” ಶ್ರೀಮಠದ ಸೇವೆಯೆಂದರೆ ಮಕ್ಕಳಿಗೂ ಪ್ರೀತಿ ” : ಪವಿತ್ರಾ ವಿ. ಹೆಬ್ಬಾರ್.
” ಬಾಲ್ಯದಿಂದಲೇ ಶ್ರೀಮಠದ ಸಂಪರ್ಕವಿತ್ತು. ಶ್ರೀ ಗುರುಗಳು ಪೀಠಾರೋಹಣದ ನಂತರ ಮೊದಲ ಬಾರಿಗೆ ನಮ್ಮೂರಿಗೆ ಬಂದಾಗ ನಾನು ಐದನೇ ತರಗತಿಯಲ್ಲಿ ಓದುತ್ತಿದ್ದೆ. ಶ್ರೀಗುರುಗಳ ಆಗಮನದ ಸಂದರ್ಭದಲ್ಲಿ ಕಲಶ ಹಿಡಿಯಲು ಹೋಗಿದ್ದೆ. ಆ ನೆನಪು ಈಗಲೂ ಮನದಲ್ಲಿ ಹಸಿರಾಗಿದೆ. ಈಗ ನನ್ನ ಮಕ್ಕಳಿಗೂ ಶ್ರೀಮಠ, ಶ್ರೀಗುರುಗಳು ಎಂದರೆ ತುಂಬಾ ಶ್ರದ್ಧೆ, ಭಕ್ತಿ ” ಈ ಮಾತುಗಳು ಕುಮಟಾ ಮಂಡಲ,ಕುಮಟಾ ವಲಯದ ವಿಶ್ವೇಶ್ವರ ಬಿ. ಹೆಬ್ಬಾರ್ ಅವರ ಪತ್ನಿ ಪವಿತ್ರಾ ವಿ. ಹೆಬ್ಬಾರ್ ಅವರದ್ದು. ಹೊನ್ನಾವರ ಗೇರುಸೊಪ್ಪಾದ ಸುಬ್ರಾಯ […]
Continue Reading