ಗೋ ಸೇವೆಯಿಂದ ದೊರಕುವ ನೆಮ್ಮದಿ ಅನುಪಮ – ಶಾರದಾ ಶ್ಯಾಮಪ್ರಸಾದ್
ಗೋ ಸೇವೆಯಿಂದ, ಗೋ ಉತ್ಪನ್ನಗಳ ಬಳಕೆಯಿಂದ ನಾವು ಆರೋಗ್ಯಪೂರ್ಣ ಜೀವನವನ್ನು ಪಡೆಯಲು ಸಾಧ್ಯವಿದೆ. ಬಾಲ್ಯದಿಂದಲೇ ಗೋವುಗಳ ಒಡನಾಟದಲ್ಲಿ ಬೆಳೆದವಳು ನಾನು. ಈ ಕಾರಣಕ್ಕಾಗಿ ಗೋಮಾತೆ ಎಂದರೆ ವಿಶೇಷ ಮಮತೆ. ಈ ನಗರದ ಜೀವನದಲ್ಲಿ ಗೋವುಗಳನ್ನು ಸಾಕಲು ಎಲ್ಲರಿಗೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಗೋಶಾಲೆಗಳಿಗೆ ಸಹಕಾರ ನೀಡುವ ಮೂಲಕ ಗೋಸೇವೆಯ ಪುಣ್ಯ ಪಡೆಯಲು ಸಾಧ್ಯವಿದೆ ” ಎನ್ನುವವರು ಕಾಸರಗೋಡು, ಏಳ್ಕಾನ ಮೂಲದ ಪ್ರಸ್ತುತ ಬೆಂಗಳೂರು ಉತ್ತರ ಮಂಡಲ, ಸರ್ವಜ್ಞ ವಲಯ ನಿವಾಸಿಗಳಾಗಿರುವ ಶಾರದಾ ಶ್ಯಾಮಪ್ರಸಾದ್ ಮೂಲತಃ ಕಾಸರಗೋಡು […]
Continue Reading