ಪ್ರತಿಯೊಂದು ಗೋವಿನಲ್ಲೂ ಪುಣ್ಯಕೋಟಿಯ ಸಾನ್ನಿಧ್ಯವಿದೆ : ಸುಭದ್ರಾ ವೆಂಕಟಸುಬ್ಬ ಹೆಗಡೆ, ಬಿಜ್ಜಾಳ
” ತನ್ನ ಜೀವನದುದ್ದಕ್ಕೂ ಪರೋಪಕಾರಿಯಾಗಿ ನಮ್ಮ ಬದುಕಿಗೆ ಆಧಾರವಾಗಿರುವ ಪ್ರತಿಯೊಂದು ಗೋವೂ ಪುಣ್ಯಕೋಟಿಯ ಪ್ರತಿನಿಧಿ ಎಂದೇ ನನ್ನ ಭಾವನೆ. ಅಳಿವಿನಂಚಿನಲ್ಲಿರುವ ದೇಶೀಯ ತಳಿಯ ಹಸುಗಳ ಉಳಿವಿನ ಅವಶ್ಯಕತೆಯನ್ನು ಸಮಾಜಕ್ಕೆ ಮನದಟ್ಟು ಮಾಡಿಸಲು ನಮ್ಮ ಗುರುಗಳು ಕೈಗೊಂಡ ಯೋಜನೆಗಳಲ್ಲಿ ಭಾಗಿಯಾಗುವ ಅವಕಾಶ ದೊರಕಿದ್ದು ನನ್ನ ಸುಕೃತ . ಗೋಮಾತೆಯ ಒಡನಾಟದಲ್ಲಿರುವವರಿಗೆ ಮಾತ್ರ ಗೋಸೇವೆಯಿಂದ ದೊರಕುವ ನೆಮ್ಮದಿಯನ್ನು ಸಂಪೂರ್ಣವಾಗಿ ಅನುಭವಿಸಲು ಸಾಧ್ಯ” ಎಂದವರು ಸಿದ್ಧಾಪುರ ಮಂಡಲ ಇಟಗಿ ವಲಯದ ಬಿಜ್ಜಾಳ ವೆಂಕಟಸುಬ್ಬ ಹೆಗಡೆಯವರ ಪತ್ನಿ ಸುಭದ್ರಾ. ಶಿರಸಿ […]
Continue Reading