” ಈ ಪ್ರಾಣ ಗೋಸೇವೆಗೆ ಶ್ರೀಮಠದ ಸೇವೆಗೆ ಮುಡಿಪು ” : ಲಲಿತಾ ಗಜಾನನ ಹೆಗಡೆ , ಕರ್ಕಿಮನೆ
” ಗೋವಿನ ಹಾಲನ್ನು ಜಾತಿಮತ ಭೇದವಿಲ್ಲದೆ ಎಲ್ಲರೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ದೇಶೀಯ ಗೋತಳಿಗಳ ಸಂರಕ್ಷಣೆಗೂ ಎಲ್ಲರೂ ಕಟಿಬದ್ಧರಾಗಬೇಕು. ಮುಕ್ಕೋಟಿ ದೇವರುಗಳ ಆವಾಸಸ್ಥಾನವಾದ ಗೋಮಾತೆಯ ಸೇವೆಗೆ ಕೋಟಿ ಕೋಟಿ ಸಂಖ್ಯೆಯಲ್ಲಿ ಜನರು ಕೈಜೋಡಿಸುವಂತಾಗಬೇಕು ಎಂಬುದೇ ನನ್ನ ಅಭಿಲಾಷೆ. ಇದಕ್ಕಾಗಿ ಸಮಾಜದ ಪ್ರತಿಯೊಂದು ವಿಭಾಗದ ಜನರನ್ನೂ ಸಂಪರ್ಕಿಸಿ ಗೋಮಾತೆಯ ಮಹತ್ವದ ಅರಿವು ಮೂಡಿಸುತ್ತಿದ್ದೇನೆ. ಶ್ರೀಮಠದ ಸೇವೆ, ಗೋಮಾತೆಯ ಸೇವೆಗೆ ಈ ಪ್ರಾಣವೇ ಮುಡಿಪು ” ಎಂದವರು ಹೊನ್ನಾವರ ಮಂಡಲ ಕರ್ಕಿ ವಲಯದ ಜಿ.ಎಂ.ಹೆಗಡೆಯವರ ಪತ್ನಿ ಲಲಿತಾ ಜಿ. […]
Continue Reading