” ನಗರನಿವಾಸಿಯಾದರೂ ಗೋಸೇವೆಯ ಸದವಕಾಶ ದೊರಕಿದ್ದು ಮಾತೃತ್ವಮ್ ಯೋಜನೆಯಿಂದ ” : ರೂಪಾ ಹೆಗಡೆ , ಬೆಂಗಳೂರು
” ದೇಶೀ ತಳಿಯ ಗೋವುಗಳ ರಕ್ಷಣೆಗಾಗಿ ನಮ್ಮ ಶ್ರೀಗಳು ಹಾಕಿರುವ ಕಾರ್ಯಯೋಜನೆಗಳು ನಿಜಕ್ಕೂ ಅದ್ಭುತ. ಗೋ ಜಾಗೃತಿಗಾಗಿ ಗೋಯಾತ್ರೆ, ವಿಶ್ವ ಗೋ ಸಮ್ಮೇಳನ , ವಿಶ್ವ ಮಂಗಲ ಗೋಗ್ರಾಮ ಯಾತ್ರೆ……ಈ ರೀತಿಯ ಅನೇಕ ಅಭಿಯಾನಗಳಿಂದ ಸಮಾಜ ಎಚ್ಚರಗೊಳ್ಳುತ್ತಿದೆ. ದೇಶೀಯ ಗೋವಿನ ಉಪಯುಕ್ತತೆಯ ಬಗ್ಗೆ, ಗವ್ಯೋತ್ಪನ್ನಗಳ ಬಳಕೆಯ ಬಗ್ಗೆ ಜನರಿಗೆ ಆಸಕ್ತಿ ಮೂಡಲಾರಂಭಿಸಿದೆ. ಗೋವುಗಳ ಮೇಲೆ ಪ್ರೀತಿಯಿದ್ದರೂ ಅನಿವಾರ್ಯ ಕಾರಣಗಳಿಂದಾಗಿ ಗೋಸಾಕಣೆ ಅಸಾಧ್ಯವಾದ ಅನೇಕ ಮಂದಿಗೆ ಗೋಸೇವೆಗೆ ಅವಕಾಶ ಒದಗಿದ್ದು ಶ್ರೀಗುರುಗಳ ಮಹತ್ವಪೂರ್ಣ ಯೋಜನೆಯಾದ ಮಾತೃತ್ವಮ್ ಮೂಲಕ […]
Continue Reading