” ಇನ್ನಷ್ಟು ಗೋಸೇವೆ ಮಾಡುವ ಹಂಬಲ ” : ಅರುಣಾಕುಮಾರಿ ಕುಕ್ಕೆಮನೆ
” ನಮ್ಮ ಮಠದ ಮಹತ್ವದ ಯೋಜನೆಯಾದ ಮಾತೃತ್ವಮ್ ನ ಮೂಲಕ ಗೋಸೇವೆ ಮಾಡಲು ಆನಂದವೆನಿಸುತ್ತಿದೆ. ಚಲಿಸುವ ದೇವಾಲಯವೇ ಆಗಿರುವ ಗೋಮಾತೆಯ ವಿವಿಧ ತಳಿಗಳ ಬಗ್ಗೆ ಜನಸಾಮಾನ್ಯರಿಗೂ ಅರಿವು ಮೂಡಿಸಿ ,ಅವರಿಂದಲೂ ಗೋಸೇವೆಯ ಮಹಾಕಾರ್ಯಕ್ಕೆ ಸಹಕಾರ ಪಡೆದು ಕೋಟಿ ಪುಣ್ಯ ಗಳಿಸುವ ಈ ಮಹತ್ಕಾರ್ಯದಲ್ಲಿ ಭಾಗಿಯಾಗುವುದು ಕೂಡ ಪುಣ್ಯ ಎಂಬ ಅನಿಸಿಕೆ ನನ್ನದು ” ಎಂದವರು ಮೂಲತಃ ದಕ್ಷಿಣ ಕನ್ನಡ ಮೂಲದ ಕುಕ್ಕೆಮನೆಯ ಪ್ರಸ್ತುತ ಬೆಂಗಳೂರು ಉತ್ತರ ಮಂಡಲ , ಯಲಹಂಕ ವಲಯ ನಿವಾಸಿಗಳಾಗಿರುವ ಸುಬ್ರಹ್ಮಣ್ಯ […]
Continue Reading