗವಂತನೇ ಗುರು ಸ್ವರೂಪಿಯಾಗಿ ಧರೆಗಿಳಿದು ಬಂದಂತೆ ಎಂಬುದು ನಮ್ಮ ಅಚಲ ನಂಬಿಕೆ ” ಈ ಶ್ರದ್ಧಾಭಕ್ತಿಯ ನುಡಿಗಳು ಹೊನ್ನಾವರ ಮಂಡಲ ಬಾಳ್ಕೋಡು ಇಡಗುಂಜಿಯ ಹೊಸಮನೆಯ ಪ್ರಸ್ತುತ ಬೆಂಗಳೂರು ನಿವಾಸಿಗಳಾಗಿರುವ ಕೃಷ್ಣ ಮಂಜುನಾಥ ಹೆಗಡೆಯವರ ಪತ್ನಿ […]
Continue Reading