‘ ದುಃಖದ ಕಾರ್ಮೋಡ ಸರಿಸುವ ಶಕ್ತಿ ಗೋಮಾತೆಯ ಸೇವೆಗಿದೆ ‘ : ಯಶೋದಾ ರಾಮಚಂದ್ರ ಭಟ್ ಶಿರಸಿ
” ಗೋ ಸೇವೆ, ಶ್ರೀಮಠದ ಸೇವೆ ಮಾಡಲು ಜನ್ಮಾಂತರದ ಪುಣ್ಯ ಬೇಕು. ಶ್ರೀರಾಮದೇವರ ಅನುಗ್ರಹದಿಂದ ನನಗೆ ಅಂತಹ ಸದವಕಾಶ ದೊರಕಿದೆ. ಬದುಕಿನ ನೋವುಗಳಲ್ಲಿ ಸಾಂತ್ವನದ ತಂಪಾಗಿ ಜೊತೆಗೆ ಇದ್ದಿದ್ದು ಶ್ರೀಗುರುಗಳ ಅನುಗ್ರಹ. ಆ ದುಃಖದಿಂದ ಹೊರ ಬರುವಂತೆ ಮಾಡಿ ಜೀವನೋತ್ಸಾಹ ಮೂಡಿಸಿದ್ದು ಗೋಮಾತೆಯ ಸೇವೆ ” ಎಂದವರು ಸಿದ್ದಾಪುರ ಮಂಡಲ ಅಂಬಾಗಿರಿ ವಲಯದ ಶಿರಸಿ ನಿವಾಸಿಗಳಾಗಿರುವ ರಾಮಚಂದ್ರ ಭಟ್ ಅವರ ಪತ್ನಿ ಯಶೋದಾ. ಹೊನ್ನಾವರ ಕರ್ಕಿಯ ವಿಠಲ ಹೆಗಡೆ, ಲಕ್ಷ್ಮಿ ದಂಪತಿಗಳ ಪುತ್ರಿಯಾದ ಯಶೋದಾ […]
Continue Reading