” ನೊಂದ ಮನಸ್ಸಿಗೆ ಸಾಂತ್ವನದ ತಂಪು ದೊರಕಿದ್ದು ಶ್ರೀಗುರು ಸೇವೆಯಿಂದ ” : ಚಂದ್ರಕಲಾ ಎಸ್.ಎನ್ ಚಾಳೆತ್ತಡ್ಕ
” ಚಲಿಸುವ ದೇವಾಲಯ ಎಂದೇ ಕರೆಯಲ್ಪಡುವ ಗೋಮಾತೆಯ ಸೇವೆಗೆ ಅವಕಾಶ ದೊರಕಿದ್ದು ಶ್ರೀಗುರುಗಳ ಅನುಗ್ರಹದಿಂದ. ಶ್ರೀಮಠದ ಸೇವೆಯಲ್ಲಿ ನಿರತರಾದವರಿಗೆ ಬದುಕಿನಲ್ಲಿ ಕಂಡ ಕನಸುಗಳೆಲ್ಲವೂ ಶ್ರೀಗುರು ಕೃಪೆಯಿಂದ ನನಸಾಗುತ್ತವೆ. ನೊಂದ ಮನಸ್ಸಿಗೆ ಸಾಂತ್ವನದ ತಂಪು ದೊರಕುವುದು ಶ್ರೀಚರಣ ಸೇವೆಯಿಂದ ” ಎಂದು ನುಡಿದವರು ಮುಳ್ಳೇರಿಯ ಮಂಡಲ ನೀರ್ಚಾಲ್ ವಲಯದ ” ವಿಶ್ವಾಮಿತ್ರ ” ನಿವಾಸಿಗಳಾಗಿರುವ ಶಂಕರನಾರಾಯಣ ಭಟ್ ಚಾಳೆತ್ತಡ್ಕ ಅವರ ಪತ್ನಿ ಚಂದ್ರಕಲಾ ಚಾಳೆತ್ತಡ್ಕ. ಕಾಯರಡ್ಕ ಮೂಲದ ಮುಂಡೋಳೆ ರಾಮ ಭಟ್, ಶಾರದಾ ದಂಪತಿಗಳ ಪುತ್ರಿಯಾದ […]
Continue Reading